Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಪೂಜಿನಗರದಲ್ಲಿ ಭಾರಿ ಅಗ್ನಿ ಅನಾಹುತ: ಸ್ಥಳಕ್ಕೆ 9 ಅಗ್ನಿಶಾಮಕ ವಾಹನ ದೌಡು..

ಬೆಂಗಳೂರು: ಬಾಪೂಜಿನಗರದ ಹೊಸಗುಡ್ಡದಹಳ್ಳಿಯಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದೆ. ಬಡಾವಣಿಯ ರಾಸಾಯನಿಕ ಕಾರ್ಖಾನೆಯೊಂದರ ಆವರಣದಲ್ಲಿದ್ದ ಕಾರ್ ಶೆಡ್​ಗೆ ಬೆಂಕಿ ಬಿದ್ದಿದೆ. ಸ್ಯಾನಿಟೈಸರ್, ಪೇಯಿಂಟ್ ಥಿನ್ನರ್ ತಯಾರಿಕೆಯ ಫ್ಯಾಕ್ಟರಿಯಲ್ಲಿ ಅವಘಡ ಸಂಭವಿಸಿದೆ. ಆಕಸ್ಮಿಕವಾಗಿ ಸಂಭವಿಸಿದ ಬೆಂಕಿ ಅನಾಹುತದಿಂದ ಕಾರ್ ಶೆಡ್ ಜೊತೆಗೆ ಕಾರ್ಖಾನೆಯ ಅಕ್ಕಪಕ್ಕದಲ್ಲಿರುವ ಮನೆಗಳಿಗೂ ಹಾನಿ ಉಂಟಾಗಿದೆ. ಇನ್ನು ಬೆಂಕಿ ನಂದಿಸಲು ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದರು. ಸುಮಾರು 9 ಅಗ್ನಿಶಾಮಕ ವಾಹನಗಳನ್ನು ಬಳಸಿ ಬೆಂಕಿ ನಂದಿಸುವ ಕಾರ್ಯ ನಡೆಯುತ್ತಿದೆ.

ಬಾಪೂಜಿನಗರದಲ್ಲಿ ಭಾರಿ ಅಗ್ನಿ ಅನಾಹುತ: ಸ್ಥಳಕ್ಕೆ 9 ಅಗ್ನಿಶಾಮಕ ವಾಹನ ದೌಡು..
Follow us
KUSHAL V
| Updated By: ಸಾಧು ಶ್ರೀನಾಥ್​

Updated on: Nov 10, 2020 | 12:59 PM

ಬೆಂಗಳೂರು: ಬಾಪೂಜಿನಗರದ ಹೊಸಗುಡ್ಡದಹಳ್ಳಿಯಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದೆ. ಬಡಾವಣಿಯ ರಾಸಾಯನಿಕ ಕಾರ್ಖಾನೆಯೊಂದರ ಆವರಣದಲ್ಲಿದ್ದ ಕಾರ್ ಶೆಡ್​ಗೆ ಬೆಂಕಿ ಬಿದ್ದಿದೆ. ಸ್ಯಾನಿಟೈಸರ್, ಪೇಯಿಂಟ್ ಥಿನ್ನರ್ ತಯಾರಿಕೆಯ ಫ್ಯಾಕ್ಟರಿಯಲ್ಲಿ ಅವಘಡ ಸಂಭವಿಸಿದೆ.

ಆಕಸ್ಮಿಕವಾಗಿ ಸಂಭವಿಸಿದ ಬೆಂಕಿ ಅನಾಹುತದಿಂದ ಕಾರ್ ಶೆಡ್ ಜೊತೆಗೆ ಕಾರ್ಖಾನೆಯ ಅಕ್ಕಪಕ್ಕದಲ್ಲಿರುವ ಮನೆಗಳಿಗೂ ಹಾನಿ ಉಂಟಾಗಿದೆ. ಇನ್ನು ಬೆಂಕಿ ನಂದಿಸಲು ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದರು. ಸುಮಾರು 9 ಅಗ್ನಿಶಾಮಕ ವಾಹನಗಳನ್ನು ಬಳಸಿ ಬೆಂಕಿ ನಂದಿಸುವ ಕಾರ್ಯ ನಡೆಯುತ್ತಿದೆ.

ತಕ್ಕ ಪಾಠ ಕಲಿಸುತ್ತೇವೆ; ಉಗ್ರರ ದಾಳಿಗೆ ಸಚಿವ ಪ್ರಲ್ಹಾದ್ ಜೋಶಿ ಖಂಡನೆ
ತಕ್ಕ ಪಾಠ ಕಲಿಸುತ್ತೇವೆ; ಉಗ್ರರ ದಾಳಿಗೆ ಸಚಿವ ಪ್ರಲ್ಹಾದ್ ಜೋಶಿ ಖಂಡನೆ
ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ
ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ
ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್