AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾರದ ಹಿಂದಷ್ಟೇ ಕೊರೊನಾ ಗೆದ್ದಿದ್ದ ಕೊಪ್ಪಳದ ಶತಾಯುಷಿ ಅಜ್ಜಿ ವಿಧಿವಶ

ಕೊಪ್ಪಳ: ಕೊರೊನಾ ಮಹಾಮಾರಿಯನ್ನೇ ಬಗ್ಗುಬಡಿದು ಗೆದ್ದಿದ್ದ ಶತಾಯುಷಿ ವೃದ್ಧೆಯೊಬ್ಬರು ಇಂದು ಕೊನೆಯುಸಿರೆಳೆದಿದ್ದಾರೆ. ಜಿಲ್ಲೆಯ ಕಾತರಕಿ-ಗುಡ್ಲಾನೂರ್ ಗ್ರಾಮದ ಶತಾಯುಷಿ ವೃದ್ಧೆ ಕಮಲಮ್ಮ ಹಿರೇಗೌಡ್ರು (105) ಇಂದು ಅಸುನೀಗಿದರು. ಕಳೆದ ವಾರವಷ್ಟೇ ಕೊರೊನಾದಿಂದ ಗುಣಮುಖವಾಗಿದ್ದ ಶತಾಯುಷಿ ಕಮಲಮ್ಮನವರಿಗೆ ಸಪ್ಟೆಂಬರ್ 4 ರಂದು ಕೊರೊನಾ ಸೋಂಕು ದೃಢಪಟ್ಟಿತ್ತು. ನಂತರ, ಸಪ್ಟೆಂಬರ್ 11ರಂದು ಕಮಲಮ್ಮರಿಗೆ ನೆಗಟಿವ್ ವರದಿಯಾಗಿತ್ತು. ಆದರೆ, ಕೊರೊನಾ ವರದಿ ನೆಗಟಿವ್ ಬಂದ 8 ದಿನಗಳಲ್ಲೇ ಕಮಲಮ್ಮ ನಿಧನ ಹೊಂದಿದ್ದಾರೆ.

ವಾರದ ಹಿಂದಷ್ಟೇ ಕೊರೊನಾ ಗೆದ್ದಿದ್ದ ಕೊಪ್ಪಳದ ಶತಾಯುಷಿ ಅಜ್ಜಿ ವಿಧಿವಶ
KUSHAL V
| Edited By: |

Updated on: Sep 19, 2020 | 12:32 PM

Share

ಕೊಪ್ಪಳ: ಕೊರೊನಾ ಮಹಾಮಾರಿಯನ್ನೇ ಬಗ್ಗುಬಡಿದು ಗೆದ್ದಿದ್ದ ಶತಾಯುಷಿ ವೃದ್ಧೆಯೊಬ್ಬರು ಇಂದು ಕೊನೆಯುಸಿರೆಳೆದಿದ್ದಾರೆ. ಜಿಲ್ಲೆಯ ಕಾತರಕಿ-ಗುಡ್ಲಾನೂರ್ ಗ್ರಾಮದ ಶತಾಯುಷಿ ವೃದ್ಧೆ ಕಮಲಮ್ಮ ಹಿರೇಗೌಡ್ರು (105) ಇಂದು ಅಸುನೀಗಿದರು.

ಕಳೆದ ವಾರವಷ್ಟೇ ಕೊರೊನಾದಿಂದ ಗುಣಮುಖವಾಗಿದ್ದ ಶತಾಯುಷಿ ಕಮಲಮ್ಮನವರಿಗೆ ಸಪ್ಟೆಂಬರ್ 4 ರಂದು ಕೊರೊನಾ ಸೋಂಕು ದೃಢಪಟ್ಟಿತ್ತು. ನಂತರ, ಸಪ್ಟೆಂಬರ್ 11ರಂದು ಕಮಲಮ್ಮರಿಗೆ ನೆಗಟಿವ್ ವರದಿಯಾಗಿತ್ತು. ಆದರೆ, ಕೊರೊನಾ ವರದಿ ನೆಗಟಿವ್ ಬಂದ 8 ದಿನಗಳಲ್ಲೇ ಕಮಲಮ್ಮ ನಿಧನ ಹೊಂದಿದ್ದಾರೆ.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ