AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಜೆ ಹಳ್ಳಿ ಗಲಭೆ ಪ್ರಕರಣ: ತನಿಖೆ ಚುರುಕುಗೊಳಿಸಿದ ಸಿಸಿಬಿ ಟೆಕ್ನಿಕಲ್​ ತಂಡ

ಬೆಂಗಳೂರು: ಕೆ.ಜಿ.ಹಳ್ಳಿ, ಡಿ.ಜೆ.ಹಳ್ಳಿ ಠಾಣಾ ವ್ಯಾಪ್ತಿಯ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕಾಗಿದ್ದು, ಈಗ ಪ್ರಮುಖ ಅರೋಪಿಗಳ ಮೊಬೈಲ್​ಗಳನ್ನು ಸಿಸಿಬಿಯ ಟೆಕ್ನಿಕಲ್ ತಂಡಕ್ಕೆ ಹಸ್ತಾಂತರಿಸಲಾಗಿದೆ. ತನಿಖೆಯ ದಿಕ್ಕನೇ ಬದಾಯಿಸುವಂಥ ಸಾಕ್ಷಿಗಳು ದೊರೆಯುವ ಸಾಧ್ಯತೆಗಳಿದ್ದು, ವಶಕ್ಕೆ ಪಡೆದಿರುವ ಮೊಬೈಲ್​ನಲ್ಲಿರುವ ಡಾಟಾ ಹೊರತೆಗೆದು ಸಿಸಿಬಿಯ ತಾಂತ್ರಿಕ ತಂಡ ಪರಿಶೀಲನೆ ನಡೆಸಲಿದೆ. ಆದರೆ ಫೇಸ್​ಬುಕ್​ನಲ್ಲಿ ವಿವಾದಾತ್ಮಕ ಪೋಸ್ಟ್ ಹಾಕಲು ನವೀನ್ ಬಳಸಿದ್ದ ವಿವೋ ಮೊಬೈಲ್ ಇದುವರೆಗೆ ಪತ್ತೆಯಾಗಿಲ್ಲ. ಹೀಗಾಗಿ, ಸಿಸಿಬಿ ತಂಡವು ನವೀನ್ ಬಳಸುತಿದ್ದ ಮೊಬೈಲ್​ನಿಂದ ಎಷ್ಟು ಗಂಟೆಗೆ ನಿರ್ದಿಷ್ಟವಾಗಿ ಪೋಸ್ಟ್ […]

ಡಿಜೆ ಹಳ್ಳಿ ಗಲಭೆ ಪ್ರಕರಣ: ತನಿಖೆ ಚುರುಕುಗೊಳಿಸಿದ ಸಿಸಿಬಿ ಟೆಕ್ನಿಕಲ್​ ತಂಡ
ಸಾಧು ಶ್ರೀನಾಥ್​
| Edited By: |

Updated on: Aug 12, 2020 | 7:32 PM

Share

ಬೆಂಗಳೂರು: ಕೆ.ಜಿ.ಹಳ್ಳಿ, ಡಿ.ಜೆ.ಹಳ್ಳಿ ಠಾಣಾ ವ್ಯಾಪ್ತಿಯ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕಾಗಿದ್ದು, ಈಗ ಪ್ರಮುಖ ಅರೋಪಿಗಳ ಮೊಬೈಲ್​ಗಳನ್ನು ಸಿಸಿಬಿಯ ಟೆಕ್ನಿಕಲ್ ತಂಡಕ್ಕೆ ಹಸ್ತಾಂತರಿಸಲಾಗಿದೆ.

ತನಿಖೆಯ ದಿಕ್ಕನೇ ಬದಾಯಿಸುವಂಥ ಸಾಕ್ಷಿಗಳು ದೊರೆಯುವ ಸಾಧ್ಯತೆಗಳಿದ್ದು, ವಶಕ್ಕೆ ಪಡೆದಿರುವ ಮೊಬೈಲ್​ನಲ್ಲಿರುವ ಡಾಟಾ ಹೊರತೆಗೆದು ಸಿಸಿಬಿಯ ತಾಂತ್ರಿಕ ತಂಡ ಪರಿಶೀಲನೆ ನಡೆಸಲಿದೆ. ಆದರೆ ಫೇಸ್​ಬುಕ್​ನಲ್ಲಿ ವಿವಾದಾತ್ಮಕ ಪೋಸ್ಟ್ ಹಾಕಲು ನವೀನ್ ಬಳಸಿದ್ದ ವಿವೋ ಮೊಬೈಲ್ ಇದುವರೆಗೆ ಪತ್ತೆಯಾಗಿಲ್ಲ.

ಹೀಗಾಗಿ, ಸಿಸಿಬಿ ತಂಡವು ನವೀನ್ ಬಳಸುತಿದ್ದ ಮೊಬೈಲ್​ನಿಂದ ಎಷ್ಟು ಗಂಟೆಗೆ ನಿರ್ದಿಷ್ಟವಾಗಿ ಪೋಸ್ಟ್ ಹಾಕಲಾಗಿತ್ತು ಎಂಬುದರ ಬಗ್ಗೆ ಪರಿಶೀಲನೆ ನೆಡೆಸುತ್ತಿದ್ದಾರೆ. ಸದ್ಯ ವಿವಾದಾತ್ಮಕ ಪೋಸ್ಟ್​ನ ಫೇಸ್​ಬುಕ್​ನಿಂದ ಡಿಲೀಟ್ ಮಾಡಲಾಗಿದೆ.

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ