AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರೋಗ್ಯ ಇಲಾಖೆಯಲ್ಲಿ ಮಹಿಳಾ ಅಧಿಕಾರಿಗಳದ್ದೇ ದರ್ಬಾರ್: IAS ಅಧಿಕಾರಿ ವಿರುದ್ಧ ಆರೋಪ

ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯಿಂದ ಆರೋಗ್ಯ ಇಲಾಖೆಯ ಆಯುಕ್ತರ ಕಚೇರಿಗೆ ಡಾ.ಪ್ರಿಯಲತಾ ಹಾಗೂ ಡಾ.ಲತಾ ಪ್ರಮೀಳಾರನ್ನು ವರ್ಗಾವಣೆ ಮಾಡಲಾಗಿತ್ತು. ಆದರೆ ಇದಕ್ಕೆ ಕಿಮ್ಮಕ್ಕು ಕೊಡದ ಮಹಿಳಾ ಅಧಿಕಾರಿಗಳು ಸ್ಥಳ ಬಿಟ್ಟು ಕದಲುತ್ತಿಲ್ಲ.

ಆರೋಗ್ಯ ಇಲಾಖೆಯಲ್ಲಿ ಮಹಿಳಾ ಅಧಿಕಾರಿಗಳದ್ದೇ ದರ್ಬಾರ್: IAS ಅಧಿಕಾರಿ ವಿರುದ್ಧ ಆರೋಪ
ಡಾ.ಲತಾ ಪ್ರಮೀಳಾ ಮತ್ತು ಡಾ.ಪ್ರಿಯಲತಾ
sandhya thejappa
sandhya thejappa| Edited By: ಸಾಧು ಶ್ರೀನಾಥ್​|

Updated on: Dec 19, 2020 | 12:52 PM

Share

ಬೆಂಗಳೂರು: ಅಂತರ ಇಲಾಖೆಗಳ ನಡುವೆ ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿ 12 ದಿನ ಕಳೆದರೂ ಜಾಗ ಬಿಟ್ಟು ಕದಲದ ಲೇಡಿ ಆಫೀಸಸ್​ರ್ಗೆ ಐಎಎಸ್ ಅಧಿಕಾರಿಯ ರಕ್ಷೆಯಿದೆ ಎಂಬ ಆರೋಪ ಕೇಳಿಬಂದಿದೆ.

ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯಿಂದ ಆರೋಗ್ಯ ಇಲಾಖೆಯ ಆಯುಕ್ತರ ಕಚೇರಿಗೆ ಡಾ.ಪ್ರಿಯಲತಾ ಹಾಗೂ ಡಾ.ಲತಾ ಪ್ರಮೀಳಾರನ್ನು ವರ್ಗಾವಣೆ ಮಾಡಲಾಗಿತ್ತು. ಆದರೆ ಇದಕ್ಕೆ ಕಿವಿಗೊಡದ ಮಹಿಳಾ ಅಧಿಕಾರಿಗಳು ಸ್ಥಳ ಬಿಟ್ಟು ಕದಲುತ್ತಿಲ್ಲ.

ಇವರ ಮೇಲೆ ಸಾಕಷ್ಟು ಆರೋಪಗಳು ಕೇಳಿಬಂದ ಹಿನ್ನೆಲೆ ಸರ್ಕಾರ ಎತ್ತಂಗಡಿ ಮಾಡಿ ಆದೇಶ ಹೊರಡಿಸಿತ್ತು. ಆದರೆ ಇವರಿಬ್ಬರಿಗೂ ಐಎಎಸ್ ಅಧಿಕಾರಿಯಾದ ಮಂಜುಶ್ರೀ ಸಹಾಯ ನೀಡುತ್ತಿದ್ದು, ಡ್ಯೂಟಿ ರಿಪೋರ್ಟ್ ಮಾಡಿಕೊಳ್ಳದೇ ಹಳೇ ಜಾಗದಲ್ಲಿ ಇದ್ದಾರೆ ಎನ್ನುವ ಆರೋಪ ಕೇಳಿಬಂದಿದೆ.

ಭ್ರಷ್ಟಾಚಾರದ ಆರೋಪ: ಡ್ರಗ್ಸ್ ಆ್ಯಂಡ್ ಲಾಜಿಸ್ಟಿಕ್ಸ್ ಇಲಾಖೆಯಲ್ಲೂ ಹೆಚ್ಚುವರಿಯಾಗಿ ಕೆಲಸ ಮಾಡಿದ ಇವರಿಬ್ಬರ ಮೇಲೆ, ಕೋವಿಡ್ ಕೇರ್ ಸೆಂಟರ್​ಗಾಗಿ ಸಾಮಾಗ್ರಿಗಳ ಖರೀದಿಯಲ್ಲಿ ಭ್ರಷ್ಟಾಚಾರದ ಆರೋಪವಿದ್ದು, ಎಸಿಬಿಯಲ್ಲಿ ದೂರು ದಾಖಲಾಗಿತ್ತು.

ವರ್ಗಾವಣೆ ಆದೇಶ

ಲಂಚ ಪಡೆದ BBMP ಹಿರಿಯ ಅರೋಗ್ಯಾಧಿಕಾರಿ ವಿ.ಆರ್. ಪ್ರವೀಣ್ ಕುಮಾರ್ ಅರೆಸ್ಟ್

Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ