AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇಂದ್ರ ಸರ್ಕಾರದಿಂದ ವಾಹನಗಳ ನವೀಕರಣ ಶುಲ್ಕ ಏರಿಕೆಗೆ ಪ್ರಸ್ತಾಪ!

ಪ್ರಸ್ತಾವನೆಯಲ್ಲಿ ದ್ವಿಚಕ್ರ ವಾಹನಗಳ ನವೀಕರಣ ಶುಲ್ಕ 1,000 ರೂ., ತ್ರಿಚಕ್ರ ವಾಹನಗಳ ನವೀಕರಣ ಶುಲ್ಕ‌ 2,500 ರೂ., ಲಘು ವಾಹನಗಳ ನವೀಕರಣ ಶುಲ್ಕ 5,000 ರೂ., ಗೂಡ್ಸ್ ವಾಹನಗಳ ನವೀಕರಣ ಶುಲ್ಕ 1,000 ರೂ. ಹಾಗೂ ಭಾರಿ ವಾಹನಗಳ ನವೀಕರಣ ಶುಲ್ಕ 1,500 ರೂ. ಎಂದು ನಿಗದಿಮಾಡಲಾಗಿದೆ.

ಕೇಂದ್ರ ಸರ್ಕಾರದಿಂದ ವಾಹನಗಳ ನವೀಕರಣ ಶುಲ್ಕ ಏರಿಕೆಗೆ ಪ್ರಸ್ತಾಪ!
ಪ್ರಾತಿನಿಧಿಕ ಚಿತ್ರ
KUSHAL V
|

Updated on:Mar 17, 2021 | 5:33 PM

Share

ದೆಹಲಿ: ವಾಹನಗಳ ನವೀಕರಣ ಶುಲ್ಕ ಏರಿಕೆಗೆ ಕೇಂದ್ರ ಹೆದ್ದಾರಿ ಮತ್ತು ಸಾರಿಗೆ ಇಲಾಖೆಯಿಂದ ಪ್ರಸ್ತಾವನೆ ಕೇಳಿಬಂದಿದೆ. ಅಂದ ಹಾಗೆ, ಪ್ರಸ್ತಾವನೆಯಲ್ಲಿ ದ್ವಿಚಕ್ರ ವಾಹನಗಳ ನವೀಕರಣ ಶುಲ್ಕ 1,000 ರೂ, ತ್ರಿಚಕ್ರ ವಾಹನಗಳ ನವೀಕರಣ ಶುಲ್ಕ‌ 2,500 ರೂ, ಲಘು ವಾಹನಗಳ ನವೀಕರಣ ಶುಲ್ಕ 5,000 ರೂ, ಗೂಡ್ಸ್ ವಾಹನಗಳ ನವೀಕರಣ ಶುಲ್ಕ 1,000 ರೂ. ಹಾಗೂ ಭಾರಿ ವಾಹನಗಳ ನವೀಕರಣ ಶುಲ್ಕ 1,500 ರೂ. ಎಂದು ನಿಗದಿ ಮಾಡಲಾಗಿದೆ.

ಇದಲ್ಲದೆ, ಹಳೆಯ ವಾಹನವನ್ನು ಗುಜರಿಗೆ ಹಾಕಿದ ಸರ್ಟಿಫಿಕೇಟ್ ನೀಡಿದ್ರೆ ಹೊಸ ವಾಹನದ ರಿಜಿಸ್ಟ್ರೇಷನ್ ಶುಲ್ಕ ಮನ್ನಾ ಆಗಲಿದೆ. ಜೊತೆಗೆ, ವಾಹನ ನವೀಕರಣ ವಿಳಂಬದ ಶುಲ್ಕ 500 ರೂ.ಗೆ ಏರಿಕೆ ಮಾಡಲು ಸಹ ಕೇಂದ್ರ ಸರ್ಕಾರದಿಂದ ಪ್ರಸ್ತಾವನೆ ಬಂದಿದೆ.

ಇದನ್ನೂ ಓದಿ:‘ಸಿಡಿ ಲೇಡಿ’ಗೆ ಎಸ್‌ಐಟಿಯಿಂದ ಮತ್ತೆ ನೋಟಿಸ್ ಜಾರಿ 

Published On - 5:30 pm, Wed, 17 March 21

Follow Us
ಶೀತಲ ಸಪ್ತಮಿ, ತುಳಸೀದಾಸ ಜಯಂತಿ: ಈ ದಿನದ ದ್ವಾದಶ ರಾಶಿಗಳ ಭವಿಷ್ಯ ಇಲ್ಲಿದೆ
ಶೀತಲ ಸಪ್ತಮಿ, ತುಳಸೀದಾಸ ಜಯಂತಿ: ಈ ದಿನದ ದ್ವಾದಶ ರಾಶಿಗಳ ಭವಿಷ್ಯ ಇಲ್ಲಿದೆ
ಮೂವರ ಶೂಟೌಟ್​​ ಕೇಸ್​​: ಅಂದು ನಡೆದದ್ದೇನು? ಇಂಚಿಂಚೂ ಮಾಹಿತಿ ನೀಡಿದ RFO
ಮೂವರ ಶೂಟೌಟ್​​ ಕೇಸ್​​: ಅಂದು ನಡೆದದ್ದೇನು? ಇಂಚಿಂಚೂ ಮಾಹಿತಿ ನೀಡಿದ RFO
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್