AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದೇ‌ ಮಳೆಗೆ ಕೊಚ್ಚಿಹೋದ ವೇದಾವತಿ ಅಣೆಕಟ್ಟೆ.. ಭುಗಿಲೆದ್ದ ಸ್ಥಳೀಯರ ಆಕ್ರೋಶ

ಚಿತ್ರದುರ್ಗ: ನದಿಗೆ ಅಡ್ಡಲಾಗಿ‌ ನಿರ್ಮಿಸಲಾಗಿದ್ದ ತಡೆ ಅಣೆಕಟ್ಟು (ಚೆಕ್​ಡ್ಯಾಂ) ನೀರಿನ ರಭಸಕ್ಕೆ ಕೊಚ್ಚಿಹೋಗಿರುವ ಘಟನೆ ಜಿಲ್ಲೆಯ ಹಿರಿಯೂರು ತಾಲೂಕಿನ ದೇವರಕೊಟ್ಟ ಬಳಿ ನಡೆದಿದೆ. ತಡೆ ಅಣೆಕಟ್ಟನ್ನು ವೇದಾವತಿ‌ ನದಿಗೆ ಅಡ್ಡಲಾಗಿ‌ ನಿರ್ಮಿಸಲಾಗಿತ್ತು. ಆದರೆ, ಇದು ಒಂದೇ‌ ಮಳೆಗೆ ಹಾಳಾಗಿ ಹೋಗಿರುವುದರಿಂದ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಳಪೆ‌ ಕಾಮಗಾರಿಯಿಂದಲೇ ಅಣೆಕಟ್ಟು ಹಾಳಾಗಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಒಂದೇ‌ ಮಳೆಗೆ ಕೊಚ್ಚಿಹೋದ ವೇದಾವತಿ ಅಣೆಕಟ್ಟೆ.. ಭುಗಿಲೆದ್ದ ಸ್ಥಳೀಯರ ಆಕ್ರೋಶ
KUSHAL V
| Edited By: |

Updated on: Sep 10, 2020 | 10:53 AM

Share

ಚಿತ್ರದುರ್ಗ: ನದಿಗೆ ಅಡ್ಡಲಾಗಿ‌ ನಿರ್ಮಿಸಲಾಗಿದ್ದ ತಡೆ ಅಣೆಕಟ್ಟು (ಚೆಕ್​ಡ್ಯಾಂ) ನೀರಿನ ರಭಸಕ್ಕೆ ಕೊಚ್ಚಿಹೋಗಿರುವ ಘಟನೆ ಜಿಲ್ಲೆಯ ಹಿರಿಯೂರು ತಾಲೂಕಿನ ದೇವರಕೊಟ್ಟ ಬಳಿ ನಡೆದಿದೆ.

ತಡೆ ಅಣೆಕಟ್ಟನ್ನು ವೇದಾವತಿ‌ ನದಿಗೆ ಅಡ್ಡಲಾಗಿ‌ ನಿರ್ಮಿಸಲಾಗಿತ್ತು. ಆದರೆ, ಇದು ಒಂದೇ‌ ಮಳೆಗೆ ಹಾಳಾಗಿ ಹೋಗಿರುವುದರಿಂದ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಳಪೆ‌ ಕಾಮಗಾರಿಯಿಂದಲೇ ಅಣೆಕಟ್ಟು ಹಾಳಾಗಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

Follow Us
20ಕ್ಕೂ ಹೆಚ್ಚು ‘ಕೈ’ ಶಾಸಕರ ದೆಹಲಿ ಟೂರ್ ಸೀಕ್ರೆಟ್ ಬಿಚ್ಚಿಟ್ಟ ಜಯಚಂದ್ರ
20ಕ್ಕೂ ಹೆಚ್ಚು ‘ಕೈ’ ಶಾಸಕರ ದೆಹಲಿ ಟೂರ್ ಸೀಕ್ರೆಟ್ ಬಿಚ್ಚಿಟ್ಟ ಜಯಚಂದ್ರ
'ಅವನ ದೋಸ್ತನೇ ಮನೆಗೆ ನುಗ್ಗಿ ಕೊಂದಿದ್ದು!': ಫೈರೋಜ್ ತಾಯಿ
'ಅವನ ದೋಸ್ತನೇ ಮನೆಗೆ ನುಗ್ಗಿ ಕೊಂದಿದ್ದು!': ಫೈರೋಜ್ ತಾಯಿ
PSL 2026: ಪಿಎಸ್​ಎಲ್​ನಲ್ಲಿ ಹಿಂದೆಂದೂ ಕಂಡರಿಯದ ಗೆಲುವು
PSL 2026: ಪಿಎಸ್​ಎಲ್​ನಲ್ಲಿ ಹಿಂದೆಂದೂ ಕಂಡರಿಯದ ಗೆಲುವು
ಯೂತ್ ಕಾಂಗ್ರೆಸ್​ನ ಫೈರೋಜ್ ಪಠಾಣ್​ ಕೊಲೆ ಬಗ್ಗೆ ಸ್ಫೋಟಕ ಮಾಹಿತಿ ಬಯಲು!
ಯೂತ್ ಕಾಂಗ್ರೆಸ್​ನ ಫೈರೋಜ್ ಪಠಾಣ್​ ಕೊಲೆ ಬಗ್ಗೆ ಸ್ಫೋಟಕ ಮಾಹಿತಿ ಬಯಲು!
ಅನನ್ಯಾಗಾಗಿ ಅದ್ಭುತವಾಗಿ ಹಾಡು ಹೇಳಿದ ಅಂಕಿತಾ ಅಮರ್
ಅನನ್ಯಾಗಾಗಿ ಅದ್ಭುತವಾಗಿ ಹಾಡು ಹೇಳಿದ ಅಂಕಿತಾ ಅಮರ್
ಇಂಜಿನಿಯರ್ ಮನೇಲಿತ್ತು 6 ಕೆಜಿ ಚಿನ್ನ, 5 ಕೆಜಿ ಬೆಳ್ಳಿ, 14 ಕೋಟಿ ಆಸ್ತಿ!
ಇಂಜಿನಿಯರ್ ಮನೇಲಿತ್ತು 6 ಕೆಜಿ ಚಿನ್ನ, 5 ಕೆಜಿ ಬೆಳ್ಳಿ, 14 ಕೋಟಿ ಆಸ್ತಿ!
2nd PUCಯಲ್ಲಿ 6ನೇ ರ‍್ಯಾಂಕ್ ಗಳಿಸಿದ ವಿಕಾಸ್ ಹೇಳಿದ್ದೇನು ನೋಡಿ!
2nd PUCಯಲ್ಲಿ 6ನೇ ರ‍್ಯಾಂಕ್ ಗಳಿಸಿದ ವಿಕಾಸ್ ಹೇಳಿದ್ದೇನು ನೋಡಿ!
25 ವರ್ಷಗಳ ಬಳಿಕ ರೀ-ರಿಲೀಸ್ ಆದ ಕೋಟಿಗೊಬ್ಬ ಚಿತ್ರಕ್ಕೆ ಭರ್ಜರಿ ರೆಸ್ಪಾನ್ಸ್
25 ವರ್ಷಗಳ ಬಳಿಕ ರೀ-ರಿಲೀಸ್ ಆದ ಕೋಟಿಗೊಬ್ಬ ಚಿತ್ರಕ್ಕೆ ಭರ್ಜರಿ ರೆಸ್ಪಾನ್ಸ್
ಚಂದ್ರನ ಅಂಗಳ ಸುತ್ತಿ ಭೂಮಿಗೆ ಸುರಕ್ಷಿತವಾಗಿ ವಾಪಸಾದ ನಾಸಾ ತಂಡ
ಚಂದ್ರನ ಅಂಗಳ ಸುತ್ತಿ ಭೂಮಿಗೆ ಸುರಕ್ಷಿತವಾಗಿ ವಾಪಸಾದ ನಾಸಾ ತಂಡ
ಪಾಕಿಸ್ತಾನದಲ್ಲಿಂದು ಶಾಂತಿ ಮಾತುಕತೆ: ಇಸ್ಲಾಮಾಬಾದ್ ಕಂಪ್ಲೀಟ್ ಲಾಕ್​ಡೌನ್!
ಪಾಕಿಸ್ತಾನದಲ್ಲಿಂದು ಶಾಂತಿ ಮಾತುಕತೆ: ಇಸ್ಲಾಮಾಬಾದ್ ಕಂಪ್ಲೀಟ್ ಲಾಕ್​ಡೌನ್!