AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆ ಉದ್ಯಮಿಯ ಮೊಮ್ಮಗನಿಗಾಗಿ ಪ್ರತ್ಯೇಕ ತಂಡ ರಚಿಸಿ ಹುಡುಕಾಡ್ತಿರುವ CCB ಪೊಲೀಸರು!

ಬೆಂಗಳೂರು: ಸಿನಿಮಾ ಇಂಡಸ್ಟ್ರಿಯಲ್ಲಿ ಸಂಚಲನ ಸೃಷ್ಟಿಸಿರುವ ಸ್ಯಾಂಡಲ್‌ವುಡ್ ಡ್ರಗ್ಸ್ ದಂಧೆ ಕೇಸ್​ಗೆ ಮೇಜರ್ ಟ್ವಿಸ್ಟ್ ಸಿಕ್ಕಿದೆ. ಸ್ಯಾಂಡಲ್​​ವುಡ್ ಡ್ರಗ್ಸ್ ದಂಧೆಗೆ ಭೂಗತ ಪಾತಕಿ ನಂಟಿದೆ ಎಂಬ ಅಂಶ ಬಯಲಾಗಿದೆ. ಈ ಕೇಸ್​ಗೆ ಸಂಬಂಧಿಸಿ ಮಾಜಿ ಭೂಗತ ಪಾತಕಿ ಆಪ್ತನೊಬ್ಬನ ಲಿಂಕ್ ಬಗ್ಗೆ ಮಾಹಿತಿ ಸಿಕ್ಕಿದೆ. ಆ ಭೂಗತ ಪಾತಕಿಯ ಆಪ್ತನಿಂದ ಮುಂಬೈ, ಚೆನ್ನೈ ಮೂಲಕ ಬೆಂಗಳೂರಿಗೆ ಮಾದಕ ವಸ್ತುಗಳು ಸಪ್ಲೈ ಮಾಡಲಾಗುತ್ತಿತ್ತಂತೆ. ಪಾತಕಿಯ ಆಪ್ತ ಕಳೆದ 15 ವರ್ಷಗಳಿಂದ ಬೆಂಗಳೂರಿನಲ್ಲಿ ಡ್ರಗ್ಸ್ ಸಪ್ಲೈ ಮಾಡುತ್ತಿದ್ದ. ರಾಜಕಾರಣಿಗಳ ಮಕ್ಕಳು, […]

ಆ ಉದ್ಯಮಿಯ ಮೊಮ್ಮಗನಿಗಾಗಿ ಪ್ರತ್ಯೇಕ ತಂಡ ರಚಿಸಿ ಹುಡುಕಾಡ್ತಿರುವ CCB ಪೊಲೀಸರು!
ಆಯೇಷಾ ಬಾನು
| Edited By: |

Updated on: Sep 10, 2020 | 2:19 PM

Share

ಬೆಂಗಳೂರು: ಸಿನಿಮಾ ಇಂಡಸ್ಟ್ರಿಯಲ್ಲಿ ಸಂಚಲನ ಸೃಷ್ಟಿಸಿರುವ ಸ್ಯಾಂಡಲ್‌ವುಡ್ ಡ್ರಗ್ಸ್ ದಂಧೆ ಕೇಸ್​ಗೆ ಮೇಜರ್ ಟ್ವಿಸ್ಟ್ ಸಿಕ್ಕಿದೆ. ಸ್ಯಾಂಡಲ್​​ವುಡ್ ಡ್ರಗ್ಸ್ ದಂಧೆಗೆ ಭೂಗತ ಪಾತಕಿ ನಂಟಿದೆ ಎಂಬ ಅಂಶ ಬಯಲಾಗಿದೆ. ಈ ಕೇಸ್​ಗೆ ಸಂಬಂಧಿಸಿ ಮಾಜಿ ಭೂಗತ ಪಾತಕಿ ಆಪ್ತನೊಬ್ಬನ ಲಿಂಕ್ ಬಗ್ಗೆ ಮಾಹಿತಿ ಸಿಕ್ಕಿದೆ.

ಆ ಭೂಗತ ಪಾತಕಿಯ ಆಪ್ತನಿಂದ ಮುಂಬೈ, ಚೆನ್ನೈ ಮೂಲಕ ಬೆಂಗಳೂರಿಗೆ ಮಾದಕ ವಸ್ತುಗಳು ಸಪ್ಲೈ ಮಾಡಲಾಗುತ್ತಿತ್ತಂತೆ. ಪಾತಕಿಯ ಆಪ್ತ ಕಳೆದ 15 ವರ್ಷಗಳಿಂದ ಬೆಂಗಳೂರಿನಲ್ಲಿ ಡ್ರಗ್ಸ್ ಸಪ್ಲೈ ಮಾಡುತ್ತಿದ್ದ. ರಾಜಕಾರಣಿಗಳ ಮಕ್ಕಳು, ನಟ, ನಟಿಯರಿಗೆ, ಕಾಲೇಜು ವಿದ್ಯಾರ್ಥಿಗಳಿಗೆ, ಡಿಜೆಗಳಿಗೆ, ಪಬ್‌ಗಳು, ಹೈಫೈ ಪಾರ್ಟಿ, ರೆೇವ್ ಪಾರ್ಟಿಗಳಿಗೆ ಡ್ರಗ್ಸ್ ಸಪ್ಲೈ ಮಾಡುತ್ತಿದ್ದ. ಡ್ರಗ್ಸ್ ದಂಧೆಗೆ ನೈಜೀರಿಯಾ ಡ್ರಗ್ಸ್ ಪೆಡ್ಲರ್‌ಗಳನ್ನು ಬಳಸಿಕೊಳ್ಳುತ್ತಿದ್ದ ಎಂಬ ಮಾಹಿತಿಯೂ ಸಿಕ್ಕಿದೆ. ಹೀಗಾಗಿ ಭೂಗತ ಪಾತಕಿಯ ಆಪ್ತನಿಗಾಗಿ ಸಿಸಿಬಿ ಪ್ರತ್ಯೇಕ ತಂಡ ರಚಿಸಿದೆ; ಶೋಧಕಾರ್ಯ ನಡೆಸುತ್ತಿದೆ.

ಪ್ರಭಾವಿ ಉದ್ಯಮಿಯ ಮೊಮ್ಮಗನಿಗಾಗಿ ಪೊಲೀಸರ ಹುಡಕಾಟ: ಇನ್ನು ಆಂಧ್ರ ಪ್ರದೇಶ ಹಾಗೂ ಕರ್ನಾಟಕದ ಪ್ರಭಾವಿ ಉದ್ಯಮಿಯ ಮೊಮ್ಮಗನಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಈ ಹಿಂದೆ ಉದ್ಯಮಿಯ ಮೊಮ್ಮಗ ಗಾಂಜಾ ಪ್ರಕರಣವೊಂದರಲ್ಲಿ ಬಂಧನನಾಗಿದ್ದ. ರಾಜಕಾರಣಗಳ ಪುತ್ರರು ಹಾಗೂ ನಟ ನಟಿಯರ ಸಂಪರ್ಕ ಹೊಂದಿದ್ದ. ಅಲ್ಲದೆ ಡ್ರಗ್ ಪೆಡ್ಲರ್‌ಗಳ ಜೊತೆ ನಿರಂತರವಾಗಿ ಸಂಪರ್ಕ ಹೊಂದಿರುವ ಶಂಕೆ ಇದೆ. ಹೀಗಾಗಿ ಡ್ರಗ್ಸ್ ದಂಧೆಯಲ್ಲಿ ಈತನೂ ಭಾಗಿಯಾಗಿರುವ ಶಂಕೆ ಇದ್ದು, ಈಗಾಗಲೇ ಕರ್ನಾಟಕ ಮತ್ತು ಆಂಧ್ರ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ