AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾರದ ಹಿಂದಷ್ಟೇ ಕೊರೊನಾ ಗೆದ್ದಿದ್ದ ಕೊಪ್ಪಳದ ಶತಾಯುಷಿ ಅಜ್ಜಿ ವಿಧಿವಶ

ಕೊಪ್ಪಳ: ಕೊರೊನಾ ಮಹಾಮಾರಿಯನ್ನೇ ಬಗ್ಗುಬಡಿದು ಗೆದ್ದಿದ್ದ ಶತಾಯುಷಿ ವೃದ್ಧೆಯೊಬ್ಬರು ಇಂದು ಕೊನೆಯುಸಿರೆಳೆದಿದ್ದಾರೆ. ಜಿಲ್ಲೆಯ ಕಾತರಕಿ-ಗುಡ್ಲಾನೂರ್ ಗ್ರಾಮದ ಶತಾಯುಷಿ ವೃದ್ಧೆ ಕಮಲಮ್ಮ ಹಿರೇಗೌಡ್ರು (105) ಇಂದು ಅಸುನೀಗಿದರು. ಕಳೆದ ವಾರವಷ್ಟೇ ಕೊರೊನಾದಿಂದ ಗುಣಮುಖವಾಗಿದ್ದ ಶತಾಯುಷಿ ಕಮಲಮ್ಮನವರಿಗೆ ಸಪ್ಟೆಂಬರ್ 4 ರಂದು ಕೊರೊನಾ ಸೋಂಕು ದೃಢಪಟ್ಟಿತ್ತು. ನಂತರ, ಸಪ್ಟೆಂಬರ್ 11ರಂದು ಕಮಲಮ್ಮರಿಗೆ ನೆಗಟಿವ್ ವರದಿಯಾಗಿತ್ತು. ಆದರೆ, ಕೊರೊನಾ ವರದಿ ನೆಗಟಿವ್ ಬಂದ 8 ದಿನಗಳಲ್ಲೇ ಕಮಲಮ್ಮ ನಿಧನ ಹೊಂದಿದ್ದಾರೆ.

ವಾರದ ಹಿಂದಷ್ಟೇ ಕೊರೊನಾ ಗೆದ್ದಿದ್ದ ಕೊಪ್ಪಳದ ಶತಾಯುಷಿ ಅಜ್ಜಿ ವಿಧಿವಶ
KUSHAL V
| Edited By: |

Updated on: Sep 19, 2020 | 12:32 PM

Share

ಕೊಪ್ಪಳ: ಕೊರೊನಾ ಮಹಾಮಾರಿಯನ್ನೇ ಬಗ್ಗುಬಡಿದು ಗೆದ್ದಿದ್ದ ಶತಾಯುಷಿ ವೃದ್ಧೆಯೊಬ್ಬರು ಇಂದು ಕೊನೆಯುಸಿರೆಳೆದಿದ್ದಾರೆ. ಜಿಲ್ಲೆಯ ಕಾತರಕಿ-ಗುಡ್ಲಾನೂರ್ ಗ್ರಾಮದ ಶತಾಯುಷಿ ವೃದ್ಧೆ ಕಮಲಮ್ಮ ಹಿರೇಗೌಡ್ರು (105) ಇಂದು ಅಸುನೀಗಿದರು.

ಕಳೆದ ವಾರವಷ್ಟೇ ಕೊರೊನಾದಿಂದ ಗುಣಮುಖವಾಗಿದ್ದ ಶತಾಯುಷಿ ಕಮಲಮ್ಮನವರಿಗೆ ಸಪ್ಟೆಂಬರ್ 4 ರಂದು ಕೊರೊನಾ ಸೋಂಕು ದೃಢಪಟ್ಟಿತ್ತು. ನಂತರ, ಸಪ್ಟೆಂಬರ್ 11ರಂದು ಕಮಲಮ್ಮರಿಗೆ ನೆಗಟಿವ್ ವರದಿಯಾಗಿತ್ತು. ಆದರೆ, ಕೊರೊನಾ ವರದಿ ನೆಗಟಿವ್ ಬಂದ 8 ದಿನಗಳಲ್ಲೇ ಕಮಲಮ್ಮ ನಿಧನ ಹೊಂದಿದ್ದಾರೆ.

ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ