AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆ ಉದ್ಯಮಿಯ ಮೊಮ್ಮಗನಿಗಾಗಿ ಪ್ರತ್ಯೇಕ ತಂಡ ರಚಿಸಿ ಹುಡುಕಾಡ್ತಿರುವ CCB ಪೊಲೀಸರು!

ಬೆಂಗಳೂರು: ಸಿನಿಮಾ ಇಂಡಸ್ಟ್ರಿಯಲ್ಲಿ ಸಂಚಲನ ಸೃಷ್ಟಿಸಿರುವ ಸ್ಯಾಂಡಲ್‌ವುಡ್ ಡ್ರಗ್ಸ್ ದಂಧೆ ಕೇಸ್​ಗೆ ಮೇಜರ್ ಟ್ವಿಸ್ಟ್ ಸಿಕ್ಕಿದೆ. ಸ್ಯಾಂಡಲ್​​ವುಡ್ ಡ್ರಗ್ಸ್ ದಂಧೆಗೆ ಭೂಗತ ಪಾತಕಿ ನಂಟಿದೆ ಎಂಬ ಅಂಶ ಬಯಲಾಗಿದೆ. ಈ ಕೇಸ್​ಗೆ ಸಂಬಂಧಿಸಿ ಮಾಜಿ ಭೂಗತ ಪಾತಕಿ ಆಪ್ತನೊಬ್ಬನ ಲಿಂಕ್ ಬಗ್ಗೆ ಮಾಹಿತಿ ಸಿಕ್ಕಿದೆ. ಆ ಭೂಗತ ಪಾತಕಿಯ ಆಪ್ತನಿಂದ ಮುಂಬೈ, ಚೆನ್ನೈ ಮೂಲಕ ಬೆಂಗಳೂರಿಗೆ ಮಾದಕ ವಸ್ತುಗಳು ಸಪ್ಲೈ ಮಾಡಲಾಗುತ್ತಿತ್ತಂತೆ. ಪಾತಕಿಯ ಆಪ್ತ ಕಳೆದ 15 ವರ್ಷಗಳಿಂದ ಬೆಂಗಳೂರಿನಲ್ಲಿ ಡ್ರಗ್ಸ್ ಸಪ್ಲೈ ಮಾಡುತ್ತಿದ್ದ. ರಾಜಕಾರಣಿಗಳ ಮಕ್ಕಳು, […]

ಆ ಉದ್ಯಮಿಯ ಮೊಮ್ಮಗನಿಗಾಗಿ ಪ್ರತ್ಯೇಕ ತಂಡ ರಚಿಸಿ ಹುಡುಕಾಡ್ತಿರುವ CCB ಪೊಲೀಸರು!
ಆಯೇಷಾ ಬಾನು
| Edited By: |

Updated on: Sep 10, 2020 | 2:19 PM

Share

ಬೆಂಗಳೂರು: ಸಿನಿಮಾ ಇಂಡಸ್ಟ್ರಿಯಲ್ಲಿ ಸಂಚಲನ ಸೃಷ್ಟಿಸಿರುವ ಸ್ಯಾಂಡಲ್‌ವುಡ್ ಡ್ರಗ್ಸ್ ದಂಧೆ ಕೇಸ್​ಗೆ ಮೇಜರ್ ಟ್ವಿಸ್ಟ್ ಸಿಕ್ಕಿದೆ. ಸ್ಯಾಂಡಲ್​​ವುಡ್ ಡ್ರಗ್ಸ್ ದಂಧೆಗೆ ಭೂಗತ ಪಾತಕಿ ನಂಟಿದೆ ಎಂಬ ಅಂಶ ಬಯಲಾಗಿದೆ. ಈ ಕೇಸ್​ಗೆ ಸಂಬಂಧಿಸಿ ಮಾಜಿ ಭೂಗತ ಪಾತಕಿ ಆಪ್ತನೊಬ್ಬನ ಲಿಂಕ್ ಬಗ್ಗೆ ಮಾಹಿತಿ ಸಿಕ್ಕಿದೆ.

ಆ ಭೂಗತ ಪಾತಕಿಯ ಆಪ್ತನಿಂದ ಮುಂಬೈ, ಚೆನ್ನೈ ಮೂಲಕ ಬೆಂಗಳೂರಿಗೆ ಮಾದಕ ವಸ್ತುಗಳು ಸಪ್ಲೈ ಮಾಡಲಾಗುತ್ತಿತ್ತಂತೆ. ಪಾತಕಿಯ ಆಪ್ತ ಕಳೆದ 15 ವರ್ಷಗಳಿಂದ ಬೆಂಗಳೂರಿನಲ್ಲಿ ಡ್ರಗ್ಸ್ ಸಪ್ಲೈ ಮಾಡುತ್ತಿದ್ದ. ರಾಜಕಾರಣಿಗಳ ಮಕ್ಕಳು, ನಟ, ನಟಿಯರಿಗೆ, ಕಾಲೇಜು ವಿದ್ಯಾರ್ಥಿಗಳಿಗೆ, ಡಿಜೆಗಳಿಗೆ, ಪಬ್‌ಗಳು, ಹೈಫೈ ಪಾರ್ಟಿ, ರೆೇವ್ ಪಾರ್ಟಿಗಳಿಗೆ ಡ್ರಗ್ಸ್ ಸಪ್ಲೈ ಮಾಡುತ್ತಿದ್ದ. ಡ್ರಗ್ಸ್ ದಂಧೆಗೆ ನೈಜೀರಿಯಾ ಡ್ರಗ್ಸ್ ಪೆಡ್ಲರ್‌ಗಳನ್ನು ಬಳಸಿಕೊಳ್ಳುತ್ತಿದ್ದ ಎಂಬ ಮಾಹಿತಿಯೂ ಸಿಕ್ಕಿದೆ. ಹೀಗಾಗಿ ಭೂಗತ ಪಾತಕಿಯ ಆಪ್ತನಿಗಾಗಿ ಸಿಸಿಬಿ ಪ್ರತ್ಯೇಕ ತಂಡ ರಚಿಸಿದೆ; ಶೋಧಕಾರ್ಯ ನಡೆಸುತ್ತಿದೆ.

ಪ್ರಭಾವಿ ಉದ್ಯಮಿಯ ಮೊಮ್ಮಗನಿಗಾಗಿ ಪೊಲೀಸರ ಹುಡಕಾಟ: ಇನ್ನು ಆಂಧ್ರ ಪ್ರದೇಶ ಹಾಗೂ ಕರ್ನಾಟಕದ ಪ್ರಭಾವಿ ಉದ್ಯಮಿಯ ಮೊಮ್ಮಗನಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಈ ಹಿಂದೆ ಉದ್ಯಮಿಯ ಮೊಮ್ಮಗ ಗಾಂಜಾ ಪ್ರಕರಣವೊಂದರಲ್ಲಿ ಬಂಧನನಾಗಿದ್ದ. ರಾಜಕಾರಣಗಳ ಪುತ್ರರು ಹಾಗೂ ನಟ ನಟಿಯರ ಸಂಪರ್ಕ ಹೊಂದಿದ್ದ. ಅಲ್ಲದೆ ಡ್ರಗ್ ಪೆಡ್ಲರ್‌ಗಳ ಜೊತೆ ನಿರಂತರವಾಗಿ ಸಂಪರ್ಕ ಹೊಂದಿರುವ ಶಂಕೆ ಇದೆ. ಹೀಗಾಗಿ ಡ್ರಗ್ಸ್ ದಂಧೆಯಲ್ಲಿ ಈತನೂ ಭಾಗಿಯಾಗಿರುವ ಶಂಕೆ ಇದ್ದು, ಈಗಾಗಲೇ ಕರ್ನಾಟಕ ಮತ್ತು ಆಂಧ್ರ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

Follow Us
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​