AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾರದ ಹಿಂದಷ್ಟೇ ಕೊರೊನಾ ಗೆದ್ದಿದ್ದ ಕೊಪ್ಪಳದ ಶತಾಯುಷಿ ಅಜ್ಜಿ ವಿಧಿವಶ

ಕೊಪ್ಪಳ: ಕೊರೊನಾ ಮಹಾಮಾರಿಯನ್ನೇ ಬಗ್ಗುಬಡಿದು ಗೆದ್ದಿದ್ದ ಶತಾಯುಷಿ ವೃದ್ಧೆಯೊಬ್ಬರು ಇಂದು ಕೊನೆಯುಸಿರೆಳೆದಿದ್ದಾರೆ. ಜಿಲ್ಲೆಯ ಕಾತರಕಿ-ಗುಡ್ಲಾನೂರ್ ಗ್ರಾಮದ ಶತಾಯುಷಿ ವೃದ್ಧೆ ಕಮಲಮ್ಮ ಹಿರೇಗೌಡ್ರು (105) ಇಂದು ಅಸುನೀಗಿದರು. ಕಳೆದ ವಾರವಷ್ಟೇ ಕೊರೊನಾದಿಂದ ಗುಣಮುಖವಾಗಿದ್ದ ಶತಾಯುಷಿ ಕಮಲಮ್ಮನವರಿಗೆ ಸಪ್ಟೆಂಬರ್ 4 ರಂದು ಕೊರೊನಾ ಸೋಂಕು ದೃಢಪಟ್ಟಿತ್ತು. ನಂತರ, ಸಪ್ಟೆಂಬರ್ 11ರಂದು ಕಮಲಮ್ಮರಿಗೆ ನೆಗಟಿವ್ ವರದಿಯಾಗಿತ್ತು. ಆದರೆ, ಕೊರೊನಾ ವರದಿ ನೆಗಟಿವ್ ಬಂದ 8 ದಿನಗಳಲ್ಲೇ ಕಮಲಮ್ಮ ನಿಧನ ಹೊಂದಿದ್ದಾರೆ.

ವಾರದ ಹಿಂದಷ್ಟೇ ಕೊರೊನಾ ಗೆದ್ದಿದ್ದ ಕೊಪ್ಪಳದ ಶತಾಯುಷಿ ಅಜ್ಜಿ ವಿಧಿವಶ
KUSHAL V
| Updated By: ಸಾಧು ಶ್ರೀನಾಥ್​|

Updated on: Sep 19, 2020 | 12:32 PM

Share

ಕೊಪ್ಪಳ: ಕೊರೊನಾ ಮಹಾಮಾರಿಯನ್ನೇ ಬಗ್ಗುಬಡಿದು ಗೆದ್ದಿದ್ದ ಶತಾಯುಷಿ ವೃದ್ಧೆಯೊಬ್ಬರು ಇಂದು ಕೊನೆಯುಸಿರೆಳೆದಿದ್ದಾರೆ. ಜಿಲ್ಲೆಯ ಕಾತರಕಿ-ಗುಡ್ಲಾನೂರ್ ಗ್ರಾಮದ ಶತಾಯುಷಿ ವೃದ್ಧೆ ಕಮಲಮ್ಮ ಹಿರೇಗೌಡ್ರು (105) ಇಂದು ಅಸುನೀಗಿದರು.

ಕಳೆದ ವಾರವಷ್ಟೇ ಕೊರೊನಾದಿಂದ ಗುಣಮುಖವಾಗಿದ್ದ ಶತಾಯುಷಿ ಕಮಲಮ್ಮನವರಿಗೆ ಸಪ್ಟೆಂಬರ್ 4 ರಂದು ಕೊರೊನಾ ಸೋಂಕು ದೃಢಪಟ್ಟಿತ್ತು. ನಂತರ, ಸಪ್ಟೆಂಬರ್ 11ರಂದು ಕಮಲಮ್ಮರಿಗೆ ನೆಗಟಿವ್ ವರದಿಯಾಗಿತ್ತು. ಆದರೆ, ಕೊರೊನಾ ವರದಿ ನೆಗಟಿವ್ ಬಂದ 8 ದಿನಗಳಲ್ಲೇ ಕಮಲಮ್ಮ ನಿಧನ ಹೊಂದಿದ್ದಾರೆ.

ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ