AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋಂಕಿತರ ಅಂತ್ಯಕ್ರಿಯೆ ನೆರವೇರಿಸುವ ಸ್ಮಶಾನದ ಕಾವಲುಗಾರನಿಗೆ PPE ಕಿಟ್ ನೀಡದ ಅಧಿಕಾರಿಗಳು

ಬೆಳಗಾವಿ: ಸೋಂಕಿತರ ಅಂತ್ಯಕ್ರಿಯೆ ನೆರವೇರಿಸುವ ಸ್ಮಶಾನದ ಕಾವಲುಗಾರನಿಗೆ PPE ಕಿಟ್ ನೀಡದೆ ಅಧಿಕಾರಿಗಳು ನಿರ್ಲಕ್ಷ್ಯ ತೋರಿರುವ ಘಟನೆ ಸದಾಶಿವನಗರದಲ್ಲಿರುವ ರುದ್ರಭೂಮಿಯಲ್ಲಿ ಕಂಡುಬಂದಿದೆ. ಮೃತಪಟ್ಟ ಸೋಂಕಿತರ ಅಂತ್ಯಕ್ರಿಯೆಯಲ್ಲಿ ಸ್ಮಶಾನದ ಕಾವಲುಗಾರ ಸಹ ಪಾಲ್ಗೊಳ್ಳುತ್ತಾನೆ. ಆದರೆ, ಈತನಿಗೆ PPE ಕಿಟ್ ನೀಡದೆ ಮಹಾನಗರ ಪಾಲಿಕೆ ಅಧಿಕಾರಿಗಳು ದಿವ್ಯ ನಿರ್ಲಕ್ಷ್ಯ ತೋರಿದ್ದಾರೆ. ರಾಜ್ಯ ಸರ್ಕಾರ ಈ ಕುರಿತು ಆದೇಶ ಹೊರಡಿಸಿದ್ದರೂ ಪಾಲಿಕೆ ಅಧಿಕಾರಿಗಳು ಅದನ್ನು ಪಾಲಿಸಿಲ್ಲ ಎಂದು ತಿಳಿದುಬಂದಿದೆ. ಅಂತ್ಯಸಂಸ್ಕಾರದಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿ PPE ಕಿಟ್ ಧರಿಸಿದ್ರೂ ಕಾವಲುಗಾರನಿಗೆ ಮಾತ್ರ […]

ಸೋಂಕಿತರ ಅಂತ್ಯಕ್ರಿಯೆ ನೆರವೇರಿಸುವ ಸ್ಮಶಾನದ ಕಾವಲುಗಾರನಿಗೆ PPE ಕಿಟ್ ನೀಡದ ಅಧಿಕಾರಿಗಳು
KUSHAL V
| Edited By: |

Updated on:Jul 26, 2020 | 9:41 PM

Share

ಬೆಳಗಾವಿ: ಸೋಂಕಿತರ ಅಂತ್ಯಕ್ರಿಯೆ ನೆರವೇರಿಸುವ ಸ್ಮಶಾನದ ಕಾವಲುಗಾರನಿಗೆ PPE ಕಿಟ್ ನೀಡದೆ ಅಧಿಕಾರಿಗಳು ನಿರ್ಲಕ್ಷ್ಯ ತೋರಿರುವ ಘಟನೆ ಸದಾಶಿವನಗರದಲ್ಲಿರುವ ರುದ್ರಭೂಮಿಯಲ್ಲಿ ಕಂಡುಬಂದಿದೆ.

ಮೃತಪಟ್ಟ ಸೋಂಕಿತರ ಅಂತ್ಯಕ್ರಿಯೆಯಲ್ಲಿ ಸ್ಮಶಾನದ ಕಾವಲುಗಾರ ಸಹ ಪಾಲ್ಗೊಳ್ಳುತ್ತಾನೆ. ಆದರೆ, ಈತನಿಗೆ PPE ಕಿಟ್ ನೀಡದೆ ಮಹಾನಗರ ಪಾಲಿಕೆ ಅಧಿಕಾರಿಗಳು ದಿವ್ಯ ನಿರ್ಲಕ್ಷ್ಯ ತೋರಿದ್ದಾರೆ.

ರಾಜ್ಯ ಸರ್ಕಾರ ಈ ಕುರಿತು ಆದೇಶ ಹೊರಡಿಸಿದ್ದರೂ ಪಾಲಿಕೆ ಅಧಿಕಾರಿಗಳು ಅದನ್ನು ಪಾಲಿಸಿಲ್ಲ ಎಂದು ತಿಳಿದುಬಂದಿದೆ. ಅಂತ್ಯಸಂಸ್ಕಾರದಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿ PPE ಕಿಟ್ ಧರಿಸಿದ್ರೂ ಕಾವಲುಗಾರನಿಗೆ ಮಾತ್ರ ನೀಡಿರಲಿಲ್ಲ. ಹೀಗಾಗಿ, ಸ್ಮಶಾನದಲ್ಲಿ ಕೆಲಸ ನಿರ್ವಹಿಸುತ್ತಿರುವ ಕಾವಲುಗಾರನಿಗೆ ಸೋಂಕು ತಗಲುವ ಸಾಧ್ಯತೆ ಹೆಚ್ಚಾಗಿದೆ.

Published On - 1:16 pm, Sun, 26 July 20

ತೆನೆ ಹೊತ್ತ ಮಹಿಳೆ ಜತೆ ಚಕ್ರದ ಗುರುತು ಸೇರಿಸಲು ಪ್ಲ್ಯಾನ್
ತೆನೆ ಹೊತ್ತ ಮಹಿಳೆ ಜತೆ ಚಕ್ರದ ಗುರುತು ಸೇರಿಸಲು ಪ್ಲ್ಯಾನ್
ಕಾಂಪೌಂಡ್ ತೆರವು ವಿಚಾರ: ಹಾಸನ ಪೊಲೀಸ್ ಠಾಣೆಗೆ ಯಶ್ ತಾಯಿ ಭೇಟಿ
ಕಾಂಪೌಂಡ್ ತೆರವು ವಿಚಾರ: ಹಾಸನ ಪೊಲೀಸ್ ಠಾಣೆಗೆ ಯಶ್ ತಾಯಿ ಭೇಟಿ
ಕರ್ನಾಟಕ ಕರಾವಳಿ ಆಗಲಿದೆ ಟೂರಿಸಂ ಹಬ್: ಡಿಕೆಶಿ ಮಹತ್ವದ ಘೋಷಣೆ
ಕರ್ನಾಟಕ ಕರಾವಳಿ ಆಗಲಿದೆ ಟೂರಿಸಂ ಹಬ್: ಡಿಕೆಶಿ ಮಹತ್ವದ ಘೋಷಣೆ
ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ