AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರೋಗ್ಯ ಇಲಾಖೆಯಲ್ಲಿ ಮಹಿಳಾ ಅಧಿಕಾರಿಗಳದ್ದೇ ದರ್ಬಾರ್: IAS ಅಧಿಕಾರಿ ವಿರುದ್ಧ ಆರೋಪ

ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯಿಂದ ಆರೋಗ್ಯ ಇಲಾಖೆಯ ಆಯುಕ್ತರ ಕಚೇರಿಗೆ ಡಾ.ಪ್ರಿಯಲತಾ ಹಾಗೂ ಡಾ.ಲತಾ ಪ್ರಮೀಳಾರನ್ನು ವರ್ಗಾವಣೆ ಮಾಡಲಾಗಿತ್ತು. ಆದರೆ ಇದಕ್ಕೆ ಕಿಮ್ಮಕ್ಕು ಕೊಡದ ಮಹಿಳಾ ಅಧಿಕಾರಿಗಳು ಸ್ಥಳ ಬಿಟ್ಟು ಕದಲುತ್ತಿಲ್ಲ.

ಆರೋಗ್ಯ ಇಲಾಖೆಯಲ್ಲಿ ಮಹಿಳಾ ಅಧಿಕಾರಿಗಳದ್ದೇ ದರ್ಬಾರ್: IAS ಅಧಿಕಾರಿ ವಿರುದ್ಧ ಆರೋಪ
ಡಾ.ಲತಾ ಪ್ರಮೀಳಾ ಮತ್ತು ಡಾ.ಪ್ರಿಯಲತಾ
sandhya thejappa
| Edited By: |

Updated on: Dec 19, 2020 | 12:52 PM

Share

ಬೆಂಗಳೂರು: ಅಂತರ ಇಲಾಖೆಗಳ ನಡುವೆ ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿ 12 ದಿನ ಕಳೆದರೂ ಜಾಗ ಬಿಟ್ಟು ಕದಲದ ಲೇಡಿ ಆಫೀಸಸ್​ರ್ಗೆ ಐಎಎಸ್ ಅಧಿಕಾರಿಯ ರಕ್ಷೆಯಿದೆ ಎಂಬ ಆರೋಪ ಕೇಳಿಬಂದಿದೆ.

ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯಿಂದ ಆರೋಗ್ಯ ಇಲಾಖೆಯ ಆಯುಕ್ತರ ಕಚೇರಿಗೆ ಡಾ.ಪ್ರಿಯಲತಾ ಹಾಗೂ ಡಾ.ಲತಾ ಪ್ರಮೀಳಾರನ್ನು ವರ್ಗಾವಣೆ ಮಾಡಲಾಗಿತ್ತು. ಆದರೆ ಇದಕ್ಕೆ ಕಿವಿಗೊಡದ ಮಹಿಳಾ ಅಧಿಕಾರಿಗಳು ಸ್ಥಳ ಬಿಟ್ಟು ಕದಲುತ್ತಿಲ್ಲ.

ಇವರ ಮೇಲೆ ಸಾಕಷ್ಟು ಆರೋಪಗಳು ಕೇಳಿಬಂದ ಹಿನ್ನೆಲೆ ಸರ್ಕಾರ ಎತ್ತಂಗಡಿ ಮಾಡಿ ಆದೇಶ ಹೊರಡಿಸಿತ್ತು. ಆದರೆ ಇವರಿಬ್ಬರಿಗೂ ಐಎಎಸ್ ಅಧಿಕಾರಿಯಾದ ಮಂಜುಶ್ರೀ ಸಹಾಯ ನೀಡುತ್ತಿದ್ದು, ಡ್ಯೂಟಿ ರಿಪೋರ್ಟ್ ಮಾಡಿಕೊಳ್ಳದೇ ಹಳೇ ಜಾಗದಲ್ಲಿ ಇದ್ದಾರೆ ಎನ್ನುವ ಆರೋಪ ಕೇಳಿಬಂದಿದೆ.

ಭ್ರಷ್ಟಾಚಾರದ ಆರೋಪ: ಡ್ರಗ್ಸ್ ಆ್ಯಂಡ್ ಲಾಜಿಸ್ಟಿಕ್ಸ್ ಇಲಾಖೆಯಲ್ಲೂ ಹೆಚ್ಚುವರಿಯಾಗಿ ಕೆಲಸ ಮಾಡಿದ ಇವರಿಬ್ಬರ ಮೇಲೆ, ಕೋವಿಡ್ ಕೇರ್ ಸೆಂಟರ್​ಗಾಗಿ ಸಾಮಾಗ್ರಿಗಳ ಖರೀದಿಯಲ್ಲಿ ಭ್ರಷ್ಟಾಚಾರದ ಆರೋಪವಿದ್ದು, ಎಸಿಬಿಯಲ್ಲಿ ದೂರು ದಾಖಲಾಗಿತ್ತು.

ವರ್ಗಾವಣೆ ಆದೇಶ

ಲಂಚ ಪಡೆದ BBMP ಹಿರಿಯ ಅರೋಗ್ಯಾಧಿಕಾರಿ ವಿ.ಆರ್. ಪ್ರವೀಣ್ ಕುಮಾರ್ ಅರೆಸ್ಟ್

ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್