AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಟ್ಟಿಕಾ ಗೋಲ್ಡ್ ಮಾಲೀಕನ ಮನೆಗೆ ಗಡಪಾರಿ ಇಟ್ಟ ಸಿಸಿಬಿ ಪೊಲೀಸರಿಗೆ ಸಿಕ್ಕಿದ್ದೇನು?

ಬೆಂಗಳೂರು: ಬಾಣಸವಾಡಿ ಸರ್ವಿಸ್‌ ರಸ್ತೆಯಲ್ಲಿರುವ ಅಟ್ಟಿಕಾ ಗೋಲ್ಡ್ ಕಂಪನಿ ಮಾಲೀಕನ ಮನೆ ಮೇಲೆ‌ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅಕ್ರಮ‌ ಚಿನ್ನ ಇಟ್ಟಿರುವ ಮಾಹಿತಿ ಮೇರೆಗೆ ಅಟ್ಟಿಕಾ ಬಾಬು ಅಲಿಯಾಸ್ ಬೊಮ್ಮನಹಳ್ಳಿ ಬಾಬು ಮನೆಯಲ್ಲಿ ತೀವ್ರ ಶೋಧ ನಡೆಸುತ್ತಿದ್ದಾರೆ. ಸದ್ಯ ಮನೆಯನ್ನು ಅಟ್ಟಿಕಾ ಬಾಬು ನವೀಕರಿಸುತ್ತಿದ್ದಾರೆ. ಮನೆಯ ಗೋಡೆಗಳಲ್ಲಿ ರಹಸ್ಯ ಬಾಕ್ಸ್​ ಮಾಡಿಸಿ ಅದರಲ್ಲಿ ಅಕ್ರಮ‌ ಚಿನ್ನ ಇಟ್ಟಿರುವ ಮಾಹಿತಿ ಬಂದಿತ್ತು. ಹೀಗಾಗಿ ಮನೆಯೆ ಗೋಡೆ ಒಡೆದು ಅಧಿಕಾರಿಗಳು ಶೋಧ ನಡೆಸಿದ್ದಾರೆ. ಸಿಸಿಬಿ ಪೊಲೀಸರ ತನಿಖೆ ವೇಳೆ […]

ಅಟ್ಟಿಕಾ ಗೋಲ್ಡ್ ಮಾಲೀಕನ ಮನೆಗೆ ಗಡಪಾರಿ ಇಟ್ಟ ಸಿಸಿಬಿ ಪೊಲೀಸರಿಗೆ ಸಿಕ್ಕಿದ್ದೇನು?
ಸಾಧು ಶ್ರೀನಾಥ್​
|

Updated on:Jan 04, 2020 | 1:02 PM

Share

ಬೆಂಗಳೂರು: ಬಾಣಸವಾಡಿ ಸರ್ವಿಸ್‌ ರಸ್ತೆಯಲ್ಲಿರುವ ಅಟ್ಟಿಕಾ ಗೋಲ್ಡ್ ಕಂಪನಿ ಮಾಲೀಕನ ಮನೆ ಮೇಲೆ‌ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅಕ್ರಮ‌ ಚಿನ್ನ ಇಟ್ಟಿರುವ ಮಾಹಿತಿ ಮೇರೆಗೆ ಅಟ್ಟಿಕಾ ಬಾಬು ಅಲಿಯಾಸ್ ಬೊಮ್ಮನಹಳ್ಳಿ ಬಾಬು ಮನೆಯಲ್ಲಿ ತೀವ್ರ ಶೋಧ ನಡೆಸುತ್ತಿದ್ದಾರೆ.

ಸದ್ಯ ಮನೆಯನ್ನು ಅಟ್ಟಿಕಾ ಬಾಬು ನವೀಕರಿಸುತ್ತಿದ್ದಾರೆ. ಮನೆಯ ಗೋಡೆಗಳಲ್ಲಿ ರಹಸ್ಯ ಬಾಕ್ಸ್​ ಮಾಡಿಸಿ ಅದರಲ್ಲಿ ಅಕ್ರಮ‌ ಚಿನ್ನ ಇಟ್ಟಿರುವ ಮಾಹಿತಿ ಬಂದಿತ್ತು. ಹೀಗಾಗಿ ಮನೆಯೆ ಗೋಡೆ ಒಡೆದು ಅಧಿಕಾರಿಗಳು ಶೋಧ ನಡೆಸಿದ್ದಾರೆ. ಸಿಸಿಬಿ ಪೊಲೀಸರ ತನಿಖೆ ವೇಳೆ ರಹಸ್ಯ ಬಾಕ್ಸ್‌ ಮಾತ್ರ ಪತ್ತೆಯಾಗಿದೆ. ಆದ್ರೆ ಯಾವುದೇ ಚಿನ್ನಾಭರಣ ಪತ್ತೆಯಾಗಿಲ್ಲ ಎಂದು ತಿಳಿದುಬಂದಿದೆ.

ಅಟ್ಟಿಕಾ ಬಾಬು ಎಲ್ಲಿ? ಬಾಬು ಮನೆಯ ಮೇಲೆ ಸುಮಾರು 10 ಗಂಟೆಗಳ ಕಾಲ ದಾಳಿ ನಡೆದಿದೆ. ಗ್ಯಾಸ್​ ಕಟರ್​ಗಳನ್ನು ಬಳಸಿ, ದೊಡ್ಡದಾದ ರಹಸ್ಯ ಬಾಕ್ಸ್​ವೊಂದನ್ನು ಕತ್ತರಿಸಿ, ಪರಿಶೀಲಿಸಲಾಗಿದೆ. ಈ ಮಧ್ಯೆ, ದಾಳಿಯ ಸುಳಿವರಿತ ಅಟ್ಟಿಕಾ ಬಾಬು ಸಿಸಿಬಿ ಪೊಲೀಸರ ಕೈಗೆ ಸಿಕ್ಕಿಲ್ಲ.

Published On - 6:50 pm, Fri, 3 January 20

ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ