AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಪತ್ ರಾಜ್‌ಗೆ ನಾಗರಹೊಳೆಯಲ್ಲಿ ಆಶ್ರಯ ನೀಡಿದ್ದ ಬಿಬಿಎಂಪಿ ಕಾಂಟ್ರಾಕ್ಟರ್ CCB ಬಲೆಗೆ

ಬೆಂಗಳೂರು: ಕೆ.ಜಿ.ಹಳ್ಳಿ, ಡಿ.ಜೆ.ಹಳ್ಳಿ ಠಾಣಾ ವ್ಯಾಪ್ತಿಯ ಗಲಭೆ ಪ್ರಕರಣದಲ್ಲಿ ಹೆಸರು ಕೇಳಿಬಂದಿದ್ದ ಮಾಜಿ ಮೇಯರ್​ ಸಂಪತ್ ರಾಜ್‌ಗೆ ಆಶ್ರಯ ನೀಡಿದ್ದ ವ್ಯಕ್ತಿಯನ್ನು ಸಿಸಿಬಿ ಅಧಿಕಾರಿಗಾಳು ಬಂಧಿಸಿದ್ದಾರೆ. ಸದ್ಯ ತಲೆಮರೆಸಿಕೊಂಡಿರುವ ಸಂಪತ್ ರಾಜ್​ಗೆ ಕೊಡಗಿನ ನಾಗರಹೊಳೆಯಲ್ಲಿ ಆಶ್ರಯ ನೀಡಿದ್ದ ಆರೋಪಿ ರಿಯಾಜುದ್ದೀನ್​ನನ್ನು ಬಂಧಿಸಿದ್ದೇವೆ ಎಂದು ಸಿಸಿಬಿ ಮುಖ್ಯಸ್ಥ ಸಂದೀಪ್ ಪಾಟೀಲ್ ಹೇಳಿದ್ದಾರೆ. ರಿಯಾಜುದ್ದೀನ್ ಬಿಬಿಎಂಪಿ ಮಾಜಿ ಸದಸ್ಯ ಝಾಕೀರ್ ಹುಸೇನ್ ಹಾಗೂ ಮಾಜಿ ಮೇಯರ್ ಸಂಪತ್ ರಾಜ್‌ಗೆ ಆಶ್ರಯ ನೀಡಿದ್ದನು. ಸದ್ಯ, ನಾಪತ್ತೆಯಾಗಿರುವ ಝಾಕೀರ್ ಮತ್ತು ಸಂಪತ್‌ಗಾಗಿ ತೀವ್ರ […]

ಸಂಪತ್ ರಾಜ್‌ಗೆ ನಾಗರಹೊಳೆಯಲ್ಲಿ ಆಶ್ರಯ ನೀಡಿದ್ದ ಬಿಬಿಎಂಪಿ ಕಾಂಟ್ರಾಕ್ಟರ್ CCB ಬಲೆಗೆ
KUSHAL V
|

Updated on: Nov 16, 2020 | 1:41 PM

Share

ಬೆಂಗಳೂರು: ಕೆ.ಜಿ.ಹಳ್ಳಿ, ಡಿ.ಜೆ.ಹಳ್ಳಿ ಠಾಣಾ ವ್ಯಾಪ್ತಿಯ ಗಲಭೆ ಪ್ರಕರಣದಲ್ಲಿ ಹೆಸರು ಕೇಳಿಬಂದಿದ್ದ ಮಾಜಿ ಮೇಯರ್​ ಸಂಪತ್ ರಾಜ್‌ಗೆ ಆಶ್ರಯ ನೀಡಿದ್ದ ವ್ಯಕ್ತಿಯನ್ನು ಸಿಸಿಬಿ ಅಧಿಕಾರಿಗಾಳು ಬಂಧಿಸಿದ್ದಾರೆ. ಸದ್ಯ ತಲೆಮರೆಸಿಕೊಂಡಿರುವ ಸಂಪತ್ ರಾಜ್​ಗೆ ಕೊಡಗಿನ ನಾಗರಹೊಳೆಯಲ್ಲಿ ಆಶ್ರಯ ನೀಡಿದ್ದ ಆರೋಪಿ ರಿಯಾಜುದ್ದೀನ್​ನನ್ನು ಬಂಧಿಸಿದ್ದೇವೆ ಎಂದು ಸಿಸಿಬಿ ಮುಖ್ಯಸ್ಥ ಸಂದೀಪ್ ಪಾಟೀಲ್ ಹೇಳಿದ್ದಾರೆ. ರಿಯಾಜುದ್ದೀನ್ ಬಿಬಿಎಂಪಿ ಮಾಜಿ ಸದಸ್ಯ ಝಾಕೀರ್ ಹುಸೇನ್ ಹಾಗೂ ಮಾಜಿ ಮೇಯರ್ ಸಂಪತ್ ರಾಜ್‌ಗೆ ಆಶ್ರಯ ನೀಡಿದ್ದನು. ಸದ್ಯ, ನಾಪತ್ತೆಯಾಗಿರುವ ಝಾಕೀರ್ ಮತ್ತು ಸಂಪತ್‌ಗಾಗಿ ತೀವ್ರ ಶೋಧ ನಡೆಸುತ್ತಿದ್ದೇವೆ ಎಂದು ಸಿಸಿಬಿ ಮುಖ್ಯಸ್ಥ ಸಂದೀಪ್ ಪಾಟೀಲ್ ಹೇಳಿದ್ದಾರೆ.

ಸಂಪತ್ ರಾಜ್ ಎಸ್ಕೇಪ್ ಆಗಿದ್ದ ಬಳಿಕ ನಾಗರಹೊಳೆಗೆ ಹೋಗಿದ್ದರು ಎಂದು ತಿಳಿದುಬಂದಿದೆ. ಈ ವೇಳೆ‌, ರಿಯಾಜುದ್ದೀನ್ ಕಾರಿನ ಮೂಲಕ ಅವರನ್ನು ಪಿಕಪ್ ಆಂಡ್ ಡ್ರಾಪ್ ಮಾಡಿದ್ದನು ಎಂದು ಹೇಳಲಾಗಿದೆ. ರಿಯಾಜುದ್ದೀನ್ ಬಿಬಿಎಂಪಿ ಕಾಂಟ್ರಾಕ್ಟರ್ ಆಗಿದ್ದಾನೆ ಎಂದು ಸಹ ಹೇಳಲಾಗಿದೆ.

‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..