AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಜೆ ಹಳ್ಳಿ ಗಲಭೆ ಪ್ರಕರಣ: ತನಿಖೆ ಚುರುಕುಗೊಳಿಸಿದ ಸಿಸಿಬಿ ಟೆಕ್ನಿಕಲ್​ ತಂಡ

ಬೆಂಗಳೂರು: ಕೆ.ಜಿ.ಹಳ್ಳಿ, ಡಿ.ಜೆ.ಹಳ್ಳಿ ಠಾಣಾ ವ್ಯಾಪ್ತಿಯ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕಾಗಿದ್ದು, ಈಗ ಪ್ರಮುಖ ಅರೋಪಿಗಳ ಮೊಬೈಲ್​ಗಳನ್ನು ಸಿಸಿಬಿಯ ಟೆಕ್ನಿಕಲ್ ತಂಡಕ್ಕೆ ಹಸ್ತಾಂತರಿಸಲಾಗಿದೆ. ತನಿಖೆಯ ದಿಕ್ಕನೇ ಬದಾಯಿಸುವಂಥ ಸಾಕ್ಷಿಗಳು ದೊರೆಯುವ ಸಾಧ್ಯತೆಗಳಿದ್ದು, ವಶಕ್ಕೆ ಪಡೆದಿರುವ ಮೊಬೈಲ್​ನಲ್ಲಿರುವ ಡಾಟಾ ಹೊರತೆಗೆದು ಸಿಸಿಬಿಯ ತಾಂತ್ರಿಕ ತಂಡ ಪರಿಶೀಲನೆ ನಡೆಸಲಿದೆ. ಆದರೆ ಫೇಸ್​ಬುಕ್​ನಲ್ಲಿ ವಿವಾದಾತ್ಮಕ ಪೋಸ್ಟ್ ಹಾಕಲು ನವೀನ್ ಬಳಸಿದ್ದ ವಿವೋ ಮೊಬೈಲ್ ಇದುವರೆಗೆ ಪತ್ತೆಯಾಗಿಲ್ಲ. ಹೀಗಾಗಿ, ಸಿಸಿಬಿ ತಂಡವು ನವೀನ್ ಬಳಸುತಿದ್ದ ಮೊಬೈಲ್​ನಿಂದ ಎಷ್ಟು ಗಂಟೆಗೆ ನಿರ್ದಿಷ್ಟವಾಗಿ ಪೋಸ್ಟ್ […]

ಡಿಜೆ ಹಳ್ಳಿ ಗಲಭೆ ಪ್ರಕರಣ: ತನಿಖೆ ಚುರುಕುಗೊಳಿಸಿದ ಸಿಸಿಬಿ ಟೆಕ್ನಿಕಲ್​ ತಂಡ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​| Edited By: |

Updated on: Aug 12, 2020 | 7:32 PM

Share

ಬೆಂಗಳೂರು: ಕೆ.ಜಿ.ಹಳ್ಳಿ, ಡಿ.ಜೆ.ಹಳ್ಳಿ ಠಾಣಾ ವ್ಯಾಪ್ತಿಯ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕಾಗಿದ್ದು, ಈಗ ಪ್ರಮುಖ ಅರೋಪಿಗಳ ಮೊಬೈಲ್​ಗಳನ್ನು ಸಿಸಿಬಿಯ ಟೆಕ್ನಿಕಲ್ ತಂಡಕ್ಕೆ ಹಸ್ತಾಂತರಿಸಲಾಗಿದೆ.

ತನಿಖೆಯ ದಿಕ್ಕನೇ ಬದಾಯಿಸುವಂಥ ಸಾಕ್ಷಿಗಳು ದೊರೆಯುವ ಸಾಧ್ಯತೆಗಳಿದ್ದು, ವಶಕ್ಕೆ ಪಡೆದಿರುವ ಮೊಬೈಲ್​ನಲ್ಲಿರುವ ಡಾಟಾ ಹೊರತೆಗೆದು ಸಿಸಿಬಿಯ ತಾಂತ್ರಿಕ ತಂಡ ಪರಿಶೀಲನೆ ನಡೆಸಲಿದೆ. ಆದರೆ ಫೇಸ್​ಬುಕ್​ನಲ್ಲಿ ವಿವಾದಾತ್ಮಕ ಪೋಸ್ಟ್ ಹಾಕಲು ನವೀನ್ ಬಳಸಿದ್ದ ವಿವೋ ಮೊಬೈಲ್ ಇದುವರೆಗೆ ಪತ್ತೆಯಾಗಿಲ್ಲ.

ಹೀಗಾಗಿ, ಸಿಸಿಬಿ ತಂಡವು ನವೀನ್ ಬಳಸುತಿದ್ದ ಮೊಬೈಲ್​ನಿಂದ ಎಷ್ಟು ಗಂಟೆಗೆ ನಿರ್ದಿಷ್ಟವಾಗಿ ಪೋಸ್ಟ್ ಹಾಕಲಾಗಿತ್ತು ಎಂಬುದರ ಬಗ್ಗೆ ಪರಿಶೀಲನೆ ನೆಡೆಸುತ್ತಿದ್ದಾರೆ. ಸದ್ಯ ವಿವಾದಾತ್ಮಕ ಪೋಸ್ಟ್​ನ ಫೇಸ್​ಬುಕ್​ನಿಂದ ಡಿಲೀಟ್ ಮಾಡಲಾಗಿದೆ.

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ