AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಜೆ ಹಳ್ಳಿ ಗಲಭೆ ಪ್ರಕರಣ: ತನಿಖೆ ಚುರುಕುಗೊಳಿಸಿದ ಸಿಸಿಬಿ ಟೆಕ್ನಿಕಲ್​ ತಂಡ

ಬೆಂಗಳೂರು: ಕೆ.ಜಿ.ಹಳ್ಳಿ, ಡಿ.ಜೆ.ಹಳ್ಳಿ ಠಾಣಾ ವ್ಯಾಪ್ತಿಯ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕಾಗಿದ್ದು, ಈಗ ಪ್ರಮುಖ ಅರೋಪಿಗಳ ಮೊಬೈಲ್​ಗಳನ್ನು ಸಿಸಿಬಿಯ ಟೆಕ್ನಿಕಲ್ ತಂಡಕ್ಕೆ ಹಸ್ತಾಂತರಿಸಲಾಗಿದೆ. ತನಿಖೆಯ ದಿಕ್ಕನೇ ಬದಾಯಿಸುವಂಥ ಸಾಕ್ಷಿಗಳು ದೊರೆಯುವ ಸಾಧ್ಯತೆಗಳಿದ್ದು, ವಶಕ್ಕೆ ಪಡೆದಿರುವ ಮೊಬೈಲ್​ನಲ್ಲಿರುವ ಡಾಟಾ ಹೊರತೆಗೆದು ಸಿಸಿಬಿಯ ತಾಂತ್ರಿಕ ತಂಡ ಪರಿಶೀಲನೆ ನಡೆಸಲಿದೆ. ಆದರೆ ಫೇಸ್​ಬುಕ್​ನಲ್ಲಿ ವಿವಾದಾತ್ಮಕ ಪೋಸ್ಟ್ ಹಾಕಲು ನವೀನ್ ಬಳಸಿದ್ದ ವಿವೋ ಮೊಬೈಲ್ ಇದುವರೆಗೆ ಪತ್ತೆಯಾಗಿಲ್ಲ. ಹೀಗಾಗಿ, ಸಿಸಿಬಿ ತಂಡವು ನವೀನ್ ಬಳಸುತಿದ್ದ ಮೊಬೈಲ್​ನಿಂದ ಎಷ್ಟು ಗಂಟೆಗೆ ನಿರ್ದಿಷ್ಟವಾಗಿ ಪೋಸ್ಟ್ […]

ಡಿಜೆ ಹಳ್ಳಿ ಗಲಭೆ ಪ್ರಕರಣ: ತನಿಖೆ ಚುರುಕುಗೊಳಿಸಿದ ಸಿಸಿಬಿ ಟೆಕ್ನಿಕಲ್​ ತಂಡ
ಸಾಧು ಶ್ರೀನಾಥ್​
| Updated By: KUSHAL V|

Updated on: Aug 12, 2020 | 7:32 PM

Share

ಬೆಂಗಳೂರು: ಕೆ.ಜಿ.ಹಳ್ಳಿ, ಡಿ.ಜೆ.ಹಳ್ಳಿ ಠಾಣಾ ವ್ಯಾಪ್ತಿಯ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕಾಗಿದ್ದು, ಈಗ ಪ್ರಮುಖ ಅರೋಪಿಗಳ ಮೊಬೈಲ್​ಗಳನ್ನು ಸಿಸಿಬಿಯ ಟೆಕ್ನಿಕಲ್ ತಂಡಕ್ಕೆ ಹಸ್ತಾಂತರಿಸಲಾಗಿದೆ.

ತನಿಖೆಯ ದಿಕ್ಕನೇ ಬದಾಯಿಸುವಂಥ ಸಾಕ್ಷಿಗಳು ದೊರೆಯುವ ಸಾಧ್ಯತೆಗಳಿದ್ದು, ವಶಕ್ಕೆ ಪಡೆದಿರುವ ಮೊಬೈಲ್​ನಲ್ಲಿರುವ ಡಾಟಾ ಹೊರತೆಗೆದು ಸಿಸಿಬಿಯ ತಾಂತ್ರಿಕ ತಂಡ ಪರಿಶೀಲನೆ ನಡೆಸಲಿದೆ. ಆದರೆ ಫೇಸ್​ಬುಕ್​ನಲ್ಲಿ ವಿವಾದಾತ್ಮಕ ಪೋಸ್ಟ್ ಹಾಕಲು ನವೀನ್ ಬಳಸಿದ್ದ ವಿವೋ ಮೊಬೈಲ್ ಇದುವರೆಗೆ ಪತ್ತೆಯಾಗಿಲ್ಲ.

ಹೀಗಾಗಿ, ಸಿಸಿಬಿ ತಂಡವು ನವೀನ್ ಬಳಸುತಿದ್ದ ಮೊಬೈಲ್​ನಿಂದ ಎಷ್ಟು ಗಂಟೆಗೆ ನಿರ್ದಿಷ್ಟವಾಗಿ ಪೋಸ್ಟ್ ಹಾಕಲಾಗಿತ್ತು ಎಂಬುದರ ಬಗ್ಗೆ ಪರಿಶೀಲನೆ ನೆಡೆಸುತ್ತಿದ್ದಾರೆ. ಸದ್ಯ ವಿವಾದಾತ್ಮಕ ಪೋಸ್ಟ್​ನ ಫೇಸ್​ಬುಕ್​ನಿಂದ ಡಿಲೀಟ್ ಮಾಡಲಾಗಿದೆ.

ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ