AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇಂದ್ರ ಸರ್ಕಾರದಿಂದ ವಾಹನಗಳ ನವೀಕರಣ ಶುಲ್ಕ ಏರಿಕೆಗೆ ಪ್ರಸ್ತಾಪ!

ಪ್ರಸ್ತಾವನೆಯಲ್ಲಿ ದ್ವಿಚಕ್ರ ವಾಹನಗಳ ನವೀಕರಣ ಶುಲ್ಕ 1,000 ರೂ., ತ್ರಿಚಕ್ರ ವಾಹನಗಳ ನವೀಕರಣ ಶುಲ್ಕ‌ 2,500 ರೂ., ಲಘು ವಾಹನಗಳ ನವೀಕರಣ ಶುಲ್ಕ 5,000 ರೂ., ಗೂಡ್ಸ್ ವಾಹನಗಳ ನವೀಕರಣ ಶುಲ್ಕ 1,000 ರೂ. ಹಾಗೂ ಭಾರಿ ವಾಹನಗಳ ನವೀಕರಣ ಶುಲ್ಕ 1,500 ರೂ. ಎಂದು ನಿಗದಿಮಾಡಲಾಗಿದೆ.

ಕೇಂದ್ರ ಸರ್ಕಾರದಿಂದ ವಾಹನಗಳ ನವೀಕರಣ ಶುಲ್ಕ ಏರಿಕೆಗೆ ಪ್ರಸ್ತಾಪ!
ಪ್ರಾತಿನಿಧಿಕ ಚಿತ್ರ
KUSHAL V
|

Updated on:Mar 17, 2021 | 5:33 PM

Share

ದೆಹಲಿ: ವಾಹನಗಳ ನವೀಕರಣ ಶುಲ್ಕ ಏರಿಕೆಗೆ ಕೇಂದ್ರ ಹೆದ್ದಾರಿ ಮತ್ತು ಸಾರಿಗೆ ಇಲಾಖೆಯಿಂದ ಪ್ರಸ್ತಾವನೆ ಕೇಳಿಬಂದಿದೆ. ಅಂದ ಹಾಗೆ, ಪ್ರಸ್ತಾವನೆಯಲ್ಲಿ ದ್ವಿಚಕ್ರ ವಾಹನಗಳ ನವೀಕರಣ ಶುಲ್ಕ 1,000 ರೂ, ತ್ರಿಚಕ್ರ ವಾಹನಗಳ ನವೀಕರಣ ಶುಲ್ಕ‌ 2,500 ರೂ, ಲಘು ವಾಹನಗಳ ನವೀಕರಣ ಶುಲ್ಕ 5,000 ರೂ, ಗೂಡ್ಸ್ ವಾಹನಗಳ ನವೀಕರಣ ಶುಲ್ಕ 1,000 ರೂ. ಹಾಗೂ ಭಾರಿ ವಾಹನಗಳ ನವೀಕರಣ ಶುಲ್ಕ 1,500 ರೂ. ಎಂದು ನಿಗದಿ ಮಾಡಲಾಗಿದೆ.

ಇದಲ್ಲದೆ, ಹಳೆಯ ವಾಹನವನ್ನು ಗುಜರಿಗೆ ಹಾಕಿದ ಸರ್ಟಿಫಿಕೇಟ್ ನೀಡಿದ್ರೆ ಹೊಸ ವಾಹನದ ರಿಜಿಸ್ಟ್ರೇಷನ್ ಶುಲ್ಕ ಮನ್ನಾ ಆಗಲಿದೆ. ಜೊತೆಗೆ, ವಾಹನ ನವೀಕರಣ ವಿಳಂಬದ ಶುಲ್ಕ 500 ರೂ.ಗೆ ಏರಿಕೆ ಮಾಡಲು ಸಹ ಕೇಂದ್ರ ಸರ್ಕಾರದಿಂದ ಪ್ರಸ್ತಾವನೆ ಬಂದಿದೆ.

ಇದನ್ನೂ ಓದಿ:‘ಸಿಡಿ ಲೇಡಿ’ಗೆ ಎಸ್‌ಐಟಿಯಿಂದ ಮತ್ತೆ ನೋಟಿಸ್ ಜಾರಿ 

Published On - 5:30 pm, Wed, 17 March 21

ಭತ್ತದ ಗಿಡ ನೆಟ್ಟು ಗಮನಸೆಳೆದ ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ
ಭತ್ತದ ಗಿಡ ನೆಟ್ಟು ಗಮನಸೆಳೆದ ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ
ಮದುವೆಯಾಗದೆ ಗರ್ಭಿಣಿ, ಭಾವನ ರಾಮಣ್ಣ ತಂದೆ ಪ್ರತಿಕ್ರಿಯೆ ಏನಿತ್ತು?
ಮದುವೆಯಾಗದೆ ಗರ್ಭಿಣಿ, ಭಾವನ ರಾಮಣ್ಣ ತಂದೆ ಪ್ರತಿಕ್ರಿಯೆ ಏನಿತ್ತು?
ಮತ್ತೊಮ್ಮೆ ಬ್ಯಾಟ್ ಕೈಬಿಟ್ಟ ರಿಷಭ್ ಪಂತ್
ಮತ್ತೊಮ್ಮೆ ಬ್ಯಾಟ್ ಕೈಬಿಟ್ಟ ರಿಷಭ್ ಪಂತ್
ಹತ್ತು ನಿಮಿಷಗಳಲ್ಲಿ ಅನುಮತಿ ತರುತ್ತೇನೆಂದವರು ಯಾಕೆ ಸುಮ್ಮನಿದ್ದಾರೆ?ಸುರೇಶ್
ಹತ್ತು ನಿಮಿಷಗಳಲ್ಲಿ ಅನುಮತಿ ತರುತ್ತೇನೆಂದವರು ಯಾಕೆ ಸುಮ್ಮನಿದ್ದಾರೆ?ಸುರೇಶ್
ನನ್ನದು ಶಿಸ್ತು ಬದ್ಧ ಬದುಕು, ಊಟದಲ್ಲಿ ಬಹಳ ಕಟ್ಟುನಿಟ್ಟು: ಭಾವನಾ
ನನ್ನದು ಶಿಸ್ತು ಬದ್ಧ ಬದುಕು, ಊಟದಲ್ಲಿ ಬಹಳ ಕಟ್ಟುನಿಟ್ಟು: ಭಾವನಾ
ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಕುಸಿತ
ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಕುಸಿತ
ಕುಮಾರಸ್ವಾಮಿ ಕುರಿತ ಪ್ರಶ್ನೆಯನ್ನು ಶಿವಕುಮಾರ್ ಅಸಡ್ಡೆ ಮಾಡಿದರು!
ಕುಮಾರಸ್ವಾಮಿ ಕುರಿತ ಪ್ರಶ್ನೆಯನ್ನು ಶಿವಕುಮಾರ್ ಅಸಡ್ಡೆ ಮಾಡಿದರು!
ವಿಡಿಯೋ: ಪೊಲೀಸರೆದುರೇ ಗಾಳಿಯಲ್ಲಿ ಗುಂಡು ಹಾರಿಸಿದ ರಮೇಶ್ ಜಾರಕಿಹೊಳಿ ಪುತ್ರ
ವಿಡಿಯೋ: ಪೊಲೀಸರೆದುರೇ ಗಾಳಿಯಲ್ಲಿ ಗುಂಡು ಹಾರಿಸಿದ ರಮೇಶ್ ಜಾರಕಿಹೊಳಿ ಪುತ್ರ
ಮದುವೆಯಾಗದೆ ತಾಯಿ ಆಗಲಿರುವ ಭಾವನ, ನಿರ್ಧಾರದ ಬಗ್ಗೆ ಮೊದಲ ಪ್ರತಿಕ್ರಿಯೆ
ಮದುವೆಯಾಗದೆ ತಾಯಿ ಆಗಲಿರುವ ಭಾವನ, ನಿರ್ಧಾರದ ಬಗ್ಗೆ ಮೊದಲ ಪ್ರತಿಕ್ರಿಯೆ
ರಸ್ತೆಯಲ್ಲಿ ನಿಂತಿದ್ದವನಿಗೆ ಅಟ್ಟಾಡಿಸಿಕೊಂಡು ಹಲ್ಲೆ: ವಿಡಿಯೋ ನೋಡಿ
ರಸ್ತೆಯಲ್ಲಿ ನಿಂತಿದ್ದವನಿಗೆ ಅಟ್ಟಾಡಿಸಿಕೊಂಡು ಹಲ್ಲೆ: ವಿಡಿಯೋ ನೋಡಿ