AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇಂದ್ರ ಸರ್ಕಾರದಿಂದ ವಾಹನಗಳ ನವೀಕರಣ ಶುಲ್ಕ ಏರಿಕೆಗೆ ಪ್ರಸ್ತಾಪ!

ಪ್ರಸ್ತಾವನೆಯಲ್ಲಿ ದ್ವಿಚಕ್ರ ವಾಹನಗಳ ನವೀಕರಣ ಶುಲ್ಕ 1,000 ರೂ., ತ್ರಿಚಕ್ರ ವಾಹನಗಳ ನವೀಕರಣ ಶುಲ್ಕ‌ 2,500 ರೂ., ಲಘು ವಾಹನಗಳ ನವೀಕರಣ ಶುಲ್ಕ 5,000 ರೂ., ಗೂಡ್ಸ್ ವಾಹನಗಳ ನವೀಕರಣ ಶುಲ್ಕ 1,000 ರೂ. ಹಾಗೂ ಭಾರಿ ವಾಹನಗಳ ನವೀಕರಣ ಶುಲ್ಕ 1,500 ರೂ. ಎಂದು ನಿಗದಿಮಾಡಲಾಗಿದೆ.

ಕೇಂದ್ರ ಸರ್ಕಾರದಿಂದ ವಾಹನಗಳ ನವೀಕರಣ ಶುಲ್ಕ ಏರಿಕೆಗೆ ಪ್ರಸ್ತಾಪ!
ಪ್ರಾತಿನಿಧಿಕ ಚಿತ್ರ
KUSHAL V
|

Updated on:Mar 17, 2021 | 5:33 PM

Share

ದೆಹಲಿ: ವಾಹನಗಳ ನವೀಕರಣ ಶುಲ್ಕ ಏರಿಕೆಗೆ ಕೇಂದ್ರ ಹೆದ್ದಾರಿ ಮತ್ತು ಸಾರಿಗೆ ಇಲಾಖೆಯಿಂದ ಪ್ರಸ್ತಾವನೆ ಕೇಳಿಬಂದಿದೆ. ಅಂದ ಹಾಗೆ, ಪ್ರಸ್ತಾವನೆಯಲ್ಲಿ ದ್ವಿಚಕ್ರ ವಾಹನಗಳ ನವೀಕರಣ ಶುಲ್ಕ 1,000 ರೂ, ತ್ರಿಚಕ್ರ ವಾಹನಗಳ ನವೀಕರಣ ಶುಲ್ಕ‌ 2,500 ರೂ, ಲಘು ವಾಹನಗಳ ನವೀಕರಣ ಶುಲ್ಕ 5,000 ರೂ, ಗೂಡ್ಸ್ ವಾಹನಗಳ ನವೀಕರಣ ಶುಲ್ಕ 1,000 ರೂ. ಹಾಗೂ ಭಾರಿ ವಾಹನಗಳ ನವೀಕರಣ ಶುಲ್ಕ 1,500 ರೂ. ಎಂದು ನಿಗದಿ ಮಾಡಲಾಗಿದೆ.

ಇದಲ್ಲದೆ, ಹಳೆಯ ವಾಹನವನ್ನು ಗುಜರಿಗೆ ಹಾಕಿದ ಸರ್ಟಿಫಿಕೇಟ್ ನೀಡಿದ್ರೆ ಹೊಸ ವಾಹನದ ರಿಜಿಸ್ಟ್ರೇಷನ್ ಶುಲ್ಕ ಮನ್ನಾ ಆಗಲಿದೆ. ಜೊತೆಗೆ, ವಾಹನ ನವೀಕರಣ ವಿಳಂಬದ ಶುಲ್ಕ 500 ರೂ.ಗೆ ಏರಿಕೆ ಮಾಡಲು ಸಹ ಕೇಂದ್ರ ಸರ್ಕಾರದಿಂದ ಪ್ರಸ್ತಾವನೆ ಬಂದಿದೆ.

ಇದನ್ನೂ ಓದಿ:‘ಸಿಡಿ ಲೇಡಿ’ಗೆ ಎಸ್‌ಐಟಿಯಿಂದ ಮತ್ತೆ ನೋಟಿಸ್ ಜಾರಿ 

Published On - 5:30 pm, Wed, 17 March 21

ನಗಾರಿ ಬಾರಿಸಿ ಐತಿಹಾಸಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ
ನಗಾರಿ ಬಾರಿಸಿ ಐತಿಹಾಸಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ
ಬಾಯ್​ಫ್ರೆಂಡ್ ಜೊತೆ ಜಗಳವಾಡಿ 4ನೇ ಮಹಡಿಯಿಂದ ಹಾರಿದ ಯುವತಿ!
ಬಾಯ್​ಫ್ರೆಂಡ್ ಜೊತೆ ಜಗಳವಾಡಿ 4ನೇ ಮಹಡಿಯಿಂದ ಹಾರಿದ ಯುವತಿ!
ಜೋಸೈಮನ್ ನಿಧನ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ ಹೇಳಿದ್ದೇನು?
ಜೋಸೈಮನ್ ನಿಧನ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ ಹೇಳಿದ್ದೇನು?
ಸಿಎಂ ಪೂಜೆ ಸಲ್ಲಿಸುವ ವೇಳೆ ಬಿತ್ತು ಬೆಂಕಿ, ತಪ್ಪಿದ ದೊಡ್ಡ ಅನಾಹುತ
ಸಿಎಂ ಪೂಜೆ ಸಲ್ಲಿಸುವ ವೇಳೆ ಬಿತ್ತು ಬೆಂಕಿ, ತಪ್ಪಿದ ದೊಡ್ಡ ಅನಾಹುತ
ಜೋ ಸೈಮನ್ ನಿಧನ ಹೇಗಾಯ್ತು: ಫಿಲಂ ಚೇಂಬರ್​​ನಲ್ಲಿ ಆಗಿದ್ದೇನು?
ಜೋ ಸೈಮನ್ ನಿಧನ ಹೇಗಾಯ್ತು: ಫಿಲಂ ಚೇಂಬರ್​​ನಲ್ಲಿ ಆಗಿದ್ದೇನು?
ಆಫೀಸರ್ಸ್ ಮನೆಯಲ್ಲಿ ಕಂತೆ ಕಂತೆ ಹಣ ನೋಡಿ ಶಾಕ್
ಆಫೀಸರ್ಸ್ ಮನೆಯಲ್ಲಿ ಕಂತೆ ಕಂತೆ ಹಣ ನೋಡಿ ಶಾಕ್
ಬನ್ನೇರುಘಟ್ಟ ಉದ್ಯಾನವನದಲ್ಲಿ ಸಿಬ್ಬಂದಿ ಮೇಲೆ ಚಿರತೆ ದಾಳಿ; ಗಂಭೀರ ಗಾಯ
ಬನ್ನೇರುಘಟ್ಟ ಉದ್ಯಾನವನದಲ್ಲಿ ಸಿಬ್ಬಂದಿ ಮೇಲೆ ಚಿರತೆ ದಾಳಿ; ಗಂಭೀರ ಗಾಯ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು