AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಪೂಜಿನಗರದಲ್ಲಿ ಭಾರಿ ಅಗ್ನಿ ಅನಾಹುತ: ಸ್ಥಳಕ್ಕೆ 9 ಅಗ್ನಿಶಾಮಕ ವಾಹನ ದೌಡು..

ಬೆಂಗಳೂರು: ಬಾಪೂಜಿನಗರದ ಹೊಸಗುಡ್ಡದಹಳ್ಳಿಯಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದೆ. ಬಡಾವಣಿಯ ರಾಸಾಯನಿಕ ಕಾರ್ಖಾನೆಯೊಂದರ ಆವರಣದಲ್ಲಿದ್ದ ಕಾರ್ ಶೆಡ್​ಗೆ ಬೆಂಕಿ ಬಿದ್ದಿದೆ. ಸ್ಯಾನಿಟೈಸರ್, ಪೇಯಿಂಟ್ ಥಿನ್ನರ್ ತಯಾರಿಕೆಯ ಫ್ಯಾಕ್ಟರಿಯಲ್ಲಿ ಅವಘಡ ಸಂಭವಿಸಿದೆ. ಆಕಸ್ಮಿಕವಾಗಿ ಸಂಭವಿಸಿದ ಬೆಂಕಿ ಅನಾಹುತದಿಂದ ಕಾರ್ ಶೆಡ್ ಜೊತೆಗೆ ಕಾರ್ಖಾನೆಯ ಅಕ್ಕಪಕ್ಕದಲ್ಲಿರುವ ಮನೆಗಳಿಗೂ ಹಾನಿ ಉಂಟಾಗಿದೆ. ಇನ್ನು ಬೆಂಕಿ ನಂದಿಸಲು ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದರು. ಸುಮಾರು 9 ಅಗ್ನಿಶಾಮಕ ವಾಹನಗಳನ್ನು ಬಳಸಿ ಬೆಂಕಿ ನಂದಿಸುವ ಕಾರ್ಯ ನಡೆಯುತ್ತಿದೆ.

ಬಾಪೂಜಿನಗರದಲ್ಲಿ ಭಾರಿ ಅಗ್ನಿ ಅನಾಹುತ: ಸ್ಥಳಕ್ಕೆ 9 ಅಗ್ನಿಶಾಮಕ ವಾಹನ ದೌಡು..
KUSHAL V
| Edited By: ಸಾಧು ಶ್ರೀನಾಥ್​|

Updated on: Nov 10, 2020 | 12:59 PM

Share

ಬೆಂಗಳೂರು: ಬಾಪೂಜಿನಗರದ ಹೊಸಗುಡ್ಡದಹಳ್ಳಿಯಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದೆ. ಬಡಾವಣಿಯ ರಾಸಾಯನಿಕ ಕಾರ್ಖಾನೆಯೊಂದರ ಆವರಣದಲ್ಲಿದ್ದ ಕಾರ್ ಶೆಡ್​ಗೆ ಬೆಂಕಿ ಬಿದ್ದಿದೆ. ಸ್ಯಾನಿಟೈಸರ್, ಪೇಯಿಂಟ್ ಥಿನ್ನರ್ ತಯಾರಿಕೆಯ ಫ್ಯಾಕ್ಟರಿಯಲ್ಲಿ ಅವಘಡ ಸಂಭವಿಸಿದೆ.

ಆಕಸ್ಮಿಕವಾಗಿ ಸಂಭವಿಸಿದ ಬೆಂಕಿ ಅನಾಹುತದಿಂದ ಕಾರ್ ಶೆಡ್ ಜೊತೆಗೆ ಕಾರ್ಖಾನೆಯ ಅಕ್ಕಪಕ್ಕದಲ್ಲಿರುವ ಮನೆಗಳಿಗೂ ಹಾನಿ ಉಂಟಾಗಿದೆ. ಇನ್ನು ಬೆಂಕಿ ನಂದಿಸಲು ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದರು. ಸುಮಾರು 9 ಅಗ್ನಿಶಾಮಕ ವಾಹನಗಳನ್ನು ಬಳಸಿ ಬೆಂಕಿ ನಂದಿಸುವ ಕಾರ್ಯ ನಡೆಯುತ್ತಿದೆ.

Follow Us
ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ಖಂಡಿಸಿ ಅನ್ನದಾತರ ಆಕ್ರೋಶ
ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ಖಂಡಿಸಿ ಅನ್ನದಾತರ ಆಕ್ರೋಶ
ಮಾದಪ್ಪನ ಹುಂಡಿಯಲ್ಲಿ ಕೋಟಿ ಕೋಟಿ ಕಾಣಿಕೆ ಸಂಗ್ರಹ!
ಮಾದಪ್ಪನ ಹುಂಡಿಯಲ್ಲಿ ಕೋಟಿ ಕೋಟಿ ಕಾಣಿಕೆ ಸಂಗ್ರಹ!
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ