AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

10 ದಿನದಲ್ಲಿ 141 ಸೋಂಕಿತರು ಗುಣಮುಖ: ವೈದ್ಯರ ಚಿಕಿತ್ಸೆ ಜೊತೆಗೆ ಬೆರಗಾಗುವ ಕಾರಣವೂ ಇದೆ!

ದಾವಣಗೆರೆ: ಈಗ ಜಗತ್ತಿನಲ್ಲಿ ಕೊರೊನಾ ಸೋಂಕಿಗೆ ಔಷಧಿ ಕಂಡು ಹಿಡಿದಿಲ್ಲ. ಇದಕ್ಕಾಗಿ ವೈದ್ಯ ಲೋಕ ಹಗಲು ರಾತ್ರಿ ಪರಿಶ್ರಮ ಪಡುತ್ತಿದೆ. ನಿತ್ಯ ಸಾವಿರಾರು ಜನ ಸಾವನ್ನಪ್ಪುತ್ತಿದ್ದಾರೆ. ಲಕ್ಷಾಂತರ ಜನರಲ್ಲಿ ಸೋಂಕು ಪತ್ತೆಯಾಗುತ್ತಿದೆ. ಇಡೀ ಜಗತ್ತೇ ತತ್ತರವಾಗುತ್ತಿದೆ. ಇದೇ ವಾತಾವರಣದಲ್ಲಿ ಸೋಂಕು ತಗುಲಿಸಿಕೊಂಡ ಲಕ್ಷಾಂತರ ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಮನೆ ಹೋಗುತ್ತಿದ್ದಾರೆ. ನಿಜಕ್ಕೂ ಇದಕ್ಕೆ ಉತ್ತರ ಹುಡುಕುವುದೇ ಕಷ್ಟ. ಆದ್ರೆ ದಾವಣಗೆರೆ ಜಿಲ್ಲೆಯಲ್ಲಿ ಇಂತಹ ಪ್ರಶ್ನೆಗೆ ತಕ್ಕ ಮಟ್ಟಿನ ಹಾಗೂ ಸತ್ಯಕ್ಕೆ ಸಮೀಪ ಇರುವ ಉತ್ತರ ಸಿಕ್ಕಿದೆ. ದಾವಣಗೆರೆಯಲ್ಲಿ […]

10 ದಿನದಲ್ಲಿ 141 ಸೋಂಕಿತರು ಗುಣಮುಖ: ವೈದ್ಯರ ಚಿಕಿತ್ಸೆ ಜೊತೆಗೆ ಬೆರಗಾಗುವ ಕಾರಣವೂ ಇದೆ!
ಆಯೇಷಾ ಬಾನು
|

Updated on:Jun 05, 2020 | 3:11 PM

Share

ದಾವಣಗೆರೆ: ಈಗ ಜಗತ್ತಿನಲ್ಲಿ ಕೊರೊನಾ ಸೋಂಕಿಗೆ ಔಷಧಿ ಕಂಡು ಹಿಡಿದಿಲ್ಲ. ಇದಕ್ಕಾಗಿ ವೈದ್ಯ ಲೋಕ ಹಗಲು ರಾತ್ರಿ ಪರಿಶ್ರಮ ಪಡುತ್ತಿದೆ. ನಿತ್ಯ ಸಾವಿರಾರು ಜನ ಸಾವನ್ನಪ್ಪುತ್ತಿದ್ದಾರೆ. ಲಕ್ಷಾಂತರ ಜನರಲ್ಲಿ ಸೋಂಕು ಪತ್ತೆಯಾಗುತ್ತಿದೆ. ಇಡೀ ಜಗತ್ತೇ ತತ್ತರವಾಗುತ್ತಿದೆ.

ಇದೇ ವಾತಾವರಣದಲ್ಲಿ ಸೋಂಕು ತಗುಲಿಸಿಕೊಂಡ ಲಕ್ಷಾಂತರ ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಮನೆ ಹೋಗುತ್ತಿದ್ದಾರೆ. ನಿಜಕ್ಕೂ ಇದಕ್ಕೆ ಉತ್ತರ ಹುಡುಕುವುದೇ ಕಷ್ಟ. ಆದ್ರೆ ದಾವಣಗೆರೆ ಜಿಲ್ಲೆಯಲ್ಲಿ ಇಂತಹ ಪ್ರಶ್ನೆಗೆ ತಕ್ಕ ಮಟ್ಟಿನ ಹಾಗೂ ಸತ್ಯಕ್ಕೆ ಸಮೀಪ ಇರುವ ಉತ್ತರ ಸಿಕ್ಕಿದೆ.

ದಾವಣಗೆರೆಯಲ್ಲಿ ಕೇವಲ ಹತ್ತು ದಿನಗಳಲ್ಲಿ ಬರೋಬರಿ 141 ಜನ ಜನರು ಗುಣಮುಖರಾಗಿ ಮನೆಗೆ ಹೋಗಿದ್ದಾರೆ. ಇವರಲ್ಲಿ 80 ವರ್ಷದ ವೃದ್ಧ ಹಾಗೂ ಎಂಟು ತಿಂಗಳ ಮಗು ಸಹ ಸೇರಿದ್ದಾರೆ. ಚಿಕಿತ್ಸೆಯ ಜೊತೆಗೆ ಸೋಂಕಿತರಿಗೆ ಅಗತ್ಯವಿರುವ ವಿಟಮಿನ್​ಗಳ ಪೂರೈಕೆಗೆ ಆದ್ಯತೆ ನೀಡಲಾಗಿತ್ತು.

ಮೈಸೂರಿನ ಸಿಎಫ್​ಟಿಆರ್​ಐ ನಿಂದ ಮಿಟಮಿನ್ ಸಿ ಹಾಗೂ ಜಿಂಕ್ ಇರುವ ಮ್ಯಾಂಗೋ ಬಾರ್, ಗ್ರೀನ್ ಚಿಕ್ಕಿ ಹಾಗೂ ಸಮುದ್ರದ ಪಾಚಿಯಿಂದ ಸಿದ್ದ ಪಡಿಸಿದ ಕೆಲ ಪದಾರ್ಥಗಳನ್ನ ತರಿಸಿ ಕೊಟ್ಟಿದೆ. ಹೀಗಾಗಿ ನಿರೀಕ್ಷೆಗೂ ಮೀರಿ ಇಲ್ಲಿನ ಸೋಂಕಿತರು ಚೇತರಿಸಿಕೊಂಡರು ಅಂದ್ರೆ ತಪ್ಪಾಗಲಿಕ್ಕಿಲ್ಲ.

ನಿರಂತರವಾಗಿ ವೈದ್ಯರಿಂದ ಚಿಕಿತ್ಸೆ ಹಾಗೂ ಔಷಧಿ ನೀಡಲಾಗುತ್ತದೆ. ಇವುಗಳ ಜೊತೆಗೆ ಇಂತಹ ದೇಹಕ್ಕೆ ಅಗತ್ಯ ಇರುವ, ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಆಹಾರ ಪದಾರ್ಥಗಳನ್ನ ಪೂರೈಕೆ ಮಾಡಿದ್ದು ಒಂದು ಉತ್ತಮ ಬೆಳವಣಿಗೆ ಎಂಬ ಮಾತುಗಳು ಕೇಳಿ ಬರುತ್ತಿವೆ.

Published On - 7:50 am, Fri, 5 June 20

Follow Us
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ