AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾರದಾಂಬೆಯ ದರ್ಶನ ಪಡೆದ ಸುಪ್ರೀಂಕೋರ್ಟ್ ಸಿಜೆ

ಚಿಕ್ಕಮಗಳೂರು: ಸುಪ್ರೀಂಕೋರ್ಟ್​ನ ಮುಖ್ಯ ನ್ಯಾಯಮೂರ್ತಿ S.A.ಬೊಬ್ಡೆ ಅವರು ಕಂಕಣ ಸೂರ್ಯಗ್ರಹಣವಾದ ಇಂದು ಶೃಂಗೇರಿಗೆ ಆಗಮಿಸಿ ಶಾರದಾಂಬೆಯ ದರ್ಶನ ಪಡೆದಿದ್ದಾರೆ. ಇಂದು ಶೃಂಗೇರಿ ಮಠದಲ್ಲೇ ನ್ಯಾಯಮೂರ್ತಿಗಳು ವಾಸ್ತವ್ಯ ಹೂಡಲಿದ್ದಾರೆ. ಸುಪ್ರೀಂಕೋರ್ಟ್​ನ ಮುಖ್ಯ ನ್ಯಾಯಮೂರ್ತಿಗಳಿಗೆ ಬಾಂಬೆ ಹೈಕೋರ್ಟ್​ ನ್ಯಾಯಮೂರ್ತಿ ಶ್ರೀಕೃಷ್ಣ, ಕರ್ನಾಟಕ ಹೈಕೋರ್ಟ್​ ರಿಜಿಸ್ಟ್ರಾರ್ ಜನರಲ್ ಸಾಥ್ ನೀಡಿದ್ದಾರೆ. ನ್ಯಾಯಮೂರ್ತಿಗಳು ಇಂದು ಮಠದಲ್ಲೇ ತಂಗಲಿದ್ದು, ನಾಳೆ ಬೆಳಗ್ಗೆ ಮಂಗಳೂರಿಗೆ ತೆರಳಲಿದ್ದಾರೆ. ಬಳಿಕ ಮಧ್ಯಾಹ್ನ 12 ಗಂಟೆಗೆ ಮಂಗಳೂರಿನಿಂದ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ.

ಶಾರದಾಂಬೆಯ ದರ್ಶನ ಪಡೆದ ಸುಪ್ರೀಂಕೋರ್ಟ್ ಸಿಜೆ
ಸಾಧು ಶ್ರೀನಾಥ್​
|

Updated on: Dec 26, 2019 | 6:49 PM

Share

ಚಿಕ್ಕಮಗಳೂರು: ಸುಪ್ರೀಂಕೋರ್ಟ್​ನ ಮುಖ್ಯ ನ್ಯಾಯಮೂರ್ತಿ S.A.ಬೊಬ್ಡೆ ಅವರು ಕಂಕಣ ಸೂರ್ಯಗ್ರಹಣವಾದ ಇಂದು ಶೃಂಗೇರಿಗೆ ಆಗಮಿಸಿ ಶಾರದಾಂಬೆಯ ದರ್ಶನ ಪಡೆದಿದ್ದಾರೆ. ಇಂದು ಶೃಂಗೇರಿ ಮಠದಲ್ಲೇ ನ್ಯಾಯಮೂರ್ತಿಗಳು ವಾಸ್ತವ್ಯ ಹೂಡಲಿದ್ದಾರೆ.

ಸುಪ್ರೀಂಕೋರ್ಟ್​ನ ಮುಖ್ಯ ನ್ಯಾಯಮೂರ್ತಿಗಳಿಗೆ ಬಾಂಬೆ ಹೈಕೋರ್ಟ್​ ನ್ಯಾಯಮೂರ್ತಿ ಶ್ರೀಕೃಷ್ಣ, ಕರ್ನಾಟಕ ಹೈಕೋರ್ಟ್​ ರಿಜಿಸ್ಟ್ರಾರ್ ಜನರಲ್ ಸಾಥ್ ನೀಡಿದ್ದಾರೆ. ನ್ಯಾಯಮೂರ್ತಿಗಳು ಇಂದು ಮಠದಲ್ಲೇ ತಂಗಲಿದ್ದು, ನಾಳೆ ಬೆಳಗ್ಗೆ ಮಂಗಳೂರಿಗೆ ತೆರಳಲಿದ್ದಾರೆ. ಬಳಿಕ ಮಧ್ಯಾಹ್ನ 12 ಗಂಟೆಗೆ ಮಂಗಳೂರಿನಿಂದ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ.

Follow Us
ವಿಚಾರಣೆಗೆ ಬಂದಿದ್ದ ಮಲ್ಲಿಕಾರ್ಜುನ ಮುತ್ಯಾಗೆ ಶಾಕ್ ಕೊಟ್ಟ ಪೊಲೀಸ್ರು
ವಿಚಾರಣೆಗೆ ಬಂದಿದ್ದ ಮಲ್ಲಿಕಾರ್ಜುನ ಮುತ್ಯಾಗೆ ಶಾಕ್ ಕೊಟ್ಟ ಪೊಲೀಸ್ರು
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ