AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಮೀನಿನಲ್ಲಿ ಕೆಲಸ ಮಾಡುತ್ತಿದ್ದವನ ಮೇಲೆ ಚಿರತೆ ದಾಳಿ, ಅಪಾಯದಿಂದ ಯುವಕ ಪಾರು

ಬೆಳಗಾವಿ: ಖಾನಾಪುರ ತಾಲೂಕಿನ ಅವರೊಳ್ಳಿ ಗ್ರಾಮದ ಯುವಕನ ಮೇಲೆ ಚಿರತೆ ದಾಳಿ ನಡೆಸಲು ಮುಂದಾಗಿದ್ದು, ಅದೃಷ್ಟವಶಾತ್ ಯುವಕ ಅಪಾಯದಿಂದ ಪಾರಾಗಿದ್ದಾನೆ. ಜಮೀನಿನಲ್ಲಿ ಕೆಲಸ ಮಾಡುತ್ತಿದ್ದಾಗ ಶ್ರೀಶೈಲಗೌಡ ಪಾಟೀಲ ಎಂಬಾತನ ಮೇಲೆ ಏಕಾಏಕಿ ಚಿರತೆ ದಾಳಿ ಮಾಡಿದೆ. ಚಿರತೆ ದಾಳಿಯಿಂದ ತಪ್ಪಿಸಿಕೊಂಡು ಯುವಕ ಬಚಾವ್ ಆಗಿದ್ದಾನೆ. ನಿನ್ನೆಯಷ್ಟೇ ಅವರೊಳ್ಳಿ ಗ್ರಾಮದಲ್ಲಿ ಕುರಿಯ ಮೇಲೆ ಚಿರತೆ ದಾಳಿ ಮಾಡಿತ್ತು. ಗ್ರಾಮಸ್ಥರು ಈ ಬಗ್ಗೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಚಿರತೆ ಸೆರೆಗೆ ಅರಣ್ಯ ಸಿಬ್ಬಂದಿ ಬಂದಿದ್ದು, ಗ್ರಾಮದಲ್ಲೇ ಠಿಕಾಣಿ […]

ಜಮೀನಿನಲ್ಲಿ ಕೆಲಸ ಮಾಡುತ್ತಿದ್ದವನ ಮೇಲೆ ಚಿರತೆ ದಾಳಿ, ಅಪಾಯದಿಂದ ಯುವಕ ಪಾರು
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: May 06, 2020 | 12:09 PM

Share

ಬೆಳಗಾವಿ: ಖಾನಾಪುರ ತಾಲೂಕಿನ ಅವರೊಳ್ಳಿ ಗ್ರಾಮದ ಯುವಕನ ಮೇಲೆ ಚಿರತೆ ದಾಳಿ ನಡೆಸಲು ಮುಂದಾಗಿದ್ದು, ಅದೃಷ್ಟವಶಾತ್ ಯುವಕ ಅಪಾಯದಿಂದ ಪಾರಾಗಿದ್ದಾನೆ. ಜಮೀನಿನಲ್ಲಿ ಕೆಲಸ ಮಾಡುತ್ತಿದ್ದಾಗ ಶ್ರೀಶೈಲಗೌಡ ಪಾಟೀಲ ಎಂಬಾತನ ಮೇಲೆ ಏಕಾಏಕಿ ಚಿರತೆ ದಾಳಿ ಮಾಡಿದೆ.

ಚಿರತೆ ದಾಳಿಯಿಂದ ತಪ್ಪಿಸಿಕೊಂಡು ಯುವಕ ಬಚಾವ್ ಆಗಿದ್ದಾನೆ. ನಿನ್ನೆಯಷ್ಟೇ ಅವರೊಳ್ಳಿ ಗ್ರಾಮದಲ್ಲಿ ಕುರಿಯ ಮೇಲೆ ಚಿರತೆ ದಾಳಿ ಮಾಡಿತ್ತು. ಗ್ರಾಮಸ್ಥರು ಈ ಬಗ್ಗೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಚಿರತೆ ಸೆರೆಗೆ ಅರಣ್ಯ ಸಿಬ್ಬಂದಿ ಬಂದಿದ್ದು, ಗ್ರಾಮದಲ್ಲೇ ಠಿಕಾಣಿ ಹೂಡಿದ್ದಾರೆ.

Follow Us
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ