AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಟ್ಟಿಕಾ ಗೋಲ್ಡ್ ಮಾಲೀಕನ ಮನೆಗೆ ಗಡಪಾರಿ ಇಟ್ಟ ಸಿಸಿಬಿ ಪೊಲೀಸರಿಗೆ ಸಿಕ್ಕಿದ್ದೇನು?

ಬೆಂಗಳೂರು: ಬಾಣಸವಾಡಿ ಸರ್ವಿಸ್‌ ರಸ್ತೆಯಲ್ಲಿರುವ ಅಟ್ಟಿಕಾ ಗೋಲ್ಡ್ ಕಂಪನಿ ಮಾಲೀಕನ ಮನೆ ಮೇಲೆ‌ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅಕ್ರಮ‌ ಚಿನ್ನ ಇಟ್ಟಿರುವ ಮಾಹಿತಿ ಮೇರೆಗೆ ಅಟ್ಟಿಕಾ ಬಾಬು ಅಲಿಯಾಸ್ ಬೊಮ್ಮನಹಳ್ಳಿ ಬಾಬು ಮನೆಯಲ್ಲಿ ತೀವ್ರ ಶೋಧ ನಡೆಸುತ್ತಿದ್ದಾರೆ. ಸದ್ಯ ಮನೆಯನ್ನು ಅಟ್ಟಿಕಾ ಬಾಬು ನವೀಕರಿಸುತ್ತಿದ್ದಾರೆ. ಮನೆಯ ಗೋಡೆಗಳಲ್ಲಿ ರಹಸ್ಯ ಬಾಕ್ಸ್​ ಮಾಡಿಸಿ ಅದರಲ್ಲಿ ಅಕ್ರಮ‌ ಚಿನ್ನ ಇಟ್ಟಿರುವ ಮಾಹಿತಿ ಬಂದಿತ್ತು. ಹೀಗಾಗಿ ಮನೆಯೆ ಗೋಡೆ ಒಡೆದು ಅಧಿಕಾರಿಗಳು ಶೋಧ ನಡೆಸಿದ್ದಾರೆ. ಸಿಸಿಬಿ ಪೊಲೀಸರ ತನಿಖೆ ವೇಳೆ […]

ಅಟ್ಟಿಕಾ ಗೋಲ್ಡ್ ಮಾಲೀಕನ ಮನೆಗೆ ಗಡಪಾರಿ ಇಟ್ಟ ಸಿಸಿಬಿ ಪೊಲೀಸರಿಗೆ ಸಿಕ್ಕಿದ್ದೇನು?
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Jan 04, 2020 | 1:02 PM

Share

ಬೆಂಗಳೂರು: ಬಾಣಸವಾಡಿ ಸರ್ವಿಸ್‌ ರಸ್ತೆಯಲ್ಲಿರುವ ಅಟ್ಟಿಕಾ ಗೋಲ್ಡ್ ಕಂಪನಿ ಮಾಲೀಕನ ಮನೆ ಮೇಲೆ‌ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅಕ್ರಮ‌ ಚಿನ್ನ ಇಟ್ಟಿರುವ ಮಾಹಿತಿ ಮೇರೆಗೆ ಅಟ್ಟಿಕಾ ಬಾಬು ಅಲಿಯಾಸ್ ಬೊಮ್ಮನಹಳ್ಳಿ ಬಾಬು ಮನೆಯಲ್ಲಿ ತೀವ್ರ ಶೋಧ ನಡೆಸುತ್ತಿದ್ದಾರೆ.

ಸದ್ಯ ಮನೆಯನ್ನು ಅಟ್ಟಿಕಾ ಬಾಬು ನವೀಕರಿಸುತ್ತಿದ್ದಾರೆ. ಮನೆಯ ಗೋಡೆಗಳಲ್ಲಿ ರಹಸ್ಯ ಬಾಕ್ಸ್​ ಮಾಡಿಸಿ ಅದರಲ್ಲಿ ಅಕ್ರಮ‌ ಚಿನ್ನ ಇಟ್ಟಿರುವ ಮಾಹಿತಿ ಬಂದಿತ್ತು. ಹೀಗಾಗಿ ಮನೆಯೆ ಗೋಡೆ ಒಡೆದು ಅಧಿಕಾರಿಗಳು ಶೋಧ ನಡೆಸಿದ್ದಾರೆ. ಸಿಸಿಬಿ ಪೊಲೀಸರ ತನಿಖೆ ವೇಳೆ ರಹಸ್ಯ ಬಾಕ್ಸ್‌ ಮಾತ್ರ ಪತ್ತೆಯಾಗಿದೆ. ಆದ್ರೆ ಯಾವುದೇ ಚಿನ್ನಾಭರಣ ಪತ್ತೆಯಾಗಿಲ್ಲ ಎಂದು ತಿಳಿದುಬಂದಿದೆ.

ಅಟ್ಟಿಕಾ ಬಾಬು ಎಲ್ಲಿ? ಬಾಬು ಮನೆಯ ಮೇಲೆ ಸುಮಾರು 10 ಗಂಟೆಗಳ ಕಾಲ ದಾಳಿ ನಡೆದಿದೆ. ಗ್ಯಾಸ್​ ಕಟರ್​ಗಳನ್ನು ಬಳಸಿ, ದೊಡ್ಡದಾದ ರಹಸ್ಯ ಬಾಕ್ಸ್​ವೊಂದನ್ನು ಕತ್ತರಿಸಿ, ಪರಿಶೀಲಿಸಲಾಗಿದೆ. ಈ ಮಧ್ಯೆ, ದಾಳಿಯ ಸುಳಿವರಿತ ಅಟ್ಟಿಕಾ ಬಾಬು ಸಿಸಿಬಿ ಪೊಲೀಸರ ಕೈಗೆ ಸಿಕ್ಕಿಲ್ಲ.

Published On - 6:50 pm, Fri, 3 January 20

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್