ಶಾರದಾಂಬೆಯ ದರ್ಶನ ಪಡೆದ ಸುಪ್ರೀಂಕೋರ್ಟ್ ಸಿಜೆ

ಚಿಕ್ಕಮಗಳೂರು: ಸುಪ್ರೀಂಕೋರ್ಟ್​ನ ಮುಖ್ಯ ನ್ಯಾಯಮೂರ್ತಿ S.A.ಬೊಬ್ಡೆ ಅವರು ಕಂಕಣ ಸೂರ್ಯಗ್ರಹಣವಾದ ಇಂದು ಶೃಂಗೇರಿಗೆ ಆಗಮಿಸಿ ಶಾರದಾಂಬೆಯ ದರ್ಶನ ಪಡೆದಿದ್ದಾರೆ. ಇಂದು ಶೃಂಗೇರಿ ಮಠದಲ್ಲೇ ನ್ಯಾಯಮೂರ್ತಿಗಳು ವಾಸ್ತವ್ಯ ಹೂಡಲಿದ್ದಾರೆ. ಸುಪ್ರೀಂಕೋರ್ಟ್​ನ ಮುಖ್ಯ ನ್ಯಾಯಮೂರ್ತಿಗಳಿಗೆ ಬಾಂಬೆ ಹೈಕೋರ್ಟ್​ ನ್ಯಾಯಮೂರ್ತಿ ಶ್ರೀಕೃಷ್ಣ, ಕರ್ನಾಟಕ ಹೈಕೋರ್ಟ್​ ರಿಜಿಸ್ಟ್ರಾರ್ ಜನರಲ್ ಸಾಥ್ ನೀಡಿದ್ದಾರೆ. ನ್ಯಾಯಮೂರ್ತಿಗಳು ಇಂದು ಮಠದಲ್ಲೇ ತಂಗಲಿದ್ದು, ನಾಳೆ ಬೆಳಗ್ಗೆ ಮಂಗಳೂರಿಗೆ ತೆರಳಲಿದ್ದಾರೆ. ಬಳಿಕ ಮಧ್ಯಾಹ್ನ 12 ಗಂಟೆಗೆ ಮಂಗಳೂರಿನಿಂದ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ.

ಶಾರದಾಂಬೆಯ ದರ್ಶನ ಪಡೆದ ಸುಪ್ರೀಂಕೋರ್ಟ್ ಸಿಜೆ
ಸಾಧು ಶ್ರೀನಾಥ್​

Updated on: Dec 26, 2019 | 6:49 PM

ಚಿಕ್ಕಮಗಳೂರು: ಸುಪ್ರೀಂಕೋರ್ಟ್​ನ ಮುಖ್ಯ ನ್ಯಾಯಮೂರ್ತಿ S.A.ಬೊಬ್ಡೆ ಅವರು ಕಂಕಣ ಸೂರ್ಯಗ್ರಹಣವಾದ ಇಂದು ಶೃಂಗೇರಿಗೆ ಆಗಮಿಸಿ ಶಾರದಾಂಬೆಯ ದರ್ಶನ ಪಡೆದಿದ್ದಾರೆ. ಇಂದು ಶೃಂಗೇರಿ ಮಠದಲ್ಲೇ ನ್ಯಾಯಮೂರ್ತಿಗಳು ವಾಸ್ತವ್ಯ ಹೂಡಲಿದ್ದಾರೆ.

ಸುಪ್ರೀಂಕೋರ್ಟ್​ನ ಮುಖ್ಯ ನ್ಯಾಯಮೂರ್ತಿಗಳಿಗೆ ಬಾಂಬೆ ಹೈಕೋರ್ಟ್​ ನ್ಯಾಯಮೂರ್ತಿ ಶ್ರೀಕೃಷ್ಣ, ಕರ್ನಾಟಕ ಹೈಕೋರ್ಟ್​ ರಿಜಿಸ್ಟ್ರಾರ್ ಜನರಲ್ ಸಾಥ್ ನೀಡಿದ್ದಾರೆ. ನ್ಯಾಯಮೂರ್ತಿಗಳು ಇಂದು ಮಠದಲ್ಲೇ ತಂಗಲಿದ್ದು, ನಾಳೆ ಬೆಳಗ್ಗೆ ಮಂಗಳೂರಿಗೆ ತೆರಳಲಿದ್ದಾರೆ. ಬಳಿಕ ಮಧ್ಯಾಹ್ನ 12 ಗಂಟೆಗೆ ಮಂಗಳೂರಿನಿಂದ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us