AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾರದ ಹಿಂದಷ್ಟೇ ಕೊರೊನಾ ಗೆದ್ದಿದ್ದ ಕೊಪ್ಪಳದ ಶತಾಯುಷಿ ಅಜ್ಜಿ ವಿಧಿವಶ

ಕೊಪ್ಪಳ: ಕೊರೊನಾ ಮಹಾಮಾರಿಯನ್ನೇ ಬಗ್ಗುಬಡಿದು ಗೆದ್ದಿದ್ದ ಶತಾಯುಷಿ ವೃದ್ಧೆಯೊಬ್ಬರು ಇಂದು ಕೊನೆಯುಸಿರೆಳೆದಿದ್ದಾರೆ. ಜಿಲ್ಲೆಯ ಕಾತರಕಿ-ಗುಡ್ಲಾನೂರ್ ಗ್ರಾಮದ ಶತಾಯುಷಿ ವೃದ್ಧೆ ಕಮಲಮ್ಮ ಹಿರೇಗೌಡ್ರು (105) ಇಂದು ಅಸುನೀಗಿದರು. ಕಳೆದ ವಾರವಷ್ಟೇ ಕೊರೊನಾದಿಂದ ಗುಣಮುಖವಾಗಿದ್ದ ಶತಾಯುಷಿ ಕಮಲಮ್ಮನವರಿಗೆ ಸಪ್ಟೆಂಬರ್ 4 ರಂದು ಕೊರೊನಾ ಸೋಂಕು ದೃಢಪಟ್ಟಿತ್ತು. ನಂತರ, ಸಪ್ಟೆಂಬರ್ 11ರಂದು ಕಮಲಮ್ಮರಿಗೆ ನೆಗಟಿವ್ ವರದಿಯಾಗಿತ್ತು. ಆದರೆ, ಕೊರೊನಾ ವರದಿ ನೆಗಟಿವ್ ಬಂದ 8 ದಿನಗಳಲ್ಲೇ ಕಮಲಮ್ಮ ನಿಧನ ಹೊಂದಿದ್ದಾರೆ.

ವಾರದ ಹಿಂದಷ್ಟೇ ಕೊರೊನಾ ಗೆದ್ದಿದ್ದ ಕೊಪ್ಪಳದ ಶತಾಯುಷಿ ಅಜ್ಜಿ ವಿಧಿವಶ
KUSHAL V
| Edited By: |

Updated on: Sep 19, 2020 | 12:32 PM

Share

ಕೊಪ್ಪಳ: ಕೊರೊನಾ ಮಹಾಮಾರಿಯನ್ನೇ ಬಗ್ಗುಬಡಿದು ಗೆದ್ದಿದ್ದ ಶತಾಯುಷಿ ವೃದ್ಧೆಯೊಬ್ಬರು ಇಂದು ಕೊನೆಯುಸಿರೆಳೆದಿದ್ದಾರೆ. ಜಿಲ್ಲೆಯ ಕಾತರಕಿ-ಗುಡ್ಲಾನೂರ್ ಗ್ರಾಮದ ಶತಾಯುಷಿ ವೃದ್ಧೆ ಕಮಲಮ್ಮ ಹಿರೇಗೌಡ್ರು (105) ಇಂದು ಅಸುನೀಗಿದರು.

ಕಳೆದ ವಾರವಷ್ಟೇ ಕೊರೊನಾದಿಂದ ಗುಣಮುಖವಾಗಿದ್ದ ಶತಾಯುಷಿ ಕಮಲಮ್ಮನವರಿಗೆ ಸಪ್ಟೆಂಬರ್ 4 ರಂದು ಕೊರೊನಾ ಸೋಂಕು ದೃಢಪಟ್ಟಿತ್ತು. ನಂತರ, ಸಪ್ಟೆಂಬರ್ 11ರಂದು ಕಮಲಮ್ಮರಿಗೆ ನೆಗಟಿವ್ ವರದಿಯಾಗಿತ್ತು. ಆದರೆ, ಕೊರೊನಾ ವರದಿ ನೆಗಟಿವ್ ಬಂದ 8 ದಿನಗಳಲ್ಲೇ ಕಮಲಮ್ಮ ನಿಧನ ಹೊಂದಿದ್ದಾರೆ.

‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ