AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಡದಿಯಲ್ಲಿ ಮುತ್ತಪ್ಪ ರೈ ನಿವಾಸದ ಮೇಲೆ CCB ದಾಳಿ

ಬೆಂಗಳೂರು: ರಾಜಧಾನಿಯಲ್ಲಿ ಆತಂಕ ಹುಟ್ಟಿಸಿರೋ ಸ್ಯಾಂಡಲ್‌ವುಡ್‌ಗೆ ಡ್ರಗ್ಸ್‌ ಜಾಲದ ನಂಟು ಕೇಸ್‌ ಸಂಬಂಧ ದಿವಂಗತ ಮುತ್ತಪ್ಪ ರೈ ನಿವಾಸದ ಮೇಲೆ CCB ಪೊಲೀಸರು ದಾಳಿ ನಡೆಸಿದ್ದಾರೆ. ಬೆಂಗಳೂರಿನ ಹೊರವಲಯ ಬಿಡದಿಯಲ್ಲಿರುವ ನಿವಾಸ ಹಾಗೂ ಸದಾಶಿವನಗರದ ಮುತ್ತಪ್ಪ ರೈ ನಿವಾಸದ ಮೇಲೂ ದಾಳಿ ನಡೆದಿದೆ. ದಿ.ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಡ್ರಗ್ಸ್‌ ಜಾಲದ ನಂಟಿದೆ ಎಂಬ ಆರೋಪ ಕೇಳಿಬಂದಿದೆ. ಬಂಧಿತ ಆರೋಪಿಗಳ ಜತೆ ರಿಕ್ಕಿ ರೈ ಸತತ ಸಂಪರ್ಕದಲ್ಲಿದ್ದರು. ಈ ಹಿನ್ನೆಲೆಯಲ್ಲಿ CCB ಅಧಿಕಾರಿಗಳು ದಾಳಿ ನಡೆಸಿದ್ದಾರೆ. […]

ಬಿಡದಿಯಲ್ಲಿ ಮುತ್ತಪ್ಪ ರೈ ನಿವಾಸದ ಮೇಲೆ CCB ದಾಳಿ
ಆಯೇಷಾ ಬಾನು
|

Updated on:Oct 06, 2020 | 8:22 AM

Share

ಬೆಂಗಳೂರು: ರಾಜಧಾನಿಯಲ್ಲಿ ಆತಂಕ ಹುಟ್ಟಿಸಿರೋ ಸ್ಯಾಂಡಲ್‌ವುಡ್‌ಗೆ ಡ್ರಗ್ಸ್‌ ಜಾಲದ ನಂಟು ಕೇಸ್‌ ಸಂಬಂಧ ದಿವಂಗತ ಮುತ್ತಪ್ಪ ರೈ ನಿವಾಸದ ಮೇಲೆ CCB ಪೊಲೀಸರು ದಾಳಿ ನಡೆಸಿದ್ದಾರೆ. ಬೆಂಗಳೂರಿನ ಹೊರವಲಯ ಬಿಡದಿಯಲ್ಲಿರುವ ನಿವಾಸ ಹಾಗೂ ಸದಾಶಿವನಗರದ ಮುತ್ತಪ್ಪ ರೈ ನಿವಾಸದ ಮೇಲೂ ದಾಳಿ ನಡೆದಿದೆ.

ದಿ.ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಡ್ರಗ್ಸ್‌ ಜಾಲದ ನಂಟಿದೆ ಎಂಬ ಆರೋಪ ಕೇಳಿಬಂದಿದೆ. ಬಂಧಿತ ಆರೋಪಿಗಳ ಜತೆ ರಿಕ್ಕಿ ರೈ ಸತತ ಸಂಪರ್ಕದಲ್ಲಿದ್ದರು. ಈ ಹಿನ್ನೆಲೆಯಲ್ಲಿ CCB ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಎಸಿಪಿ ವೇಣುಗೋಪಾಲ್ , ಇನ್ಸೆಪೆಕ್ಟರ್ ಪುನೀತ್, ಶ್ರೀಧರ್ ಪೂಜಾರಿ ಸೇರಿ ಸುಮಾರು 25 CCB ಅಧಿಕಾರಿಗಳ ತಂಡ ಬೆಳಗ್ಗೆ 6.30ಕ್ಕೆ ದಾಳಿ ನಡೆಸಿದೆ.

Published On - 8:14 am, Tue, 6 October 20

Daily Devotional: ಮಕ್ಕಳಿಗೆ ಬಾಲಾರಿಷ್ಟ ದೋಷಕ್ಕೆ ಪರಿಹಾರ ತಿಳಿಯಿರಿ
Daily Devotional: ಮಕ್ಕಳಿಗೆ ಬಾಲಾರಿಷ್ಟ ದೋಷಕ್ಕೆ ಪರಿಹಾರ ತಿಳಿಯಿರಿ
Daily horoscope: ಹಿಂಜರಿಕೆಯಿಂದ ನಿಮಗೆ ಒಳ್ಳೆಯದೇ ಆಗಲಿದೆ
Daily horoscope: ಹಿಂಜರಿಕೆಯಿಂದ ನಿಮಗೆ ಒಳ್ಳೆಯದೇ ಆಗಲಿದೆ
ವಿದ್ಯುತ್​ ದೀಪಾಲಂಕಾರ ನೋಡುತ್ತ ಮೈಸೂರು ಅರಮನೆಗೆ ಬಂದ ದಸರಾ ಆನೆಗಳು
ವಿದ್ಯುತ್​ ದೀಪಾಲಂಕಾರ ನೋಡುತ್ತ ಮೈಸೂರು ಅರಮನೆಗೆ ಬಂದ ದಸರಾ ಆನೆಗಳು
ಹಿಂದೂ ಯುವಕರು ಮುಸ್ಲಿಂ ಯುವತಿಯರನ್ನು ಮದುವೆಯಾದರೆ 5 ಲಕ್ಷ ರೂ.: ಯತ್ನಾಳ್
ಹಿಂದೂ ಯುವಕರು ಮುಸ್ಲಿಂ ಯುವತಿಯರನ್ನು ಮದುವೆಯಾದರೆ 5 ಲಕ್ಷ ರೂ.: ಯತ್ನಾಳ್
ಮೋದಿ ತೆರಳುತ್ತಿದ್ದ ವೇಳೆ ಬ್ಯಾರಿಕೇಡ್​ ಜಂಪ್ ಮಾಡಲು ಯತ್ನಿಸಿದ ಯುವಕ
ಮೋದಿ ತೆರಳುತ್ತಿದ್ದ ವೇಳೆ ಬ್ಯಾರಿಕೇಡ್​ ಜಂಪ್ ಮಾಡಲು ಯತ್ನಿಸಿದ ಯುವಕ
8 ಸಿಕ್ಸರ್, 83 ರನ್; ಟಿಮ್ ಡೇವಿಡ್ ಸಿಡಿಲಬ್ಬರದ ಬ್ಯಾಟಿಂಗ್‌
8 ಸಿಕ್ಸರ್, 83 ರನ್; ಟಿಮ್ ಡೇವಿಡ್ ಸಿಡಿಲಬ್ಬರದ ಬ್ಯಾಟಿಂಗ್‌
‘ಸನ್ ಆಫ್ ಮುತ್ತಣ್ಣ’ ಸಿನಿಮಾದ ಬಗ್ಗೆ ನಟ ರಂಗಾಯಣ ರಘು ಮಾತು
‘ಸನ್ ಆಫ್ ಮುತ್ತಣ್ಣ’ ಸಿನಿಮಾದ ಬಗ್ಗೆ ನಟ ರಂಗಾಯಣ ರಘು ಮಾತು
ಮನೋರಂಜನ್ ರವಿಚಂದ್ರನ್ ಹೊಸ ಸಿನಿಮಾಗೆ ಮುಹೂರ್ತ; ಜೋಡಿಯಾದ ಬೃಂದಾ ಆಚಾರ್ಯ
ಮನೋರಂಜನ್ ರವಿಚಂದ್ರನ್ ಹೊಸ ಸಿನಿಮಾಗೆ ಮುಹೂರ್ತ; ಜೋಡಿಯಾದ ಬೃಂದಾ ಆಚಾರ್ಯ
ಮೋದಿ-ಸಿದ್ದರಾಮಯ್ಯ ಮಟ್ರೋನಲ್ಲಿ ಸಂಚಾರ: ಪ್ರಯಾಣದುದ್ದಕ್ಕೂ ನಗೆಯಲ್ಲಿ ತೇಲಾಟ
ಮೋದಿ-ಸಿದ್ದರಾಮಯ್ಯ ಮಟ್ರೋನಲ್ಲಿ ಸಂಚಾರ: ಪ್ರಯಾಣದುದ್ದಕ್ಕೂ ನಗೆಯಲ್ಲಿ ತೇಲಾಟ
2014ರಿಂದ ಕರ್ನಾಟಕ ರೈಲ್ವೆ ಬಜೆಟ್​ನಲ್ಲಿ 9 ಪಟ್ಟು ಹೆಚ್ಚಳ: ಅಶ್ವಿನಿ
2014ರಿಂದ ಕರ್ನಾಟಕ ರೈಲ್ವೆ ಬಜೆಟ್​ನಲ್ಲಿ 9 ಪಟ್ಟು ಹೆಚ್ಚಳ: ಅಶ್ವಿನಿ