AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಪತ್ ರಾಜ್‌ಗೆ ನಾಗರಹೊಳೆಯಲ್ಲಿ ಆಶ್ರಯ ನೀಡಿದ್ದ ಬಿಬಿಎಂಪಿ ಕಾಂಟ್ರಾಕ್ಟರ್ CCB ಬಲೆಗೆ

ಬೆಂಗಳೂರು: ಕೆ.ಜಿ.ಹಳ್ಳಿ, ಡಿ.ಜೆ.ಹಳ್ಳಿ ಠಾಣಾ ವ್ಯಾಪ್ತಿಯ ಗಲಭೆ ಪ್ರಕರಣದಲ್ಲಿ ಹೆಸರು ಕೇಳಿಬಂದಿದ್ದ ಮಾಜಿ ಮೇಯರ್​ ಸಂಪತ್ ರಾಜ್‌ಗೆ ಆಶ್ರಯ ನೀಡಿದ್ದ ವ್ಯಕ್ತಿಯನ್ನು ಸಿಸಿಬಿ ಅಧಿಕಾರಿಗಾಳು ಬಂಧಿಸಿದ್ದಾರೆ. ಸದ್ಯ ತಲೆಮರೆಸಿಕೊಂಡಿರುವ ಸಂಪತ್ ರಾಜ್​ಗೆ ಕೊಡಗಿನ ನಾಗರಹೊಳೆಯಲ್ಲಿ ಆಶ್ರಯ ನೀಡಿದ್ದ ಆರೋಪಿ ರಿಯಾಜುದ್ದೀನ್​ನನ್ನು ಬಂಧಿಸಿದ್ದೇವೆ ಎಂದು ಸಿಸಿಬಿ ಮುಖ್ಯಸ್ಥ ಸಂದೀಪ್ ಪಾಟೀಲ್ ಹೇಳಿದ್ದಾರೆ. ರಿಯಾಜುದ್ದೀನ್ ಬಿಬಿಎಂಪಿ ಮಾಜಿ ಸದಸ್ಯ ಝಾಕೀರ್ ಹುಸೇನ್ ಹಾಗೂ ಮಾಜಿ ಮೇಯರ್ ಸಂಪತ್ ರಾಜ್‌ಗೆ ಆಶ್ರಯ ನೀಡಿದ್ದನು. ಸದ್ಯ, ನಾಪತ್ತೆಯಾಗಿರುವ ಝಾಕೀರ್ ಮತ್ತು ಸಂಪತ್‌ಗಾಗಿ ತೀವ್ರ […]

ಸಂಪತ್ ರಾಜ್‌ಗೆ ನಾಗರಹೊಳೆಯಲ್ಲಿ ಆಶ್ರಯ ನೀಡಿದ್ದ ಬಿಬಿಎಂಪಿ ಕಾಂಟ್ರಾಕ್ಟರ್ CCB ಬಲೆಗೆ
KUSHAL V
|

Updated on: Nov 16, 2020 | 1:41 PM

Share

ಬೆಂಗಳೂರು: ಕೆ.ಜಿ.ಹಳ್ಳಿ, ಡಿ.ಜೆ.ಹಳ್ಳಿ ಠಾಣಾ ವ್ಯಾಪ್ತಿಯ ಗಲಭೆ ಪ್ರಕರಣದಲ್ಲಿ ಹೆಸರು ಕೇಳಿಬಂದಿದ್ದ ಮಾಜಿ ಮೇಯರ್​ ಸಂಪತ್ ರಾಜ್‌ಗೆ ಆಶ್ರಯ ನೀಡಿದ್ದ ವ್ಯಕ್ತಿಯನ್ನು ಸಿಸಿಬಿ ಅಧಿಕಾರಿಗಾಳು ಬಂಧಿಸಿದ್ದಾರೆ. ಸದ್ಯ ತಲೆಮರೆಸಿಕೊಂಡಿರುವ ಸಂಪತ್ ರಾಜ್​ಗೆ ಕೊಡಗಿನ ನಾಗರಹೊಳೆಯಲ್ಲಿ ಆಶ್ರಯ ನೀಡಿದ್ದ ಆರೋಪಿ ರಿಯಾಜುದ್ದೀನ್​ನನ್ನು ಬಂಧಿಸಿದ್ದೇವೆ ಎಂದು ಸಿಸಿಬಿ ಮುಖ್ಯಸ್ಥ ಸಂದೀಪ್ ಪಾಟೀಲ್ ಹೇಳಿದ್ದಾರೆ. ರಿಯಾಜುದ್ದೀನ್ ಬಿಬಿಎಂಪಿ ಮಾಜಿ ಸದಸ್ಯ ಝಾಕೀರ್ ಹುಸೇನ್ ಹಾಗೂ ಮಾಜಿ ಮೇಯರ್ ಸಂಪತ್ ರಾಜ್‌ಗೆ ಆಶ್ರಯ ನೀಡಿದ್ದನು. ಸದ್ಯ, ನಾಪತ್ತೆಯಾಗಿರುವ ಝಾಕೀರ್ ಮತ್ತು ಸಂಪತ್‌ಗಾಗಿ ತೀವ್ರ ಶೋಧ ನಡೆಸುತ್ತಿದ್ದೇವೆ ಎಂದು ಸಿಸಿಬಿ ಮುಖ್ಯಸ್ಥ ಸಂದೀಪ್ ಪಾಟೀಲ್ ಹೇಳಿದ್ದಾರೆ.

ಸಂಪತ್ ರಾಜ್ ಎಸ್ಕೇಪ್ ಆಗಿದ್ದ ಬಳಿಕ ನಾಗರಹೊಳೆಗೆ ಹೋಗಿದ್ದರು ಎಂದು ತಿಳಿದುಬಂದಿದೆ. ಈ ವೇಳೆ‌, ರಿಯಾಜುದ್ದೀನ್ ಕಾರಿನ ಮೂಲಕ ಅವರನ್ನು ಪಿಕಪ್ ಆಂಡ್ ಡ್ರಾಪ್ ಮಾಡಿದ್ದನು ಎಂದು ಹೇಳಲಾಗಿದೆ. ರಿಯಾಜುದ್ದೀನ್ ಬಿಬಿಎಂಪಿ ಕಾಂಟ್ರಾಕ್ಟರ್ ಆಗಿದ್ದಾನೆ ಎಂದು ಸಹ ಹೇಳಲಾಗಿದೆ.

Follow Us
ಲೋಕಸಭೆ ಸ್ಪೀಕರ್ ವಿರುದ್ಧ ಅವಿಶ್ವಾಸ ನಿರ್ಣಯಕ್ಕೆ ಸಿದ್ಧತೆ
ಲೋಕಸಭೆ ಸ್ಪೀಕರ್ ವಿರುದ್ಧ ಅವಿಶ್ವಾಸ ನಿರ್ಣಯಕ್ಕೆ ಸಿದ್ಧತೆ
ಹುಟ್ಟುಹಬ್ಬದಂದು ಅಭಿಮಾನಿಗಳ ಭೇಟಿ ಮಾಡಿದ ರಾಧಿಕಾ ಪಂಡಿತ್: ವಿಡಿಯೋ
ಹುಟ್ಟುಹಬ್ಬದಂದು ಅಭಿಮಾನಿಗಳ ಭೇಟಿ ಮಾಡಿದ ರಾಧಿಕಾ ಪಂಡಿತ್: ವಿಡಿಯೋ
ಟ್ರೋಫಿಗಾಗಿ ಕೆಲವರ ಹೃದಯ ಛಿದ್ರಗೊಳಿಸುವುದರಲ್ಲಿ ತಪ್ಪಿಲ್ಲ; ಸ್ಯಾಂಟ್ನರ್
ಟ್ರೋಫಿಗಾಗಿ ಕೆಲವರ ಹೃದಯ ಛಿದ್ರಗೊಳಿಸುವುದರಲ್ಲಿ ತಪ್ಪಿಲ್ಲ; ಸ್ಯಾಂಟ್ನರ್
ಯುಗಾದಿ ವರ್ಷ ಭವಿಷ್ಯ; ವೃಷಭ ರಾಶಿಗೆ ಈ ವರ್ಷ ಹೇಗಿರಲಿದೆ ಗೊತ್ತಾ?
ಯುಗಾದಿ ವರ್ಷ ಭವಿಷ್ಯ; ವೃಷಭ ರಾಶಿಗೆ ಈ ವರ್ಷ ಹೇಗಿರಲಿದೆ ಗೊತ್ತಾ?
ಯುಗಾದಿ ವರ್ಷ ಭವಿಷ್ಯ; ಮೇಷ ರಾಶಿಯ ಶುಭ -ಅಶುಭ ಫಲಗಳ ಮಾಹಿತಿ ಇಲ್ಲಿದೆ
ಯುಗಾದಿ ವರ್ಷ ಭವಿಷ್ಯ; ಮೇಷ ರಾಶಿಯ ಶುಭ -ಅಶುಭ ಫಲಗಳ ಮಾಹಿತಿ ಇಲ್ಲಿದೆ
ಬಜೆಟ್ ಬೆನ್ನಲ್ಲೇ ಅಧಿಕಾರ ಹಂಚಿಕೆ ಬಗ್ಗೆ ಸಿಎಂ ಸಿದ್ದರಾಮಯ್ಯ ಶಾಕಿಂಗ್ ಮಾತು
ಬಜೆಟ್ ಬೆನ್ನಲ್ಲೇ ಅಧಿಕಾರ ಹಂಚಿಕೆ ಬಗ್ಗೆ ಸಿಎಂ ಸಿದ್ದರಾಮಯ್ಯ ಶಾಕಿಂಗ್ ಮಾತು
ಸಿನಿಮಾ ಜರ್ನಿಗೆ ಬೆಂಬಲವಾಗಿ ನಿಂತ ಶಿವಣ್ಣನಿಗೆ ಧನ್ಯವಾದ ಹೇಳಿದ ವಿಜಯ್
ಸಿನಿಮಾ ಜರ್ನಿಗೆ ಬೆಂಬಲವಾಗಿ ನಿಂತ ಶಿವಣ್ಣನಿಗೆ ಧನ್ಯವಾದ ಹೇಳಿದ ವಿಜಯ್
ಕೋಲಾರದ ರೈತನ ಮಗ ಯುಪಿಎಸ್​ಸಿ ಪಾಸ್​ ಮಾಡಿದ್ದು ಹೇಗೆ ಗೊತ್ತಾ?
ಕೋಲಾರದ ರೈತನ ಮಗ ಯುಪಿಎಸ್​ಸಿ ಪಾಸ್​ ಮಾಡಿದ್ದು ಹೇಗೆ ಗೊತ್ತಾ?
ಬೆಂಗಳೂರು ಹೋಟೆಲ್​ಗಳಲ್ಲಿ ಕಾಫಿ, ತಿಂಡಿ ದರ ಹೆಚ್ಚಳ ಸಾಧ್ಯತೆ
ಬೆಂಗಳೂರು ಹೋಟೆಲ್​ಗಳಲ್ಲಿ ಕಾಫಿ, ತಿಂಡಿ ದರ ಹೆಚ್ಚಳ ಸಾಧ್ಯತೆ
ಮಾರ್ಕೆಟ್​ನಲ್ಲಿ ಟೊಮ್ಯೊಟೋ ಬೆಲೆ ತೀವ್ರ ಕುಸಿತ! ರೈತರು ಕಂಗಾಲು
ಮಾರ್ಕೆಟ್​ನಲ್ಲಿ ಟೊಮ್ಯೊಟೋ ಬೆಲೆ ತೀವ್ರ ಕುಸಿತ! ರೈತರು ಕಂಗಾಲು