AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶೇ. 100 ಫಲಿತಾಂಶ, 35 ವಿದ್ಯಾರ್ಥಿಗಳು Aಪ್ಲಸ್, 22 ವಿದ್ಯಾರ್ಥಿಗಳಿಗೆ A ದರ್ಜೆ! ಶಾಲೆ ಯಾವುದು?

ಚಾಮರಾಜನಗರ: ಜಿಲ್ಲೆಯ ಕೊಳ್ಳೇಗಾಲ ಟೌನ್​ನಲ್ಲಿರುವ ನಿಸರ್ಗ ವಿದ್ಯಾನಿಕೇತನ ಶಾಲೆಗೆ SSLC ಪರೀಕ್ಷೆಯಲ್ಲಿ ಶೇ. 100ರಷ್ಟು ಫಲಿತಾಂಶ ದೊರೆತಿದೆ. ಶಾಲೆಯ ಎಲ್ಲಾ 110 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಇದಲ್ಲದೆ, ಒಟ್ಟು 35 ವಿದ್ಯಾರ್ಥಿಗಳು A+ ದರ್ಜೆ ಹಾಗೂ 22 ವಿದ್ಯಾರ್ಥಿಗಳು A ದರ್ಜೆ ಪಡೆದಿದ್ದಾರೆ. ಜೊತೆಗೆ, 625 ಅಂಕಗಳಿಗೆ 618 ಅಂಕಗಳನ್ನು ಪಡೆದ ವಿದ್ಯಾರ್ಥಿನಿ ಶ್ರೀಕೃತಾಗೆ ಸನ್ಮಾನ ಸಹ ಏರ್ಪಡಿಸಲಾಯಿತು. ಸಂಸ್ಥೆಯ ಕಾರ್ಯದರ್ಶಿ ದತ್ತೇಶ್ ಕುಮಾರ್ ಮತ್ತು ಶಿಕ್ಷಕರಿಂದ ಸನ್ಮಾನ ನೆರವೇರಿತು.

ಶೇ. 100 ಫಲಿತಾಂಶ, 35 ವಿದ್ಯಾರ್ಥಿಗಳು Aಪ್ಲಸ್, 22 ವಿದ್ಯಾರ್ಥಿಗಳಿಗೆ A ದರ್ಜೆ! ಶಾಲೆ ಯಾವುದು?
KUSHAL V
| Edited By: |

Updated on:Aug 10, 2020 | 8:47 PM

Share

ಚಾಮರಾಜನಗರ: ಜಿಲ್ಲೆಯ ಕೊಳ್ಳೇಗಾಲ ಟೌನ್​ನಲ್ಲಿರುವ ನಿಸರ್ಗ ವಿದ್ಯಾನಿಕೇತನ ಶಾಲೆಗೆ SSLC ಪರೀಕ್ಷೆಯಲ್ಲಿ ಶೇ. 100ರಷ್ಟು ಫಲಿತಾಂಶ ದೊರೆತಿದೆ. ಶಾಲೆಯ ಎಲ್ಲಾ 110 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ಇದಲ್ಲದೆ, ಒಟ್ಟು 35 ವಿದ್ಯಾರ್ಥಿಗಳು A+ ದರ್ಜೆ ಹಾಗೂ 22 ವಿದ್ಯಾರ್ಥಿಗಳು A ದರ್ಜೆ ಪಡೆದಿದ್ದಾರೆ. ಜೊತೆಗೆ, 625 ಅಂಕಗಳಿಗೆ 618 ಅಂಕಗಳನ್ನು ಪಡೆದ ವಿದ್ಯಾರ್ಥಿನಿ ಶ್ರೀಕೃತಾಗೆ ಸನ್ಮಾನ ಸಹ ಏರ್ಪಡಿಸಲಾಯಿತು. ಸಂಸ್ಥೆಯ ಕಾರ್ಯದರ್ಶಿ ದತ್ತೇಶ್ ಕುಮಾರ್ ಮತ್ತು ಶಿಕ್ಷಕರಿಂದ ಸನ್ಮಾನ ನೆರವೇರಿತು.

Published On - 8:44 pm, Mon, 10 August 20

ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ