AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಜೆ ಹಳ್ಳಿ ಗಲಭೆ ಪ್ರಕರಣ: ತನಿಖೆ ಚುರುಕುಗೊಳಿಸಿದ ಸಿಸಿಬಿ ಟೆಕ್ನಿಕಲ್​ ತಂಡ

ಬೆಂಗಳೂರು: ಕೆ.ಜಿ.ಹಳ್ಳಿ, ಡಿ.ಜೆ.ಹಳ್ಳಿ ಠಾಣಾ ವ್ಯಾಪ್ತಿಯ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕಾಗಿದ್ದು, ಈಗ ಪ್ರಮುಖ ಅರೋಪಿಗಳ ಮೊಬೈಲ್​ಗಳನ್ನು ಸಿಸಿಬಿಯ ಟೆಕ್ನಿಕಲ್ ತಂಡಕ್ಕೆ ಹಸ್ತಾಂತರಿಸಲಾಗಿದೆ. ತನಿಖೆಯ ದಿಕ್ಕನೇ ಬದಾಯಿಸುವಂಥ ಸಾಕ್ಷಿಗಳು ದೊರೆಯುವ ಸಾಧ್ಯತೆಗಳಿದ್ದು, ವಶಕ್ಕೆ ಪಡೆದಿರುವ ಮೊಬೈಲ್​ನಲ್ಲಿರುವ ಡಾಟಾ ಹೊರತೆಗೆದು ಸಿಸಿಬಿಯ ತಾಂತ್ರಿಕ ತಂಡ ಪರಿಶೀಲನೆ ನಡೆಸಲಿದೆ. ಆದರೆ ಫೇಸ್​ಬುಕ್​ನಲ್ಲಿ ವಿವಾದಾತ್ಮಕ ಪೋಸ್ಟ್ ಹಾಕಲು ನವೀನ್ ಬಳಸಿದ್ದ ವಿವೋ ಮೊಬೈಲ್ ಇದುವರೆಗೆ ಪತ್ತೆಯಾಗಿಲ್ಲ. ಹೀಗಾಗಿ, ಸಿಸಿಬಿ ತಂಡವು ನವೀನ್ ಬಳಸುತಿದ್ದ ಮೊಬೈಲ್​ನಿಂದ ಎಷ್ಟು ಗಂಟೆಗೆ ನಿರ್ದಿಷ್ಟವಾಗಿ ಪೋಸ್ಟ್ […]

ಡಿಜೆ ಹಳ್ಳಿ ಗಲಭೆ ಪ್ರಕರಣ: ತನಿಖೆ ಚುರುಕುಗೊಳಿಸಿದ ಸಿಸಿಬಿ ಟೆಕ್ನಿಕಲ್​ ತಂಡ
ಸಾಧು ಶ್ರೀನಾಥ್​
| Edited By: |

Updated on: Aug 12, 2020 | 7:32 PM

Share

ಬೆಂಗಳೂರು: ಕೆ.ಜಿ.ಹಳ್ಳಿ, ಡಿ.ಜೆ.ಹಳ್ಳಿ ಠಾಣಾ ವ್ಯಾಪ್ತಿಯ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕಾಗಿದ್ದು, ಈಗ ಪ್ರಮುಖ ಅರೋಪಿಗಳ ಮೊಬೈಲ್​ಗಳನ್ನು ಸಿಸಿಬಿಯ ಟೆಕ್ನಿಕಲ್ ತಂಡಕ್ಕೆ ಹಸ್ತಾಂತರಿಸಲಾಗಿದೆ.

ತನಿಖೆಯ ದಿಕ್ಕನೇ ಬದಾಯಿಸುವಂಥ ಸಾಕ್ಷಿಗಳು ದೊರೆಯುವ ಸಾಧ್ಯತೆಗಳಿದ್ದು, ವಶಕ್ಕೆ ಪಡೆದಿರುವ ಮೊಬೈಲ್​ನಲ್ಲಿರುವ ಡಾಟಾ ಹೊರತೆಗೆದು ಸಿಸಿಬಿಯ ತಾಂತ್ರಿಕ ತಂಡ ಪರಿಶೀಲನೆ ನಡೆಸಲಿದೆ. ಆದರೆ ಫೇಸ್​ಬುಕ್​ನಲ್ಲಿ ವಿವಾದಾತ್ಮಕ ಪೋಸ್ಟ್ ಹಾಕಲು ನವೀನ್ ಬಳಸಿದ್ದ ವಿವೋ ಮೊಬೈಲ್ ಇದುವರೆಗೆ ಪತ್ತೆಯಾಗಿಲ್ಲ.

ಹೀಗಾಗಿ, ಸಿಸಿಬಿ ತಂಡವು ನವೀನ್ ಬಳಸುತಿದ್ದ ಮೊಬೈಲ್​ನಿಂದ ಎಷ್ಟು ಗಂಟೆಗೆ ನಿರ್ದಿಷ್ಟವಾಗಿ ಪೋಸ್ಟ್ ಹಾಕಲಾಗಿತ್ತು ಎಂಬುದರ ಬಗ್ಗೆ ಪರಿಶೀಲನೆ ನೆಡೆಸುತ್ತಿದ್ದಾರೆ. ಸದ್ಯ ವಿವಾದಾತ್ಮಕ ಪೋಸ್ಟ್​ನ ಫೇಸ್​ಬುಕ್​ನಿಂದ ಡಿಲೀಟ್ ಮಾಡಲಾಗಿದೆ.

ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ