AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಟ್ಟಿಕಾ ಗೋಲ್ಡ್ ಮಾಲೀಕನ ಮನೆಗೆ ಗಡಪಾರಿ ಇಟ್ಟ ಸಿಸಿಬಿ ಪೊಲೀಸರಿಗೆ ಸಿಕ್ಕಿದ್ದೇನು?

ಬೆಂಗಳೂರು: ಬಾಣಸವಾಡಿ ಸರ್ವಿಸ್‌ ರಸ್ತೆಯಲ್ಲಿರುವ ಅಟ್ಟಿಕಾ ಗೋಲ್ಡ್ ಕಂಪನಿ ಮಾಲೀಕನ ಮನೆ ಮೇಲೆ‌ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅಕ್ರಮ‌ ಚಿನ್ನ ಇಟ್ಟಿರುವ ಮಾಹಿತಿ ಮೇರೆಗೆ ಅಟ್ಟಿಕಾ ಬಾಬು ಅಲಿಯಾಸ್ ಬೊಮ್ಮನಹಳ್ಳಿ ಬಾಬು ಮನೆಯಲ್ಲಿ ತೀವ್ರ ಶೋಧ ನಡೆಸುತ್ತಿದ್ದಾರೆ. ಸದ್ಯ ಮನೆಯನ್ನು ಅಟ್ಟಿಕಾ ಬಾಬು ನವೀಕರಿಸುತ್ತಿದ್ದಾರೆ. ಮನೆಯ ಗೋಡೆಗಳಲ್ಲಿ ರಹಸ್ಯ ಬಾಕ್ಸ್​ ಮಾಡಿಸಿ ಅದರಲ್ಲಿ ಅಕ್ರಮ‌ ಚಿನ್ನ ಇಟ್ಟಿರುವ ಮಾಹಿತಿ ಬಂದಿತ್ತು. ಹೀಗಾಗಿ ಮನೆಯೆ ಗೋಡೆ ಒಡೆದು ಅಧಿಕಾರಿಗಳು ಶೋಧ ನಡೆಸಿದ್ದಾರೆ. ಸಿಸಿಬಿ ಪೊಲೀಸರ ತನಿಖೆ ವೇಳೆ […]

ಅಟ್ಟಿಕಾ ಗೋಲ್ಡ್ ಮಾಲೀಕನ ಮನೆಗೆ ಗಡಪಾರಿ ಇಟ್ಟ ಸಿಸಿಬಿ ಪೊಲೀಸರಿಗೆ ಸಿಕ್ಕಿದ್ದೇನು?
ಸಾಧು ಶ್ರೀನಾಥ್​
|

Updated on:Jan 04, 2020 | 1:02 PM

Share

ಬೆಂಗಳೂರು: ಬಾಣಸವಾಡಿ ಸರ್ವಿಸ್‌ ರಸ್ತೆಯಲ್ಲಿರುವ ಅಟ್ಟಿಕಾ ಗೋಲ್ಡ್ ಕಂಪನಿ ಮಾಲೀಕನ ಮನೆ ಮೇಲೆ‌ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅಕ್ರಮ‌ ಚಿನ್ನ ಇಟ್ಟಿರುವ ಮಾಹಿತಿ ಮೇರೆಗೆ ಅಟ್ಟಿಕಾ ಬಾಬು ಅಲಿಯಾಸ್ ಬೊಮ್ಮನಹಳ್ಳಿ ಬಾಬು ಮನೆಯಲ್ಲಿ ತೀವ್ರ ಶೋಧ ನಡೆಸುತ್ತಿದ್ದಾರೆ.

ಸದ್ಯ ಮನೆಯನ್ನು ಅಟ್ಟಿಕಾ ಬಾಬು ನವೀಕರಿಸುತ್ತಿದ್ದಾರೆ. ಮನೆಯ ಗೋಡೆಗಳಲ್ಲಿ ರಹಸ್ಯ ಬಾಕ್ಸ್​ ಮಾಡಿಸಿ ಅದರಲ್ಲಿ ಅಕ್ರಮ‌ ಚಿನ್ನ ಇಟ್ಟಿರುವ ಮಾಹಿತಿ ಬಂದಿತ್ತು. ಹೀಗಾಗಿ ಮನೆಯೆ ಗೋಡೆ ಒಡೆದು ಅಧಿಕಾರಿಗಳು ಶೋಧ ನಡೆಸಿದ್ದಾರೆ. ಸಿಸಿಬಿ ಪೊಲೀಸರ ತನಿಖೆ ವೇಳೆ ರಹಸ್ಯ ಬಾಕ್ಸ್‌ ಮಾತ್ರ ಪತ್ತೆಯಾಗಿದೆ. ಆದ್ರೆ ಯಾವುದೇ ಚಿನ್ನಾಭರಣ ಪತ್ತೆಯಾಗಿಲ್ಲ ಎಂದು ತಿಳಿದುಬಂದಿದೆ.

ಅಟ್ಟಿಕಾ ಬಾಬು ಎಲ್ಲಿ? ಬಾಬು ಮನೆಯ ಮೇಲೆ ಸುಮಾರು 10 ಗಂಟೆಗಳ ಕಾಲ ದಾಳಿ ನಡೆದಿದೆ. ಗ್ಯಾಸ್​ ಕಟರ್​ಗಳನ್ನು ಬಳಸಿ, ದೊಡ್ಡದಾದ ರಹಸ್ಯ ಬಾಕ್ಸ್​ವೊಂದನ್ನು ಕತ್ತರಿಸಿ, ಪರಿಶೀಲಿಸಲಾಗಿದೆ. ಈ ಮಧ್ಯೆ, ದಾಳಿಯ ಸುಳಿವರಿತ ಅಟ್ಟಿಕಾ ಬಾಬು ಸಿಸಿಬಿ ಪೊಲೀಸರ ಕೈಗೆ ಸಿಕ್ಕಿಲ್ಲ.

Published On - 6:50 pm, Fri, 3 January 20

‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ