AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಮೀನಿನಲ್ಲಿ ಕೆಲಸ ಮಾಡುತ್ತಿದ್ದವನ ಮೇಲೆ ಚಿರತೆ ದಾಳಿ, ಅಪಾಯದಿಂದ ಯುವಕ ಪಾರು

ಬೆಳಗಾವಿ: ಖಾನಾಪುರ ತಾಲೂಕಿನ ಅವರೊಳ್ಳಿ ಗ್ರಾಮದ ಯುವಕನ ಮೇಲೆ ಚಿರತೆ ದಾಳಿ ನಡೆಸಲು ಮುಂದಾಗಿದ್ದು, ಅದೃಷ್ಟವಶಾತ್ ಯುವಕ ಅಪಾಯದಿಂದ ಪಾರಾಗಿದ್ದಾನೆ. ಜಮೀನಿನಲ್ಲಿ ಕೆಲಸ ಮಾಡುತ್ತಿದ್ದಾಗ ಶ್ರೀಶೈಲಗೌಡ ಪಾಟೀಲ ಎಂಬಾತನ ಮೇಲೆ ಏಕಾಏಕಿ ಚಿರತೆ ದಾಳಿ ಮಾಡಿದೆ. ಚಿರತೆ ದಾಳಿಯಿಂದ ತಪ್ಪಿಸಿಕೊಂಡು ಯುವಕ ಬಚಾವ್ ಆಗಿದ್ದಾನೆ. ನಿನ್ನೆಯಷ್ಟೇ ಅವರೊಳ್ಳಿ ಗ್ರಾಮದಲ್ಲಿ ಕುರಿಯ ಮೇಲೆ ಚಿರತೆ ದಾಳಿ ಮಾಡಿತ್ತು. ಗ್ರಾಮಸ್ಥರು ಈ ಬಗ್ಗೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಚಿರತೆ ಸೆರೆಗೆ ಅರಣ್ಯ ಸಿಬ್ಬಂದಿ ಬಂದಿದ್ದು, ಗ್ರಾಮದಲ್ಲೇ ಠಿಕಾಣಿ […]

ಜಮೀನಿನಲ್ಲಿ ಕೆಲಸ ಮಾಡುತ್ತಿದ್ದವನ ಮೇಲೆ ಚಿರತೆ ದಾಳಿ, ಅಪಾಯದಿಂದ ಯುವಕ ಪಾರು
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: May 06, 2020 | 12:09 PM

Share

ಬೆಳಗಾವಿ: ಖಾನಾಪುರ ತಾಲೂಕಿನ ಅವರೊಳ್ಳಿ ಗ್ರಾಮದ ಯುವಕನ ಮೇಲೆ ಚಿರತೆ ದಾಳಿ ನಡೆಸಲು ಮುಂದಾಗಿದ್ದು, ಅದೃಷ್ಟವಶಾತ್ ಯುವಕ ಅಪಾಯದಿಂದ ಪಾರಾಗಿದ್ದಾನೆ. ಜಮೀನಿನಲ್ಲಿ ಕೆಲಸ ಮಾಡುತ್ತಿದ್ದಾಗ ಶ್ರೀಶೈಲಗೌಡ ಪಾಟೀಲ ಎಂಬಾತನ ಮೇಲೆ ಏಕಾಏಕಿ ಚಿರತೆ ದಾಳಿ ಮಾಡಿದೆ.

ಚಿರತೆ ದಾಳಿಯಿಂದ ತಪ್ಪಿಸಿಕೊಂಡು ಯುವಕ ಬಚಾವ್ ಆಗಿದ್ದಾನೆ. ನಿನ್ನೆಯಷ್ಟೇ ಅವರೊಳ್ಳಿ ಗ್ರಾಮದಲ್ಲಿ ಕುರಿಯ ಮೇಲೆ ಚಿರತೆ ದಾಳಿ ಮಾಡಿತ್ತು. ಗ್ರಾಮಸ್ಥರು ಈ ಬಗ್ಗೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಚಿರತೆ ಸೆರೆಗೆ ಅರಣ್ಯ ಸಿಬ್ಬಂದಿ ಬಂದಿದ್ದು, ಗ್ರಾಮದಲ್ಲೇ ಠಿಕಾಣಿ ಹೂಡಿದ್ದಾರೆ.

Follow Us
ಗಣೇಶ ಪ್ರತಿಷ್ಠಾಪನೆಯಿಂದ ವಿಸರ್ಜನೆ ವರೆಗೆ ಖಡಕ್ ರೂಲ್ಸ್
ಗಣೇಶ ಪ್ರತಿಷ್ಠಾಪನೆಯಿಂದ ವಿಸರ್ಜನೆ ವರೆಗೆ ಖಡಕ್ ರೂಲ್ಸ್
ಕೆಂಪೇಗೌಡ ಏರ್‌ಪೋರ್ಟ್ ಟೋಲ್‌ನಲ್ಲಿ ಆ್ಯಂಬುಲೆನ್ಸ್ ಸುಗಮ ಸಂಚಾರಕ್ಕೆ ಸಮಸ್ಯೆ
ಕೆಂಪೇಗೌಡ ಏರ್‌ಪೋರ್ಟ್ ಟೋಲ್‌ನಲ್ಲಿ ಆ್ಯಂಬುಲೆನ್ಸ್ ಸುಗಮ ಸಂಚಾರಕ್ಕೆ ಸಮಸ್ಯೆ
ಇನ್ಸ್​ಸ್ಟಾ ಚೆಲುವೆಯ ಸಾವಿನ ಸುತ್ತ-ಅನುಮಾನದ ಹುತ್ತ!
ಇನ್ಸ್​ಸ್ಟಾ ಚೆಲುವೆಯ ಸಾವಿನ ಸುತ್ತ-ಅನುಮಾನದ ಹುತ್ತ!
ಬಿಜೆಪಿ ನಾಯಕರಿಗೆ ಓಪನ್​​ ಚಾಲೆಂಜ್​​ ಹಾಕಿದ ಗೃಹ ಸಚಿವ ಪ್ರಿಯಾಂಕ್​​ ಖರ್ಗೆ
ಬಿಜೆಪಿ ನಾಯಕರಿಗೆ ಓಪನ್​​ ಚಾಲೆಂಜ್​​ ಹಾಕಿದ ಗೃಹ ಸಚಿವ ಪ್ರಿಯಾಂಕ್​​ ಖರ್ಗೆ
ಕೋಲಾರಮ್ಮನಿಗೆ 10,108 ತಾವರೆ ಹೂವಿನ ಅಲಂಕಾರ
ಕೋಲಾರಮ್ಮನಿಗೆ 10,108 ತಾವರೆ ಹೂವಿನ ಅಲಂಕಾರ
ಪರಪ್ಪನ ಅಗ್ರಹಾರ ಜೈಲಲ್ಲೇ ಮಾರಾಟವಾಗುತ್ತಿತ್ತು ಫೋನ್! 1 ಲಕ್ಷ ರೂ.ಗೆ ಸೇಲ್
ಪರಪ್ಪನ ಅಗ್ರಹಾರ ಜೈಲಲ್ಲೇ ಮಾರಾಟವಾಗುತ್ತಿತ್ತು ಫೋನ್! 1 ಲಕ್ಷ ರೂ.ಗೆ ಸೇಲ್
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ