AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಜೆ ಹಳ್ಳಿ ಗಲಭೆ ಪ್ರಕರಣ: ತನಿಖೆ ಚುರುಕುಗೊಳಿಸಿದ ಸಿಸಿಬಿ ಟೆಕ್ನಿಕಲ್​ ತಂಡ

ಬೆಂಗಳೂರು: ಕೆ.ಜಿ.ಹಳ್ಳಿ, ಡಿ.ಜೆ.ಹಳ್ಳಿ ಠಾಣಾ ವ್ಯಾಪ್ತಿಯ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕಾಗಿದ್ದು, ಈಗ ಪ್ರಮುಖ ಅರೋಪಿಗಳ ಮೊಬೈಲ್​ಗಳನ್ನು ಸಿಸಿಬಿಯ ಟೆಕ್ನಿಕಲ್ ತಂಡಕ್ಕೆ ಹಸ್ತಾಂತರಿಸಲಾಗಿದೆ. ತನಿಖೆಯ ದಿಕ್ಕನೇ ಬದಾಯಿಸುವಂಥ ಸಾಕ್ಷಿಗಳು ದೊರೆಯುವ ಸಾಧ್ಯತೆಗಳಿದ್ದು, ವಶಕ್ಕೆ ಪಡೆದಿರುವ ಮೊಬೈಲ್​ನಲ್ಲಿರುವ ಡಾಟಾ ಹೊರತೆಗೆದು ಸಿಸಿಬಿಯ ತಾಂತ್ರಿಕ ತಂಡ ಪರಿಶೀಲನೆ ನಡೆಸಲಿದೆ. ಆದರೆ ಫೇಸ್​ಬುಕ್​ನಲ್ಲಿ ವಿವಾದಾತ್ಮಕ ಪೋಸ್ಟ್ ಹಾಕಲು ನವೀನ್ ಬಳಸಿದ್ದ ವಿವೋ ಮೊಬೈಲ್ ಇದುವರೆಗೆ ಪತ್ತೆಯಾಗಿಲ್ಲ. ಹೀಗಾಗಿ, ಸಿಸಿಬಿ ತಂಡವು ನವೀನ್ ಬಳಸುತಿದ್ದ ಮೊಬೈಲ್​ನಿಂದ ಎಷ್ಟು ಗಂಟೆಗೆ ನಿರ್ದಿಷ್ಟವಾಗಿ ಪೋಸ್ಟ್ […]

ಡಿಜೆ ಹಳ್ಳಿ ಗಲಭೆ ಪ್ರಕರಣ: ತನಿಖೆ ಚುರುಕುಗೊಳಿಸಿದ ಸಿಸಿಬಿ ಟೆಕ್ನಿಕಲ್​ ತಂಡ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​| Edited By: |

Updated on: Aug 12, 2020 | 7:32 PM

Share

ಬೆಂಗಳೂರು: ಕೆ.ಜಿ.ಹಳ್ಳಿ, ಡಿ.ಜೆ.ಹಳ್ಳಿ ಠಾಣಾ ವ್ಯಾಪ್ತಿಯ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕಾಗಿದ್ದು, ಈಗ ಪ್ರಮುಖ ಅರೋಪಿಗಳ ಮೊಬೈಲ್​ಗಳನ್ನು ಸಿಸಿಬಿಯ ಟೆಕ್ನಿಕಲ್ ತಂಡಕ್ಕೆ ಹಸ್ತಾಂತರಿಸಲಾಗಿದೆ.

ತನಿಖೆಯ ದಿಕ್ಕನೇ ಬದಾಯಿಸುವಂಥ ಸಾಕ್ಷಿಗಳು ದೊರೆಯುವ ಸಾಧ್ಯತೆಗಳಿದ್ದು, ವಶಕ್ಕೆ ಪಡೆದಿರುವ ಮೊಬೈಲ್​ನಲ್ಲಿರುವ ಡಾಟಾ ಹೊರತೆಗೆದು ಸಿಸಿಬಿಯ ತಾಂತ್ರಿಕ ತಂಡ ಪರಿಶೀಲನೆ ನಡೆಸಲಿದೆ. ಆದರೆ ಫೇಸ್​ಬುಕ್​ನಲ್ಲಿ ವಿವಾದಾತ್ಮಕ ಪೋಸ್ಟ್ ಹಾಕಲು ನವೀನ್ ಬಳಸಿದ್ದ ವಿವೋ ಮೊಬೈಲ್ ಇದುವರೆಗೆ ಪತ್ತೆಯಾಗಿಲ್ಲ.

ಹೀಗಾಗಿ, ಸಿಸಿಬಿ ತಂಡವು ನವೀನ್ ಬಳಸುತಿದ್ದ ಮೊಬೈಲ್​ನಿಂದ ಎಷ್ಟು ಗಂಟೆಗೆ ನಿರ್ದಿಷ್ಟವಾಗಿ ಪೋಸ್ಟ್ ಹಾಕಲಾಗಿತ್ತು ಎಂಬುದರ ಬಗ್ಗೆ ಪರಿಶೀಲನೆ ನೆಡೆಸುತ್ತಿದ್ದಾರೆ. ಸದ್ಯ ವಿವಾದಾತ್ಮಕ ಪೋಸ್ಟ್​ನ ಫೇಸ್​ಬುಕ್​ನಿಂದ ಡಿಲೀಟ್ ಮಾಡಲಾಗಿದೆ.

Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ