AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಜೆ ಹಳ್ಳಿ ಗಲಭೆ ಪ್ರಕರಣ: ತನಿಖೆ ಚುರುಕುಗೊಳಿಸಿದ ಸಿಸಿಬಿ ಟೆಕ್ನಿಕಲ್​ ತಂಡ

ಬೆಂಗಳೂರು: ಕೆ.ಜಿ.ಹಳ್ಳಿ, ಡಿ.ಜೆ.ಹಳ್ಳಿ ಠಾಣಾ ವ್ಯಾಪ್ತಿಯ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕಾಗಿದ್ದು, ಈಗ ಪ್ರಮುಖ ಅರೋಪಿಗಳ ಮೊಬೈಲ್​ಗಳನ್ನು ಸಿಸಿಬಿಯ ಟೆಕ್ನಿಕಲ್ ತಂಡಕ್ಕೆ ಹಸ್ತಾಂತರಿಸಲಾಗಿದೆ. ತನಿಖೆಯ ದಿಕ್ಕನೇ ಬದಾಯಿಸುವಂಥ ಸಾಕ್ಷಿಗಳು ದೊರೆಯುವ ಸಾಧ್ಯತೆಗಳಿದ್ದು, ವಶಕ್ಕೆ ಪಡೆದಿರುವ ಮೊಬೈಲ್​ನಲ್ಲಿರುವ ಡಾಟಾ ಹೊರತೆಗೆದು ಸಿಸಿಬಿಯ ತಾಂತ್ರಿಕ ತಂಡ ಪರಿಶೀಲನೆ ನಡೆಸಲಿದೆ. ಆದರೆ ಫೇಸ್​ಬುಕ್​ನಲ್ಲಿ ವಿವಾದಾತ್ಮಕ ಪೋಸ್ಟ್ ಹಾಕಲು ನವೀನ್ ಬಳಸಿದ್ದ ವಿವೋ ಮೊಬೈಲ್ ಇದುವರೆಗೆ ಪತ್ತೆಯಾಗಿಲ್ಲ. ಹೀಗಾಗಿ, ಸಿಸಿಬಿ ತಂಡವು ನವೀನ್ ಬಳಸುತಿದ್ದ ಮೊಬೈಲ್​ನಿಂದ ಎಷ್ಟು ಗಂಟೆಗೆ ನಿರ್ದಿಷ್ಟವಾಗಿ ಪೋಸ್ಟ್ […]

ಡಿಜೆ ಹಳ್ಳಿ ಗಲಭೆ ಪ್ರಕರಣ: ತನಿಖೆ ಚುರುಕುಗೊಳಿಸಿದ ಸಿಸಿಬಿ ಟೆಕ್ನಿಕಲ್​ ತಂಡ
ಸಾಧು ಶ್ರೀನಾಥ್​
| Edited By: |

Updated on: Aug 12, 2020 | 7:32 PM

Share

ಬೆಂಗಳೂರು: ಕೆ.ಜಿ.ಹಳ್ಳಿ, ಡಿ.ಜೆ.ಹಳ್ಳಿ ಠಾಣಾ ವ್ಯಾಪ್ತಿಯ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕಾಗಿದ್ದು, ಈಗ ಪ್ರಮುಖ ಅರೋಪಿಗಳ ಮೊಬೈಲ್​ಗಳನ್ನು ಸಿಸಿಬಿಯ ಟೆಕ್ನಿಕಲ್ ತಂಡಕ್ಕೆ ಹಸ್ತಾಂತರಿಸಲಾಗಿದೆ.

ತನಿಖೆಯ ದಿಕ್ಕನೇ ಬದಾಯಿಸುವಂಥ ಸಾಕ್ಷಿಗಳು ದೊರೆಯುವ ಸಾಧ್ಯತೆಗಳಿದ್ದು, ವಶಕ್ಕೆ ಪಡೆದಿರುವ ಮೊಬೈಲ್​ನಲ್ಲಿರುವ ಡಾಟಾ ಹೊರತೆಗೆದು ಸಿಸಿಬಿಯ ತಾಂತ್ರಿಕ ತಂಡ ಪರಿಶೀಲನೆ ನಡೆಸಲಿದೆ. ಆದರೆ ಫೇಸ್​ಬುಕ್​ನಲ್ಲಿ ವಿವಾದಾತ್ಮಕ ಪೋಸ್ಟ್ ಹಾಕಲು ನವೀನ್ ಬಳಸಿದ್ದ ವಿವೋ ಮೊಬೈಲ್ ಇದುವರೆಗೆ ಪತ್ತೆಯಾಗಿಲ್ಲ.

ಹೀಗಾಗಿ, ಸಿಸಿಬಿ ತಂಡವು ನವೀನ್ ಬಳಸುತಿದ್ದ ಮೊಬೈಲ್​ನಿಂದ ಎಷ್ಟು ಗಂಟೆಗೆ ನಿರ್ದಿಷ್ಟವಾಗಿ ಪೋಸ್ಟ್ ಹಾಕಲಾಗಿತ್ತು ಎಂಬುದರ ಬಗ್ಗೆ ಪರಿಶೀಲನೆ ನೆಡೆಸುತ್ತಿದ್ದಾರೆ. ಸದ್ಯ ವಿವಾದಾತ್ಮಕ ಪೋಸ್ಟ್​ನ ಫೇಸ್​ಬುಕ್​ನಿಂದ ಡಿಲೀಟ್ ಮಾಡಲಾಗಿದೆ.

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?