AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಟ್ಟಿಕಾ ಗೋಲ್ಡ್ ಮಾಲೀಕನ ಮನೆಗೆ ಗಡಪಾರಿ ಇಟ್ಟ ಸಿಸಿಬಿ ಪೊಲೀಸರಿಗೆ ಸಿಕ್ಕಿದ್ದೇನು?

ಬೆಂಗಳೂರು: ಬಾಣಸವಾಡಿ ಸರ್ವಿಸ್‌ ರಸ್ತೆಯಲ್ಲಿರುವ ಅಟ್ಟಿಕಾ ಗೋಲ್ಡ್ ಕಂಪನಿ ಮಾಲೀಕನ ಮನೆ ಮೇಲೆ‌ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅಕ್ರಮ‌ ಚಿನ್ನ ಇಟ್ಟಿರುವ ಮಾಹಿತಿ ಮೇರೆಗೆ ಅಟ್ಟಿಕಾ ಬಾಬು ಅಲಿಯಾಸ್ ಬೊಮ್ಮನಹಳ್ಳಿ ಬಾಬು ಮನೆಯಲ್ಲಿ ತೀವ್ರ ಶೋಧ ನಡೆಸುತ್ತಿದ್ದಾರೆ. ಸದ್ಯ ಮನೆಯನ್ನು ಅಟ್ಟಿಕಾ ಬಾಬು ನವೀಕರಿಸುತ್ತಿದ್ದಾರೆ. ಮನೆಯ ಗೋಡೆಗಳಲ್ಲಿ ರಹಸ್ಯ ಬಾಕ್ಸ್​ ಮಾಡಿಸಿ ಅದರಲ್ಲಿ ಅಕ್ರಮ‌ ಚಿನ್ನ ಇಟ್ಟಿರುವ ಮಾಹಿತಿ ಬಂದಿತ್ತು. ಹೀಗಾಗಿ ಮನೆಯೆ ಗೋಡೆ ಒಡೆದು ಅಧಿಕಾರಿಗಳು ಶೋಧ ನಡೆಸಿದ್ದಾರೆ. ಸಿಸಿಬಿ ಪೊಲೀಸರ ತನಿಖೆ ವೇಳೆ […]

ಅಟ್ಟಿಕಾ ಗೋಲ್ಡ್ ಮಾಲೀಕನ ಮನೆಗೆ ಗಡಪಾರಿ ಇಟ್ಟ ಸಿಸಿಬಿ ಪೊಲೀಸರಿಗೆ ಸಿಕ್ಕಿದ್ದೇನು?
ಸಾಧು ಶ್ರೀನಾಥ್​
|

Updated on:Jan 04, 2020 | 1:02 PM

Share

ಬೆಂಗಳೂರು: ಬಾಣಸವಾಡಿ ಸರ್ವಿಸ್‌ ರಸ್ತೆಯಲ್ಲಿರುವ ಅಟ್ಟಿಕಾ ಗೋಲ್ಡ್ ಕಂಪನಿ ಮಾಲೀಕನ ಮನೆ ಮೇಲೆ‌ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅಕ್ರಮ‌ ಚಿನ್ನ ಇಟ್ಟಿರುವ ಮಾಹಿತಿ ಮೇರೆಗೆ ಅಟ್ಟಿಕಾ ಬಾಬು ಅಲಿಯಾಸ್ ಬೊಮ್ಮನಹಳ್ಳಿ ಬಾಬು ಮನೆಯಲ್ಲಿ ತೀವ್ರ ಶೋಧ ನಡೆಸುತ್ತಿದ್ದಾರೆ.

ಸದ್ಯ ಮನೆಯನ್ನು ಅಟ್ಟಿಕಾ ಬಾಬು ನವೀಕರಿಸುತ್ತಿದ್ದಾರೆ. ಮನೆಯ ಗೋಡೆಗಳಲ್ಲಿ ರಹಸ್ಯ ಬಾಕ್ಸ್​ ಮಾಡಿಸಿ ಅದರಲ್ಲಿ ಅಕ್ರಮ‌ ಚಿನ್ನ ಇಟ್ಟಿರುವ ಮಾಹಿತಿ ಬಂದಿತ್ತು. ಹೀಗಾಗಿ ಮನೆಯೆ ಗೋಡೆ ಒಡೆದು ಅಧಿಕಾರಿಗಳು ಶೋಧ ನಡೆಸಿದ್ದಾರೆ. ಸಿಸಿಬಿ ಪೊಲೀಸರ ತನಿಖೆ ವೇಳೆ ರಹಸ್ಯ ಬಾಕ್ಸ್‌ ಮಾತ್ರ ಪತ್ತೆಯಾಗಿದೆ. ಆದ್ರೆ ಯಾವುದೇ ಚಿನ್ನಾಭರಣ ಪತ್ತೆಯಾಗಿಲ್ಲ ಎಂದು ತಿಳಿದುಬಂದಿದೆ.

ಅಟ್ಟಿಕಾ ಬಾಬು ಎಲ್ಲಿ? ಬಾಬು ಮನೆಯ ಮೇಲೆ ಸುಮಾರು 10 ಗಂಟೆಗಳ ಕಾಲ ದಾಳಿ ನಡೆದಿದೆ. ಗ್ಯಾಸ್​ ಕಟರ್​ಗಳನ್ನು ಬಳಸಿ, ದೊಡ್ಡದಾದ ರಹಸ್ಯ ಬಾಕ್ಸ್​ವೊಂದನ್ನು ಕತ್ತರಿಸಿ, ಪರಿಶೀಲಿಸಲಾಗಿದೆ. ಈ ಮಧ್ಯೆ, ದಾಳಿಯ ಸುಳಿವರಿತ ಅಟ್ಟಿಕಾ ಬಾಬು ಸಿಸಿಬಿ ಪೊಲೀಸರ ಕೈಗೆ ಸಿಕ್ಕಿಲ್ಲ.

Published On - 6:50 pm, Fri, 3 January 20

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ