AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಪತ್ ರಾಜ್‌ಗೆ ನಾಗರಹೊಳೆಯಲ್ಲಿ ಆಶ್ರಯ ನೀಡಿದ್ದ ಬಿಬಿಎಂಪಿ ಕಾಂಟ್ರಾಕ್ಟರ್ CCB ಬಲೆಗೆ

ಬೆಂಗಳೂರು: ಕೆ.ಜಿ.ಹಳ್ಳಿ, ಡಿ.ಜೆ.ಹಳ್ಳಿ ಠಾಣಾ ವ್ಯಾಪ್ತಿಯ ಗಲಭೆ ಪ್ರಕರಣದಲ್ಲಿ ಹೆಸರು ಕೇಳಿಬಂದಿದ್ದ ಮಾಜಿ ಮೇಯರ್​ ಸಂಪತ್ ರಾಜ್‌ಗೆ ಆಶ್ರಯ ನೀಡಿದ್ದ ವ್ಯಕ್ತಿಯನ್ನು ಸಿಸಿಬಿ ಅಧಿಕಾರಿಗಾಳು ಬಂಧಿಸಿದ್ದಾರೆ. ಸದ್ಯ ತಲೆಮರೆಸಿಕೊಂಡಿರುವ ಸಂಪತ್ ರಾಜ್​ಗೆ ಕೊಡಗಿನ ನಾಗರಹೊಳೆಯಲ್ಲಿ ಆಶ್ರಯ ನೀಡಿದ್ದ ಆರೋಪಿ ರಿಯಾಜುದ್ದೀನ್​ನನ್ನು ಬಂಧಿಸಿದ್ದೇವೆ ಎಂದು ಸಿಸಿಬಿ ಮುಖ್ಯಸ್ಥ ಸಂದೀಪ್ ಪಾಟೀಲ್ ಹೇಳಿದ್ದಾರೆ. ರಿಯಾಜುದ್ದೀನ್ ಬಿಬಿಎಂಪಿ ಮಾಜಿ ಸದಸ್ಯ ಝಾಕೀರ್ ಹುಸೇನ್ ಹಾಗೂ ಮಾಜಿ ಮೇಯರ್ ಸಂಪತ್ ರಾಜ್‌ಗೆ ಆಶ್ರಯ ನೀಡಿದ್ದನು. ಸದ್ಯ, ನಾಪತ್ತೆಯಾಗಿರುವ ಝಾಕೀರ್ ಮತ್ತು ಸಂಪತ್‌ಗಾಗಿ ತೀವ್ರ […]

ಸಂಪತ್ ರಾಜ್‌ಗೆ ನಾಗರಹೊಳೆಯಲ್ಲಿ ಆಶ್ರಯ ನೀಡಿದ್ದ ಬಿಬಿಎಂಪಿ ಕಾಂಟ್ರಾಕ್ಟರ್ CCB ಬಲೆಗೆ
KUSHAL V
|

Updated on: Nov 16, 2020 | 1:41 PM

Share

ಬೆಂಗಳೂರು: ಕೆ.ಜಿ.ಹಳ್ಳಿ, ಡಿ.ಜೆ.ಹಳ್ಳಿ ಠಾಣಾ ವ್ಯಾಪ್ತಿಯ ಗಲಭೆ ಪ್ರಕರಣದಲ್ಲಿ ಹೆಸರು ಕೇಳಿಬಂದಿದ್ದ ಮಾಜಿ ಮೇಯರ್​ ಸಂಪತ್ ರಾಜ್‌ಗೆ ಆಶ್ರಯ ನೀಡಿದ್ದ ವ್ಯಕ್ತಿಯನ್ನು ಸಿಸಿಬಿ ಅಧಿಕಾರಿಗಾಳು ಬಂಧಿಸಿದ್ದಾರೆ. ಸದ್ಯ ತಲೆಮರೆಸಿಕೊಂಡಿರುವ ಸಂಪತ್ ರಾಜ್​ಗೆ ಕೊಡಗಿನ ನಾಗರಹೊಳೆಯಲ್ಲಿ ಆಶ್ರಯ ನೀಡಿದ್ದ ಆರೋಪಿ ರಿಯಾಜುದ್ದೀನ್​ನನ್ನು ಬಂಧಿಸಿದ್ದೇವೆ ಎಂದು ಸಿಸಿಬಿ ಮುಖ್ಯಸ್ಥ ಸಂದೀಪ್ ಪಾಟೀಲ್ ಹೇಳಿದ್ದಾರೆ. ರಿಯಾಜುದ್ದೀನ್ ಬಿಬಿಎಂಪಿ ಮಾಜಿ ಸದಸ್ಯ ಝಾಕೀರ್ ಹುಸೇನ್ ಹಾಗೂ ಮಾಜಿ ಮೇಯರ್ ಸಂಪತ್ ರಾಜ್‌ಗೆ ಆಶ್ರಯ ನೀಡಿದ್ದನು. ಸದ್ಯ, ನಾಪತ್ತೆಯಾಗಿರುವ ಝಾಕೀರ್ ಮತ್ತು ಸಂಪತ್‌ಗಾಗಿ ತೀವ್ರ ಶೋಧ ನಡೆಸುತ್ತಿದ್ದೇವೆ ಎಂದು ಸಿಸಿಬಿ ಮುಖ್ಯಸ್ಥ ಸಂದೀಪ್ ಪಾಟೀಲ್ ಹೇಳಿದ್ದಾರೆ.

ಸಂಪತ್ ರಾಜ್ ಎಸ್ಕೇಪ್ ಆಗಿದ್ದ ಬಳಿಕ ನಾಗರಹೊಳೆಗೆ ಹೋಗಿದ್ದರು ಎಂದು ತಿಳಿದುಬಂದಿದೆ. ಈ ವೇಳೆ‌, ರಿಯಾಜುದ್ದೀನ್ ಕಾರಿನ ಮೂಲಕ ಅವರನ್ನು ಪಿಕಪ್ ಆಂಡ್ ಡ್ರಾಪ್ ಮಾಡಿದ್ದನು ಎಂದು ಹೇಳಲಾಗಿದೆ. ರಿಯಾಜುದ್ದೀನ್ ಬಿಬಿಎಂಪಿ ಕಾಂಟ್ರಾಕ್ಟರ್ ಆಗಿದ್ದಾನೆ ಎಂದು ಸಹ ಹೇಳಲಾಗಿದೆ.

ನನ್ನ ಸೊಸೆ ಸ್ಟಾರ್, ಆಕೆಗೆ ಕೆಟ್ಟ ಹೆಸರು ಬರಬಾರದು: ಯಶ್ ತಾಯಿ ಪುಷ್ಪ
ನನ್ನ ಸೊಸೆ ಸ್ಟಾರ್, ಆಕೆಗೆ ಕೆಟ್ಟ ಹೆಸರು ಬರಬಾರದು: ಯಶ್ ತಾಯಿ ಪುಷ್ಪ
ಮೋದಿಮಯವಾದ ನಮೀಬಿಯಾ ಸಂಸತ್; ಸಂಸದರಿಂದ ಎದ್ದು ನಿಂತು ಚಪ್ಪಾಳೆ
ಮೋದಿಮಯವಾದ ನಮೀಬಿಯಾ ಸಂಸತ್; ಸಂಸದರಿಂದ ಎದ್ದು ನಿಂತು ಚಪ್ಪಾಳೆ
ಶಿವಮೊಗ್ಗದಲ್ಲಿ ಅಮಾನವೀಯ ಘಟನೆ:ದೆವ್ವ ಬಿಡಿಸ್ತೀನಂತ ಮಹಿಳೆಯನ್ನೇ ಬಲಿಪಡೆದಳು
ಶಿವಮೊಗ್ಗದಲ್ಲಿ ಅಮಾನವೀಯ ಘಟನೆ:ದೆವ್ವ ಬಿಡಿಸ್ತೀನಂತ ಮಹಿಳೆಯನ್ನೇ ಬಲಿಪಡೆದಳು
‘ನಿದ್ರಾದೇವಿ ನೆಕ್ಸ್ಟ್ ಡೋರ್’ ವೇದಿಕೆ ಮೇಲೆ ಭಾಷೆ ಬಗ್ಗೆ ಗಣೇಶ ಮಾತು
‘ನಿದ್ರಾದೇವಿ ನೆಕ್ಸ್ಟ್ ಡೋರ್’ ವೇದಿಕೆ ಮೇಲೆ ಭಾಷೆ ಬಗ್ಗೆ ಗಣೇಶ ಮಾತು
ಸಿಎಂ ಮತ್ತು ಡಿಸಿಎಂ ಜೊತೆ ಸಚಿವ ಮತ್ತ ಶಾಸಕರ ಪಟಾಲಂ ಕೂಡ ಇದೆ!
ಸಿಎಂ ಮತ್ತು ಡಿಸಿಎಂ ಜೊತೆ ಸಚಿವ ಮತ್ತ ಶಾಸಕರ ಪಟಾಲಂ ಕೂಡ ಇದೆ!
ಹಿಂದೆ ತಾವು ಹೇಳಿದ್ದನ್ನು ನೆನೆಪಿಸಿದಾಗ ಶ್ರೀರಾಮುಲು ನಿರುತ್ತರಾದರು!
ಹಿಂದೆ ತಾವು ಹೇಳಿದ್ದನ್ನು ನೆನೆಪಿಸಿದಾಗ ಶ್ರೀರಾಮುಲು ನಿರುತ್ತರಾದರು!
ಆನೆಗುಡ್ಡೆ ದೇವಸ್ಥಾನದಲ್ಲಿ ರಿಷಬ್ ಶೆಟ್ಟಿ ಹುಟ್ಟುಹಬ್ಬ ಆಚರಣೆ
ಆನೆಗುಡ್ಡೆ ದೇವಸ್ಥಾನದಲ್ಲಿ ರಿಷಬ್ ಶೆಟ್ಟಿ ಹುಟ್ಟುಹಬ್ಬ ಆಚರಣೆ
ನಮ್ಮನ್ನು ಅಸಡ್ಡೆ ಮಾಡಲಾಯಿತು, ಆಗಿಂದಲೇ ಹೋರಾಟ ಶುರುವಾಯಿತು: ನಿಶಾ
ನಮ್ಮನ್ನು ಅಸಡ್ಡೆ ಮಾಡಲಾಯಿತು, ಆಗಿಂದಲೇ ಹೋರಾಟ ಶುರುವಾಯಿತು: ನಿಶಾ
ರಸ್ತೆ ಪೂರ್ಣಗೊಳ್ಳುವ ಮೊದಲೇ ಸುಂಕ ವಸೂಲಾತಿ; ಟೋಲ್ ಪ್ಲಾಜಾ ಧ್ವಂಸ
ರಸ್ತೆ ಪೂರ್ಣಗೊಳ್ಳುವ ಮೊದಲೇ ಸುಂಕ ವಸೂಲಾತಿ; ಟೋಲ್ ಪ್ಲಾಜಾ ಧ್ವಂಸ
ನ್ಯಾಯ ಕೊಡಿಸುವ ಭರವಸೆ ಸುರ್ಜೇವಾಲಾ ನೀಡಿದ್ದಾರೆ: ಮಾಳವಿಕ
ನ್ಯಾಯ ಕೊಡಿಸುವ ಭರವಸೆ ಸುರ್ಜೇವಾಲಾ ನೀಡಿದ್ದಾರೆ: ಮಾಳವಿಕ