AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಪತ್ ರಾಜ್‌ಗೆ ನಾಗರಹೊಳೆಯಲ್ಲಿ ಆಶ್ರಯ ನೀಡಿದ್ದ ಬಿಬಿಎಂಪಿ ಕಾಂಟ್ರಾಕ್ಟರ್ CCB ಬಲೆಗೆ

ಬೆಂಗಳೂರು: ಕೆ.ಜಿ.ಹಳ್ಳಿ, ಡಿ.ಜೆ.ಹಳ್ಳಿ ಠಾಣಾ ವ್ಯಾಪ್ತಿಯ ಗಲಭೆ ಪ್ರಕರಣದಲ್ಲಿ ಹೆಸರು ಕೇಳಿಬಂದಿದ್ದ ಮಾಜಿ ಮೇಯರ್​ ಸಂಪತ್ ರಾಜ್‌ಗೆ ಆಶ್ರಯ ನೀಡಿದ್ದ ವ್ಯಕ್ತಿಯನ್ನು ಸಿಸಿಬಿ ಅಧಿಕಾರಿಗಾಳು ಬಂಧಿಸಿದ್ದಾರೆ. ಸದ್ಯ ತಲೆಮರೆಸಿಕೊಂಡಿರುವ ಸಂಪತ್ ರಾಜ್​ಗೆ ಕೊಡಗಿನ ನಾಗರಹೊಳೆಯಲ್ಲಿ ಆಶ್ರಯ ನೀಡಿದ್ದ ಆರೋಪಿ ರಿಯಾಜುದ್ದೀನ್​ನನ್ನು ಬಂಧಿಸಿದ್ದೇವೆ ಎಂದು ಸಿಸಿಬಿ ಮುಖ್ಯಸ್ಥ ಸಂದೀಪ್ ಪಾಟೀಲ್ ಹೇಳಿದ್ದಾರೆ. ರಿಯಾಜುದ್ದೀನ್ ಬಿಬಿಎಂಪಿ ಮಾಜಿ ಸದಸ್ಯ ಝಾಕೀರ್ ಹುಸೇನ್ ಹಾಗೂ ಮಾಜಿ ಮೇಯರ್ ಸಂಪತ್ ರಾಜ್‌ಗೆ ಆಶ್ರಯ ನೀಡಿದ್ದನು. ಸದ್ಯ, ನಾಪತ್ತೆಯಾಗಿರುವ ಝಾಕೀರ್ ಮತ್ತು ಸಂಪತ್‌ಗಾಗಿ ತೀವ್ರ […]

ಸಂಪತ್ ರಾಜ್‌ಗೆ ನಾಗರಹೊಳೆಯಲ್ಲಿ ಆಶ್ರಯ ನೀಡಿದ್ದ ಬಿಬಿಎಂಪಿ ಕಾಂಟ್ರಾಕ್ಟರ್ CCB ಬಲೆಗೆ
Follow us
KUSHAL V
|

Updated on: Nov 16, 2020 | 1:41 PM

ಬೆಂಗಳೂರು: ಕೆ.ಜಿ.ಹಳ್ಳಿ, ಡಿ.ಜೆ.ಹಳ್ಳಿ ಠಾಣಾ ವ್ಯಾಪ್ತಿಯ ಗಲಭೆ ಪ್ರಕರಣದಲ್ಲಿ ಹೆಸರು ಕೇಳಿಬಂದಿದ್ದ ಮಾಜಿ ಮೇಯರ್​ ಸಂಪತ್ ರಾಜ್‌ಗೆ ಆಶ್ರಯ ನೀಡಿದ್ದ ವ್ಯಕ್ತಿಯನ್ನು ಸಿಸಿಬಿ ಅಧಿಕಾರಿಗಾಳು ಬಂಧಿಸಿದ್ದಾರೆ. ಸದ್ಯ ತಲೆಮರೆಸಿಕೊಂಡಿರುವ ಸಂಪತ್ ರಾಜ್​ಗೆ ಕೊಡಗಿನ ನಾಗರಹೊಳೆಯಲ್ಲಿ ಆಶ್ರಯ ನೀಡಿದ್ದ ಆರೋಪಿ ರಿಯಾಜುದ್ದೀನ್​ನನ್ನು ಬಂಧಿಸಿದ್ದೇವೆ ಎಂದು ಸಿಸಿಬಿ ಮುಖ್ಯಸ್ಥ ಸಂದೀಪ್ ಪಾಟೀಲ್ ಹೇಳಿದ್ದಾರೆ. ರಿಯಾಜುದ್ದೀನ್ ಬಿಬಿಎಂಪಿ ಮಾಜಿ ಸದಸ್ಯ ಝಾಕೀರ್ ಹುಸೇನ್ ಹಾಗೂ ಮಾಜಿ ಮೇಯರ್ ಸಂಪತ್ ರಾಜ್‌ಗೆ ಆಶ್ರಯ ನೀಡಿದ್ದನು. ಸದ್ಯ, ನಾಪತ್ತೆಯಾಗಿರುವ ಝಾಕೀರ್ ಮತ್ತು ಸಂಪತ್‌ಗಾಗಿ ತೀವ್ರ ಶೋಧ ನಡೆಸುತ್ತಿದ್ದೇವೆ ಎಂದು ಸಿಸಿಬಿ ಮುಖ್ಯಸ್ಥ ಸಂದೀಪ್ ಪಾಟೀಲ್ ಹೇಳಿದ್ದಾರೆ.

ಸಂಪತ್ ರಾಜ್ ಎಸ್ಕೇಪ್ ಆಗಿದ್ದ ಬಳಿಕ ನಾಗರಹೊಳೆಗೆ ಹೋಗಿದ್ದರು ಎಂದು ತಿಳಿದುಬಂದಿದೆ. ಈ ವೇಳೆ‌, ರಿಯಾಜುದ್ದೀನ್ ಕಾರಿನ ಮೂಲಕ ಅವರನ್ನು ಪಿಕಪ್ ಆಂಡ್ ಡ್ರಾಪ್ ಮಾಡಿದ್ದನು ಎಂದು ಹೇಳಲಾಗಿದೆ. ರಿಯಾಜುದ್ದೀನ್ ಬಿಬಿಎಂಪಿ ಕಾಂಟ್ರಾಕ್ಟರ್ ಆಗಿದ್ದಾನೆ ಎಂದು ಸಹ ಹೇಳಲಾಗಿದೆ.

ಲಖಿಂಪುರ ಖೇರಿಯ ಇಟ್ಟಿಗೆ ಗೂಡಿನಲ್ಲಿ ಕಪ್ಪು ಚಿರತೆ ಜೊತೆ ಸೆಣಸಾಡಿದ ಯುವಕ
ಲಖಿಂಪುರ ಖೇರಿಯ ಇಟ್ಟಿಗೆ ಗೂಡಿನಲ್ಲಿ ಕಪ್ಪು ಚಿರತೆ ಜೊತೆ ಸೆಣಸಾಡಿದ ಯುವಕ
ನನ್ನ ಪತ್ರ ಸಿಎಂ ಏನು ಮಾಡಬೇಕೆಂದು ಕುಮಾರಸ್ವಾಮಿ ಹೇಳಬೇಕಿಲ್ಲ: ಪಾಟೀಲ್
ನನ್ನ ಪತ್ರ ಸಿಎಂ ಏನು ಮಾಡಬೇಕೆಂದು ಕುಮಾರಸ್ವಾಮಿ ಹೇಳಬೇಕಿಲ್ಲ: ಪಾಟೀಲ್
ಅಬ್ಬಬ್ಬಾ...ಒಂದೇ ಬೈಕ್​​ ನಲ್ಲಿ 5 ಜನ ಸವಾರಿ, ಈ ವಿಡಿಯೋ ನೋಡ್ರಿ
ಅಬ್ಬಬ್ಬಾ...ಒಂದೇ ಬೈಕ್​​ ನಲ್ಲಿ 5 ಜನ ಸವಾರಿ, ಈ ವಿಡಿಯೋ ನೋಡ್ರಿ
ಗಮನಸೆಳೆದ ಶತಾಯುಷಿ ಅಜ್ಜಿಯ 100ನೇ ಬರ್ತಡೇ ಸಂಭ್ರಮಾಚರಣೆ
ಗಮನಸೆಳೆದ ಶತಾಯುಷಿ ಅಜ್ಜಿಯ 100ನೇ ಬರ್ತಡೇ ಸಂಭ್ರಮಾಚರಣೆ
ಒಳ್ಳೆಯದಕ್ಕೂ, ಕೆಟ್ಟದ್ದಕ್ಕೂ ಓಕೆ ಅಂತಾಳೆ; ಪತ್ನಿ ಬಗ್ಗೆ ಮಾತಾಡಿದ ಹಂಸಲೇಖ
ಒಳ್ಳೆಯದಕ್ಕೂ, ಕೆಟ್ಟದ್ದಕ್ಕೂ ಓಕೆ ಅಂತಾಳೆ; ಪತ್ನಿ ಬಗ್ಗೆ ಮಾತಾಡಿದ ಹಂಸಲೇಖ
ರಾಷ್ಟ್ರಪತಿಯವರನ್ನು ಭೇಟಿಯಾಗಿ ಮಸೂದೆಗಳ ಅನುಮೋದನೆ ಜ್ಞಾಪಿಸಿದೆವು: ಸಿಎಂ
ರಾಷ್ಟ್ರಪತಿಯವರನ್ನು ಭೇಟಿಯಾಗಿ ಮಸೂದೆಗಳ ಅನುಮೋದನೆ ಜ್ಞಾಪಿಸಿದೆವು: ಸಿಎಂ
ಸಿಎಂ ಬದಲಾವಣೆ, ಸಂಪುಟ ವಿಸ್ತರಣೆ ಹೈಕಮಾಂಡ್ ವಿವೇಚನೆಗೆ ಬಿಟ್ಟಿದ್ದು: ಸಚಿವ
ಸಿಎಂ ಬದಲಾವಣೆ, ಸಂಪುಟ ವಿಸ್ತರಣೆ ಹೈಕಮಾಂಡ್ ವಿವೇಚನೆಗೆ ಬಿಟ್ಟಿದ್ದು: ಸಚಿವ
ಈಗ ಅನುಮತಿ ನೀಡಿದರೆ ಏನು ಪ್ರಯೋಜನ? ಪತ್ರಕ್ಕೆ ಉತ್ತರ ಕೂಡ ಇಲ್ಲ: ಖರ್ಗೆ
ಈಗ ಅನುಮತಿ ನೀಡಿದರೆ ಏನು ಪ್ರಯೋಜನ? ಪತ್ರಕ್ಕೆ ಉತ್ತರ ಕೂಡ ಇಲ್ಲ: ಖರ್ಗೆ
ಗುತ್ತಿಗೆದಾರನ ಹತ್ಯೆ: ಕೊಚ್ಚಿ ಕೊಲ್ಲುತ್ತಿರುವ ಭಯಾನಕ ದೃಶ್ಯ ಇಲ್ಲಿದೆ!
ಗುತ್ತಿಗೆದಾರನ ಹತ್ಯೆ: ಕೊಚ್ಚಿ ಕೊಲ್ಲುತ್ತಿರುವ ಭಯಾನಕ ದೃಶ್ಯ ಇಲ್ಲಿದೆ!
ರೀಲ್ಸ್ ಮಾಡುತ್ತಿದ್ದ ಯುವತಿಗೆ ಮಾಡೆಲಿಂಗ್​ನಲ್ಲಿ ಆಸಕ್ತಿಯಿತ್ತು: ಸಂಬಂಧಿ
ರೀಲ್ಸ್ ಮಾಡುತ್ತಿದ್ದ ಯುವತಿಗೆ ಮಾಡೆಲಿಂಗ್​ನಲ್ಲಿ ಆಸಕ್ತಿಯಿತ್ತು: ಸಂಬಂಧಿ