AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಜೆ ಹಳ್ಳಿ ಗಲಭೆ ಪ್ರಕರಣ: ತನಿಖೆ ಚುರುಕುಗೊಳಿಸಿದ ಸಿಸಿಬಿ ಟೆಕ್ನಿಕಲ್​ ತಂಡ

ಬೆಂಗಳೂರು: ಕೆ.ಜಿ.ಹಳ್ಳಿ, ಡಿ.ಜೆ.ಹಳ್ಳಿ ಠಾಣಾ ವ್ಯಾಪ್ತಿಯ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕಾಗಿದ್ದು, ಈಗ ಪ್ರಮುಖ ಅರೋಪಿಗಳ ಮೊಬೈಲ್​ಗಳನ್ನು ಸಿಸಿಬಿಯ ಟೆಕ್ನಿಕಲ್ ತಂಡಕ್ಕೆ ಹಸ್ತಾಂತರಿಸಲಾಗಿದೆ. ತನಿಖೆಯ ದಿಕ್ಕನೇ ಬದಾಯಿಸುವಂಥ ಸಾಕ್ಷಿಗಳು ದೊರೆಯುವ ಸಾಧ್ಯತೆಗಳಿದ್ದು, ವಶಕ್ಕೆ ಪಡೆದಿರುವ ಮೊಬೈಲ್​ನಲ್ಲಿರುವ ಡಾಟಾ ಹೊರತೆಗೆದು ಸಿಸಿಬಿಯ ತಾಂತ್ರಿಕ ತಂಡ ಪರಿಶೀಲನೆ ನಡೆಸಲಿದೆ. ಆದರೆ ಫೇಸ್​ಬುಕ್​ನಲ್ಲಿ ವಿವಾದಾತ್ಮಕ ಪೋಸ್ಟ್ ಹಾಕಲು ನವೀನ್ ಬಳಸಿದ್ದ ವಿವೋ ಮೊಬೈಲ್ ಇದುವರೆಗೆ ಪತ್ತೆಯಾಗಿಲ್ಲ. ಹೀಗಾಗಿ, ಸಿಸಿಬಿ ತಂಡವು ನವೀನ್ ಬಳಸುತಿದ್ದ ಮೊಬೈಲ್​ನಿಂದ ಎಷ್ಟು ಗಂಟೆಗೆ ನಿರ್ದಿಷ್ಟವಾಗಿ ಪೋಸ್ಟ್ […]

ಡಿಜೆ ಹಳ್ಳಿ ಗಲಭೆ ಪ್ರಕರಣ: ತನಿಖೆ ಚುರುಕುಗೊಳಿಸಿದ ಸಿಸಿಬಿ ಟೆಕ್ನಿಕಲ್​ ತಂಡ
ಸಾಧು ಶ್ರೀನಾಥ್​
| Edited By: |

Updated on: Aug 12, 2020 | 7:32 PM

Share

ಬೆಂಗಳೂರು: ಕೆ.ಜಿ.ಹಳ್ಳಿ, ಡಿ.ಜೆ.ಹಳ್ಳಿ ಠಾಣಾ ವ್ಯಾಪ್ತಿಯ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕಾಗಿದ್ದು, ಈಗ ಪ್ರಮುಖ ಅರೋಪಿಗಳ ಮೊಬೈಲ್​ಗಳನ್ನು ಸಿಸಿಬಿಯ ಟೆಕ್ನಿಕಲ್ ತಂಡಕ್ಕೆ ಹಸ್ತಾಂತರಿಸಲಾಗಿದೆ.

ತನಿಖೆಯ ದಿಕ್ಕನೇ ಬದಾಯಿಸುವಂಥ ಸಾಕ್ಷಿಗಳು ದೊರೆಯುವ ಸಾಧ್ಯತೆಗಳಿದ್ದು, ವಶಕ್ಕೆ ಪಡೆದಿರುವ ಮೊಬೈಲ್​ನಲ್ಲಿರುವ ಡಾಟಾ ಹೊರತೆಗೆದು ಸಿಸಿಬಿಯ ತಾಂತ್ರಿಕ ತಂಡ ಪರಿಶೀಲನೆ ನಡೆಸಲಿದೆ. ಆದರೆ ಫೇಸ್​ಬುಕ್​ನಲ್ಲಿ ವಿವಾದಾತ್ಮಕ ಪೋಸ್ಟ್ ಹಾಕಲು ನವೀನ್ ಬಳಸಿದ್ದ ವಿವೋ ಮೊಬೈಲ್ ಇದುವರೆಗೆ ಪತ್ತೆಯಾಗಿಲ್ಲ.

ಹೀಗಾಗಿ, ಸಿಸಿಬಿ ತಂಡವು ನವೀನ್ ಬಳಸುತಿದ್ದ ಮೊಬೈಲ್​ನಿಂದ ಎಷ್ಟು ಗಂಟೆಗೆ ನಿರ್ದಿಷ್ಟವಾಗಿ ಪೋಸ್ಟ್ ಹಾಕಲಾಗಿತ್ತು ಎಂಬುದರ ಬಗ್ಗೆ ಪರಿಶೀಲನೆ ನೆಡೆಸುತ್ತಿದ್ದಾರೆ. ಸದ್ಯ ವಿವಾದಾತ್ಮಕ ಪೋಸ್ಟ್​ನ ಫೇಸ್​ಬುಕ್​ನಿಂದ ಡಿಲೀಟ್ ಮಾಡಲಾಗಿದೆ.

Follow Us
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
ಗ್ಯಾಸ್​ ಇಲ್ಲದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌