AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಪೂಜಿನಗರದಲ್ಲಿ ಭಾರಿ ಅಗ್ನಿ ಅನಾಹುತ: ಸ್ಥಳಕ್ಕೆ 9 ಅಗ್ನಿಶಾಮಕ ವಾಹನ ದೌಡು..

ಬೆಂಗಳೂರು: ಬಾಪೂಜಿನಗರದ ಹೊಸಗುಡ್ಡದಹಳ್ಳಿಯಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದೆ. ಬಡಾವಣಿಯ ರಾಸಾಯನಿಕ ಕಾರ್ಖಾನೆಯೊಂದರ ಆವರಣದಲ್ಲಿದ್ದ ಕಾರ್ ಶೆಡ್​ಗೆ ಬೆಂಕಿ ಬಿದ್ದಿದೆ. ಸ್ಯಾನಿಟೈಸರ್, ಪೇಯಿಂಟ್ ಥಿನ್ನರ್ ತಯಾರಿಕೆಯ ಫ್ಯಾಕ್ಟರಿಯಲ್ಲಿ ಅವಘಡ ಸಂಭವಿಸಿದೆ. ಆಕಸ್ಮಿಕವಾಗಿ ಸಂಭವಿಸಿದ ಬೆಂಕಿ ಅನಾಹುತದಿಂದ ಕಾರ್ ಶೆಡ್ ಜೊತೆಗೆ ಕಾರ್ಖಾನೆಯ ಅಕ್ಕಪಕ್ಕದಲ್ಲಿರುವ ಮನೆಗಳಿಗೂ ಹಾನಿ ಉಂಟಾಗಿದೆ. ಇನ್ನು ಬೆಂಕಿ ನಂದಿಸಲು ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದರು. ಸುಮಾರು 9 ಅಗ್ನಿಶಾಮಕ ವಾಹನಗಳನ್ನು ಬಳಸಿ ಬೆಂಕಿ ನಂದಿಸುವ ಕಾರ್ಯ ನಡೆಯುತ್ತಿದೆ.

ಬಾಪೂಜಿನಗರದಲ್ಲಿ ಭಾರಿ ಅಗ್ನಿ ಅನಾಹುತ: ಸ್ಥಳಕ್ಕೆ 9 ಅಗ್ನಿಶಾಮಕ ವಾಹನ ದೌಡು..
KUSHAL V
| Edited By: ಸಾಧು ಶ್ರೀನಾಥ್​|

Updated on: Nov 10, 2020 | 12:59 PM

Share

ಬೆಂಗಳೂರು: ಬಾಪೂಜಿನಗರದ ಹೊಸಗುಡ್ಡದಹಳ್ಳಿಯಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದೆ. ಬಡಾವಣಿಯ ರಾಸಾಯನಿಕ ಕಾರ್ಖಾನೆಯೊಂದರ ಆವರಣದಲ್ಲಿದ್ದ ಕಾರ್ ಶೆಡ್​ಗೆ ಬೆಂಕಿ ಬಿದ್ದಿದೆ. ಸ್ಯಾನಿಟೈಸರ್, ಪೇಯಿಂಟ್ ಥಿನ್ನರ್ ತಯಾರಿಕೆಯ ಫ್ಯಾಕ್ಟರಿಯಲ್ಲಿ ಅವಘಡ ಸಂಭವಿಸಿದೆ.

ಆಕಸ್ಮಿಕವಾಗಿ ಸಂಭವಿಸಿದ ಬೆಂಕಿ ಅನಾಹುತದಿಂದ ಕಾರ್ ಶೆಡ್ ಜೊತೆಗೆ ಕಾರ್ಖಾನೆಯ ಅಕ್ಕಪಕ್ಕದಲ್ಲಿರುವ ಮನೆಗಳಿಗೂ ಹಾನಿ ಉಂಟಾಗಿದೆ. ಇನ್ನು ಬೆಂಕಿ ನಂದಿಸಲು ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದರು. ಸುಮಾರು 9 ಅಗ್ನಿಶಾಮಕ ವಾಹನಗಳನ್ನು ಬಳಸಿ ಬೆಂಕಿ ನಂದಿಸುವ ಕಾರ್ಯ ನಡೆಯುತ್ತಿದೆ.

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು