AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ 3 SDPI ಕಚೇರಿಗಳ ಮೇಲೆ‌ CCB ದಾಳಿ, ದಾಖಲೆಗಳ ಪರಿಶೀಲನೆ

ಬೆಂಗಳೂರು: ನಗರದ ಮೂರು ಎಸ್​ಡಿಪಿಐ ಕಚೇರಿ ಮೇಲೆ‌ ಸಿಸಿಬಿ ದಾಳಿ ನಡೆಸಿದೆ. ಕೋರ್ಟ್​ನಿಂದ ವಾರೆಂಟ್ ಪಡೆದು ಡಿಜೆ ಹಳ್ಳಿ ಕೆಜಿ ಹಳ್ಳಿ ಹಾಗೂ ಹಲಸೂರು ಗೇಟ್ ಕಚೇರಿಗಳ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸಿಸಿಬಿ ಸಂಘಟಿತ ಅಪರಾಧ ದಳ ಎಸಿಪಿ ಜಗ್ನನಾಥ ರೈ ನೇತೃತ್ವದಲ್ಲಿ ‌ದಾಳಿ ನಡೆದಿದ್ದು, ಹತ್ತಕ್ಕೂ ಹೆಚ್ಚು ಸಿಸಿಬಿ ಪೊಲೀಸರಿಂದ ಹಲಸೂರು ಗೇಟ್ ಠಾಣಾ ವ್ಯಾಪ್ತಿಯ ಕಬ್ಬನ್ ಪೇಟೆ ಮುಖ್ಯ ರಸ್ತೆಯಲ್ಲಿರುವ SDPI ಕಚೇರಿ ಮೇಲೆ ದಾಳಿ ನಡೆಸಿ ಲ್ಯಾಪ್ ಟ್ಯಾಪ್, ದಾಖಲೆಗಳ […]

ಬೆಂಗಳೂರಿನಲ್ಲಿ 3 SDPI ಕಚೇರಿಗಳ ಮೇಲೆ‌ CCB ದಾಳಿ, ದಾಖಲೆಗಳ ಪರಿಶೀಲನೆ
ಆಯೇಷಾ ಬಾನು
|

Updated on:Sep 01, 2020 | 2:23 PM

Share

ಬೆಂಗಳೂರು: ನಗರದ ಮೂರು ಎಸ್​ಡಿಪಿಐ ಕಚೇರಿ ಮೇಲೆ‌ ಸಿಸಿಬಿ ದಾಳಿ ನಡೆಸಿದೆ. ಕೋರ್ಟ್​ನಿಂದ ವಾರೆಂಟ್ ಪಡೆದು ಡಿಜೆ ಹಳ್ಳಿ ಕೆಜಿ ಹಳ್ಳಿ ಹಾಗೂ ಹಲಸೂರು ಗೇಟ್ ಕಚೇರಿಗಳ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಸಿಸಿಬಿ ಸಂಘಟಿತ ಅಪರಾಧ ದಳ ಎಸಿಪಿ ಜಗ್ನನಾಥ ರೈ ನೇತೃತ್ವದಲ್ಲಿ ‌ದಾಳಿ ನಡೆದಿದ್ದು, ಹತ್ತಕ್ಕೂ ಹೆಚ್ಚು ಸಿಸಿಬಿ ಪೊಲೀಸರಿಂದ ಹಲಸೂರು ಗೇಟ್ ಠಾಣಾ ವ್ಯಾಪ್ತಿಯ ಕಬ್ಬನ್ ಪೇಟೆ ಮುಖ್ಯ ರಸ್ತೆಯಲ್ಲಿರುವ SDPI ಕಚೇರಿ ಮೇಲೆ ದಾಳಿ ನಡೆಸಿ ಲ್ಯಾಪ್ ಟ್ಯಾಪ್, ದಾಖಲೆಗಳ ಪರಿಶೀಲನೆ ಮಾಡಲಾಗಿದೆ.

ದಾಳಿ ವೇಳೆ ಕಚೇರಿಯ ಇಬ್ಬರು ಸಿಬ್ಬಂದಿಗಳು ಮಾತ್ರ ಕಾರ್ಯ ನಿರ್ವ‌ಹಣೆ ಮಾಡುತ್ತಿದ್ರು. ಈ ಹಿಂದೆ SDPI ನಿಂದ ನಡೆದ ಸಭೆ, ಸಮಾರಂಭ, ಕಾರ್ಯಕ್ರಮಗಳ ದಾಖಲೆಗಳನ್ನೂ ಸಹ ವಶಕ್ಕೆ ಪಡೆದು ಪರಿಶೀಲನೆ ನಡೆಸಲಾಗುತ್ತಿದೆ.

ಡಿಜೆ ಹಳ್ಳಿ ಪ್ರಕರಣ ಸಂಬಂಧ ಸಿಸಿಬಿ ದಾಳಿ: ಡಿಜೆ ಹಳ್ಳಿ ಕೆಜಿ ಹಳ್ಳಿ ಗಲಭೆ ಸಂಬಂಧ ಮೂರು ಪ್ರಕರಣಗಳು ಸಿಸಿಬಿಗೆ ವರ್ಗಾವಣೆ ಆಗಿದ್ದವು. ಅದರ ಸಂಬಂಧ ಎಸಿಪಿಗಳ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ. ಹೀಗಾಗಿ ತನಿಖೆ ಭಾಗವಾಗಿ ನ್ಯಾಯಾಲಯದಿಂದ ವಾರೆಂಟ್ ಪಡೆದು ಮೂರು ಎಸ್​ಡಿಪಿಐ ಕಚೇರಿಗಳ ಮೇಲೆ ದಾಳಿ ಮಾಡಲಾಗಿದೆ. ದಾಳಿ ಮುಂದುವರೆದಿದ್ದು ಈಗ ತನಿಖಾ ಹಂತದಲ್ಲಿದೆ. ತನಿಖೆಯ ವಿಚಾರಗಳನ್ನು ಹೇಳಲು ಸಾಧ್ಯವಿಲ್ಲ ಎಂದು ಸಿಸಿಬಿ ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ಹೇಳಿದ್ದಾರೆ.

Published On - 1:29 pm, Tue, 1 September 20

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ