AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹ್ಯಾ”ಕಿಂಗ್” ಶ್ರೀಕಿ ಬಳಿ ಇದ್ದ ₹9 ಕೋಟಿ ಮೌಲ್ಯದ 31 ಬಿಟ್ ಕಾಯಿನ್ ಜಪ್ತಿ.. ಬಯಲಾಯ್ತು ಮತ್ತಷ್ಟು ಕೃತ್ಯ

ಶ್ರೀಕಿ ಬಳಿ ಇದ್ದ ಸುಮಾರು ₹9 ಕೋಟಿ ಮೌಲ್ಯದ 31 ಬಿಟ್ ಕಾಯಿನ್ ಜಪ್ತಿ ಮಾಡಲಾಗಿದೆ. ಇದೇ ಮೊದಲ ಬಾರಿಗೆ ಬಿಟ್ ಕಾಯಿನ್ ವಶಕ್ಕೆ ಪಡೆಯಲಾಗಿದೆ.

ಹ್ಯಾಕಿಂಗ್ ಶ್ರೀಕಿ ಬಳಿ ಇದ್ದ ₹9 ಕೋಟಿ ಮೌಲ್ಯದ 31 ಬಿಟ್ ಕಾಯಿನ್ ಜಪ್ತಿ.. ಬಯಲಾಯ್ತು ಮತ್ತಷ್ಟು ಕೃತ್ಯ
ಶ್ರೀಕೃಷ್ಣ ಅಲಿಯಾಸ್​ ಶ್ರೀಕಿ
ಆಯೇಷಾ ಬಾನು
ಆಯೇಷಾ ಬಾನು|

Updated on: Jan 15, 2021 | 8:07 AM

Share

ಬೆಂಗಳೂರು: ಡ್ರಗ್ಸ್​ ಕೇಸ್​ನಲ್ಲಿ ಅರೆಸ್ಟ್​ ಆಗಿರುವ ಶ್ರೀಕೃಷ್ಣ ಅಲಿಯಾಸ್​ ಶ್ರೀಕಿ ಸಿಸಿಬಿ ವಿಚಾರಣೆ ವೇಳೆ ಸ್ಫೋಟಕ ಮಾಹಿತಿ ಬಾಯ್ಬಿಟ್ಟಿದ್ದಾನೆ. ಮತ್ತಷ್ಟು ವೆಬ್​ಸೈಟ್​ಗಳ ಹ್ಯಾಕ್​ಗೆ ಪ್ಲ್ಯಾನ್​ ಮಾಡಿದ್ದೇ ಎಂದು ಕೃತ್ಯದ ವಿವರಣೆ ನೀಡಿದ್ದಾನೆ.

ಸಿಸಿಬಿ ಪೊಲೀಸರು ಶ್ರೀಕಿಯನ್ನು ಡ್ರಗ್ಸ್​ಕೇಸ್​ನಲ್ಲಿ ಬಂಧಿಸಿದ್ದರು. ತನಿಖೆ ವೇಳೆ ಆತ ಹಲವು ವೆಬ್ ಸೈಟ್ ಹ್ಯಾಕಿಂಗ್ ಮಾಡುತ್ತಿದ್ದ ವಿಚಾರ ಬಯಲಾಗಿತ್ತು. ವಿದೇಶಿ ಆ್ಯಪ್ ಸೇರಿದಂತೆ ಸರ್ಕಾರಿ ಆ್ಯಪ್ ಸಹ ಶ್ರೀಕಿ ಹ್ಯಾಕ್ ಮಾಡ್ತಿದ್ದ. ಕೇಸ್ ಸಂಬಂಧ ಸಿಸಿಬಿ, ಶ್ರೀಕಿ ವಿರುದ್ಧ ಪ್ರತ್ಯೇಕ ಪ್ರಕರಣ ದಾಖಲಿಸಿಕೊಂಡಿತ್ತು. ಈಗ ತನಿಖೆ ವೇಳೆ ಮತ್ತಷ್ಟು ಮಾಹಿತಿ ಬಯಲಾಗಿದೆ. ಈತ ಅಂತಾರಾಷ್ಟ್ರೀಯ ವೆಬ್​​ಸೈಟ್​, ಪೋಕರ್​ ಗೇಮ್​ ಹಾಗೂ ಕ್ರಿಪ್ಟೋ ಕರೆನ್ಸಿಗಳಾದ ಬಿಟ್​ ಕಾಯಿನ್, ವೈಎಫ್​ಐ, ಇಥೆರಿಯಂ ಖಾತೆಗಳನ್ನು ಹ್ಯಾಕ್ ಮಾಡಿದ್ದ ಎಂದು ತಪ್ಪೊಪ್ಪಿಕೊಂಡಿದ್ದಾನೆ.

ಅಲ್ಲದೆ ಶ್ರೀಕಿ ಬಳಿ ಇದ್ದ ಸುಮಾರು ₹9 ಕೋಟಿ ಮೌಲ್ಯದ 31 ಬಿಟ್ ಕಾಯಿನ್ ಜಪ್ತಿ ಮಾಡಲಾಗಿದೆ. ಇದೇ ಮೊದಲ ಬಾರಿಗೆ ಬಿಟ್ ಕಾಯಿನ್ ವಶಕ್ಕೆ ಪಡೆಯಲಾಗಿದೆ. ಇನ್ನು ಸುನೀಷ್ ಶೆಟ್ಟಿ, ಪ್ರಸಿದ್ ಶೆಟ್ಟಿ, ಸುಜಯ ಶ್ರೀಕಿ ಮುಖಾಂತರ ಹ್ಯಾಕ್ ಮಾಡಿಸುತಿದ್ರು. ಬಳಿಕ ಬಿಟ್ ಕಾಯಿನ್ ಟ್ರೇಡರ್ಸ್​ಗೆ ಮಾರಾಟ ಮಾಡುತ್ತಿದ್ರು. ಮಾರಟದಿಂದ ಬಂದ ಹಣ ಹಾಗೂ ಹವಾಲ ಹಣ ಪಡೆದು ವಿದೇಶದಿಂದ ಗಾಂಜಾ ತರಿಸಿಕೊಂಡು ಮೋಜು ಮಸ್ತಿ, ಐಶಾರಾಮಿ ಜೀವನ ನಡೆಸುತ್ತಿದ್ರು.

ಸಿಸಿಬಿ ವಿಚಾರಣೆ ವೇಳೆ ಬಯಲಾಯ್ತು ಹ್ಯಾ”ಕಿಂಗ್” ಶ್ರೀಕಿಯ ಮತ್ತೊಂದು ಕೋಡ್..

Follow Us
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ