AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾರದಾಂಬೆಯ ದರ್ಶನ ಪಡೆದ ಸುಪ್ರೀಂಕೋರ್ಟ್ ಸಿಜೆ

ಚಿಕ್ಕಮಗಳೂರು: ಸುಪ್ರೀಂಕೋರ್ಟ್​ನ ಮುಖ್ಯ ನ್ಯಾಯಮೂರ್ತಿ S.A.ಬೊಬ್ಡೆ ಅವರು ಕಂಕಣ ಸೂರ್ಯಗ್ರಹಣವಾದ ಇಂದು ಶೃಂಗೇರಿಗೆ ಆಗಮಿಸಿ ಶಾರದಾಂಬೆಯ ದರ್ಶನ ಪಡೆದಿದ್ದಾರೆ. ಇಂದು ಶೃಂಗೇರಿ ಮಠದಲ್ಲೇ ನ್ಯಾಯಮೂರ್ತಿಗಳು ವಾಸ್ತವ್ಯ ಹೂಡಲಿದ್ದಾರೆ. ಸುಪ್ರೀಂಕೋರ್ಟ್​ನ ಮುಖ್ಯ ನ್ಯಾಯಮೂರ್ತಿಗಳಿಗೆ ಬಾಂಬೆ ಹೈಕೋರ್ಟ್​ ನ್ಯಾಯಮೂರ್ತಿ ಶ್ರೀಕೃಷ್ಣ, ಕರ್ನಾಟಕ ಹೈಕೋರ್ಟ್​ ರಿಜಿಸ್ಟ್ರಾರ್ ಜನರಲ್ ಸಾಥ್ ನೀಡಿದ್ದಾರೆ. ನ್ಯಾಯಮೂರ್ತಿಗಳು ಇಂದು ಮಠದಲ್ಲೇ ತಂಗಲಿದ್ದು, ನಾಳೆ ಬೆಳಗ್ಗೆ ಮಂಗಳೂರಿಗೆ ತೆರಳಲಿದ್ದಾರೆ. ಬಳಿಕ ಮಧ್ಯಾಹ್ನ 12 ಗಂಟೆಗೆ ಮಂಗಳೂರಿನಿಂದ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ.

ಶಾರದಾಂಬೆಯ ದರ್ಶನ ಪಡೆದ ಸುಪ್ರೀಂಕೋರ್ಟ್ ಸಿಜೆ
ಸಾಧು ಶ್ರೀನಾಥ್​
|

Updated on: Dec 26, 2019 | 6:49 PM

Share

ಚಿಕ್ಕಮಗಳೂರು: ಸುಪ್ರೀಂಕೋರ್ಟ್​ನ ಮುಖ್ಯ ನ್ಯಾಯಮೂರ್ತಿ S.A.ಬೊಬ್ಡೆ ಅವರು ಕಂಕಣ ಸೂರ್ಯಗ್ರಹಣವಾದ ಇಂದು ಶೃಂಗೇರಿಗೆ ಆಗಮಿಸಿ ಶಾರದಾಂಬೆಯ ದರ್ಶನ ಪಡೆದಿದ್ದಾರೆ. ಇಂದು ಶೃಂಗೇರಿ ಮಠದಲ್ಲೇ ನ್ಯಾಯಮೂರ್ತಿಗಳು ವಾಸ್ತವ್ಯ ಹೂಡಲಿದ್ದಾರೆ.

ಸುಪ್ರೀಂಕೋರ್ಟ್​ನ ಮುಖ್ಯ ನ್ಯಾಯಮೂರ್ತಿಗಳಿಗೆ ಬಾಂಬೆ ಹೈಕೋರ್ಟ್​ ನ್ಯಾಯಮೂರ್ತಿ ಶ್ರೀಕೃಷ್ಣ, ಕರ್ನಾಟಕ ಹೈಕೋರ್ಟ್​ ರಿಜಿಸ್ಟ್ರಾರ್ ಜನರಲ್ ಸಾಥ್ ನೀಡಿದ್ದಾರೆ. ನ್ಯಾಯಮೂರ್ತಿಗಳು ಇಂದು ಮಠದಲ್ಲೇ ತಂಗಲಿದ್ದು, ನಾಳೆ ಬೆಳಗ್ಗೆ ಮಂಗಳೂರಿಗೆ ತೆರಳಲಿದ್ದಾರೆ. ಬಳಿಕ ಮಧ್ಯಾಹ್ನ 12 ಗಂಟೆಗೆ ಮಂಗಳೂರಿನಿಂದ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ.

‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್