AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರೋಗ್ಯ ಇಲಾಖೆಯಲ್ಲಿ ಮಹಿಳಾ ಅಧಿಕಾರಿಗಳದ್ದೇ ದರ್ಬಾರ್: IAS ಅಧಿಕಾರಿ ವಿರುದ್ಧ ಆರೋಪ

ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯಿಂದ ಆರೋಗ್ಯ ಇಲಾಖೆಯ ಆಯುಕ್ತರ ಕಚೇರಿಗೆ ಡಾ.ಪ್ರಿಯಲತಾ ಹಾಗೂ ಡಾ.ಲತಾ ಪ್ರಮೀಳಾರನ್ನು ವರ್ಗಾವಣೆ ಮಾಡಲಾಗಿತ್ತು. ಆದರೆ ಇದಕ್ಕೆ ಕಿಮ್ಮಕ್ಕು ಕೊಡದ ಮಹಿಳಾ ಅಧಿಕಾರಿಗಳು ಸ್ಥಳ ಬಿಟ್ಟು ಕದಲುತ್ತಿಲ್ಲ.

ಆರೋಗ್ಯ ಇಲಾಖೆಯಲ್ಲಿ ಮಹಿಳಾ ಅಧಿಕಾರಿಗಳದ್ದೇ ದರ್ಬಾರ್: IAS ಅಧಿಕಾರಿ ವಿರುದ್ಧ ಆರೋಪ
ಡಾ.ಲತಾ ಪ್ರಮೀಳಾ ಮತ್ತು ಡಾ.ಪ್ರಿಯಲತಾ
sandhya thejappa
| Updated By: ಸಾಧು ಶ್ರೀನಾಥ್​|

Updated on: Dec 19, 2020 | 12:52 PM

Share

ಬೆಂಗಳೂರು: ಅಂತರ ಇಲಾಖೆಗಳ ನಡುವೆ ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿ 12 ದಿನ ಕಳೆದರೂ ಜಾಗ ಬಿಟ್ಟು ಕದಲದ ಲೇಡಿ ಆಫೀಸಸ್​ರ್ಗೆ ಐಎಎಸ್ ಅಧಿಕಾರಿಯ ರಕ್ಷೆಯಿದೆ ಎಂಬ ಆರೋಪ ಕೇಳಿಬಂದಿದೆ.

ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯಿಂದ ಆರೋಗ್ಯ ಇಲಾಖೆಯ ಆಯುಕ್ತರ ಕಚೇರಿಗೆ ಡಾ.ಪ್ರಿಯಲತಾ ಹಾಗೂ ಡಾ.ಲತಾ ಪ್ರಮೀಳಾರನ್ನು ವರ್ಗಾವಣೆ ಮಾಡಲಾಗಿತ್ತು. ಆದರೆ ಇದಕ್ಕೆ ಕಿವಿಗೊಡದ ಮಹಿಳಾ ಅಧಿಕಾರಿಗಳು ಸ್ಥಳ ಬಿಟ್ಟು ಕದಲುತ್ತಿಲ್ಲ.

ಇವರ ಮೇಲೆ ಸಾಕಷ್ಟು ಆರೋಪಗಳು ಕೇಳಿಬಂದ ಹಿನ್ನೆಲೆ ಸರ್ಕಾರ ಎತ್ತಂಗಡಿ ಮಾಡಿ ಆದೇಶ ಹೊರಡಿಸಿತ್ತು. ಆದರೆ ಇವರಿಬ್ಬರಿಗೂ ಐಎಎಸ್ ಅಧಿಕಾರಿಯಾದ ಮಂಜುಶ್ರೀ ಸಹಾಯ ನೀಡುತ್ತಿದ್ದು, ಡ್ಯೂಟಿ ರಿಪೋರ್ಟ್ ಮಾಡಿಕೊಳ್ಳದೇ ಹಳೇ ಜಾಗದಲ್ಲಿ ಇದ್ದಾರೆ ಎನ್ನುವ ಆರೋಪ ಕೇಳಿಬಂದಿದೆ.

ಭ್ರಷ್ಟಾಚಾರದ ಆರೋಪ: ಡ್ರಗ್ಸ್ ಆ್ಯಂಡ್ ಲಾಜಿಸ್ಟಿಕ್ಸ್ ಇಲಾಖೆಯಲ್ಲೂ ಹೆಚ್ಚುವರಿಯಾಗಿ ಕೆಲಸ ಮಾಡಿದ ಇವರಿಬ್ಬರ ಮೇಲೆ, ಕೋವಿಡ್ ಕೇರ್ ಸೆಂಟರ್​ಗಾಗಿ ಸಾಮಾಗ್ರಿಗಳ ಖರೀದಿಯಲ್ಲಿ ಭ್ರಷ್ಟಾಚಾರದ ಆರೋಪವಿದ್ದು, ಎಸಿಬಿಯಲ್ಲಿ ದೂರು ದಾಖಲಾಗಿತ್ತು.

ವರ್ಗಾವಣೆ ಆದೇಶ

ಲಂಚ ಪಡೆದ BBMP ಹಿರಿಯ ಅರೋಗ್ಯಾಧಿಕಾರಿ ವಿ.ಆರ್. ಪ್ರವೀಣ್ ಕುಮಾರ್ ಅರೆಸ್ಟ್

ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್