AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋಂಕಿತರ ಅಂತ್ಯಕ್ರಿಯೆ ನೆರವೇರಿಸುವ ಸ್ಮಶಾನದ ಕಾವಲುಗಾರನಿಗೆ PPE ಕಿಟ್ ನೀಡದ ಅಧಿಕಾರಿಗಳು

ಬೆಳಗಾವಿ: ಸೋಂಕಿತರ ಅಂತ್ಯಕ್ರಿಯೆ ನೆರವೇರಿಸುವ ಸ್ಮಶಾನದ ಕಾವಲುಗಾರನಿಗೆ PPE ಕಿಟ್ ನೀಡದೆ ಅಧಿಕಾರಿಗಳು ನಿರ್ಲಕ್ಷ್ಯ ತೋರಿರುವ ಘಟನೆ ಸದಾಶಿವನಗರದಲ್ಲಿರುವ ರುದ್ರಭೂಮಿಯಲ್ಲಿ ಕಂಡುಬಂದಿದೆ. ಮೃತಪಟ್ಟ ಸೋಂಕಿತರ ಅಂತ್ಯಕ್ರಿಯೆಯಲ್ಲಿ ಸ್ಮಶಾನದ ಕಾವಲುಗಾರ ಸಹ ಪಾಲ್ಗೊಳ್ಳುತ್ತಾನೆ. ಆದರೆ, ಈತನಿಗೆ PPE ಕಿಟ್ ನೀಡದೆ ಮಹಾನಗರ ಪಾಲಿಕೆ ಅಧಿಕಾರಿಗಳು ದಿವ್ಯ ನಿರ್ಲಕ್ಷ್ಯ ತೋರಿದ್ದಾರೆ. ರಾಜ್ಯ ಸರ್ಕಾರ ಈ ಕುರಿತು ಆದೇಶ ಹೊರಡಿಸಿದ್ದರೂ ಪಾಲಿಕೆ ಅಧಿಕಾರಿಗಳು ಅದನ್ನು ಪಾಲಿಸಿಲ್ಲ ಎಂದು ತಿಳಿದುಬಂದಿದೆ. ಅಂತ್ಯಸಂಸ್ಕಾರದಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿ PPE ಕಿಟ್ ಧರಿಸಿದ್ರೂ ಕಾವಲುಗಾರನಿಗೆ ಮಾತ್ರ […]

ಸೋಂಕಿತರ ಅಂತ್ಯಕ್ರಿಯೆ ನೆರವೇರಿಸುವ ಸ್ಮಶಾನದ ಕಾವಲುಗಾರನಿಗೆ PPE ಕಿಟ್ ನೀಡದ ಅಧಿಕಾರಿಗಳು
KUSHAL V
| Edited By: |

Updated on:Jul 26, 2020 | 9:41 PM

Share

ಬೆಳಗಾವಿ: ಸೋಂಕಿತರ ಅಂತ್ಯಕ್ರಿಯೆ ನೆರವೇರಿಸುವ ಸ್ಮಶಾನದ ಕಾವಲುಗಾರನಿಗೆ PPE ಕಿಟ್ ನೀಡದೆ ಅಧಿಕಾರಿಗಳು ನಿರ್ಲಕ್ಷ್ಯ ತೋರಿರುವ ಘಟನೆ ಸದಾಶಿವನಗರದಲ್ಲಿರುವ ರುದ್ರಭೂಮಿಯಲ್ಲಿ ಕಂಡುಬಂದಿದೆ.

ಮೃತಪಟ್ಟ ಸೋಂಕಿತರ ಅಂತ್ಯಕ್ರಿಯೆಯಲ್ಲಿ ಸ್ಮಶಾನದ ಕಾವಲುಗಾರ ಸಹ ಪಾಲ್ಗೊಳ್ಳುತ್ತಾನೆ. ಆದರೆ, ಈತನಿಗೆ PPE ಕಿಟ್ ನೀಡದೆ ಮಹಾನಗರ ಪಾಲಿಕೆ ಅಧಿಕಾರಿಗಳು ದಿವ್ಯ ನಿರ್ಲಕ್ಷ್ಯ ತೋರಿದ್ದಾರೆ.

ರಾಜ್ಯ ಸರ್ಕಾರ ಈ ಕುರಿತು ಆದೇಶ ಹೊರಡಿಸಿದ್ದರೂ ಪಾಲಿಕೆ ಅಧಿಕಾರಿಗಳು ಅದನ್ನು ಪಾಲಿಸಿಲ್ಲ ಎಂದು ತಿಳಿದುಬಂದಿದೆ. ಅಂತ್ಯಸಂಸ್ಕಾರದಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿ PPE ಕಿಟ್ ಧರಿಸಿದ್ರೂ ಕಾವಲುಗಾರನಿಗೆ ಮಾತ್ರ ನೀಡಿರಲಿಲ್ಲ. ಹೀಗಾಗಿ, ಸ್ಮಶಾನದಲ್ಲಿ ಕೆಲಸ ನಿರ್ವಹಿಸುತ್ತಿರುವ ಕಾವಲುಗಾರನಿಗೆ ಸೋಂಕು ತಗಲುವ ಸಾಧ್ಯತೆ ಹೆಚ್ಚಾಗಿದೆ.

Published On - 1:16 pm, Sun, 26 July 20

ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್