AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಒಬ್ಬರನ್ನು ಕೈಬಿಡಬೇಕಾಗುತ್ತದೆ; ಸಣ್ಣಪುಟ್ಟ ವ್ಯತ್ಯಾಸಗಳಿವೆ; ಸಚಿವರ ಪಟ್ಟಿಯನ್ನು ರಾತ್ರಿ ಬಿಡುಗಡೆ ಮಾಡುವೆ: ಸಿಎಂ ಯಡಿಯೂರಪ್ಪ

ನಾಳೆ 7ರಿಂದ 8 ಶಾಸಕರು ಸಚಿವರಾಗಿ ಪ್ರತಿಜ್ಞಾವಿಧಿ ಸ್ವೀಕಾರ ಮಾಡುತ್ತಾರೆ. ಸಚಿವರಾಗುವವರ ಪಟ್ಟಿಯನ್ನು ರಾತ್ರಿ ಬಿಡುಗಡೆ ಮಾಡುತ್ತೇವೆ ಎಂದು ಸಿಎಂ ಬಿ.ಎಸ್​. ಯಡಿಯೂರಪ್ಪ ಹೇಳಿದರು.

‘ಒಬ್ಬರನ್ನು ಕೈಬಿಡಬೇಕಾಗುತ್ತದೆ; ಸಣ್ಣಪುಟ್ಟ ವ್ಯತ್ಯಾಸಗಳಿವೆ; ಸಚಿವರ ಪಟ್ಟಿಯನ್ನು ರಾತ್ರಿ ಬಿಡುಗಡೆ ಮಾಡುವೆ: ಸಿಎಂ ಯಡಿಯೂರಪ್ಪ
ಸಿಎಂ B.S.ಯಡಿಯೂರಪ್ಪ
KUSHAL V
| Edited By: |

Updated on: Jan 12, 2021 | 5:58 PM

Share

ಬೆಂಗಳೂರು: ನಾಳೆ 7ರಿಂದ 8 ಶಾಸಕರು ಸಚಿವರಾಗಿ ಪ್ರತಿಜ್ಞಾವಿಧಿ ಸ್ವೀಕಾರ ಮಾಡುತ್ತಾರೆ. ಸಚಿವರಾಗುವವರ ಪಟ್ಟಿಯನ್ನು ರಾತ್ರಿ ಬಿಡುಗಡೆ ಮಾಡುತ್ತೇವೆ ಎಂದು ಸಿಎಂ ಬಿ.ಎಸ್​. ಯಡಿಯೂರಪ್ಪ ಹೇಳಿದರು.

ಈಗಾಗಲೇ ಸಚಿವ ಸ್ಥಾನ ಖಚಿತ ಆಗಿರುವವರಿಗೆ ತಿಳಿಸಿದ್ದೇನೆ. ಸಣ್ಣಪುಟ್ಟ ವ್ಯತ್ಯಾಸ ಇರುವುದನ್ನು ಅವರಿಗೆ ತಿಳಿಸಿದ್ದೇನೆ. ಜೊತೆಗೆ, ಒಬ್ಬರನ್ನು ಕೈಬಿಡಬೇಕಾಗಬಹುದು, ಅದು ಚರ್ಚೆ ಆಗುತ್ತಿದೆ. ಇಂದು ರಾತ್ರಿ ಈ ಕುರಿತು ತೀರ್ಮಾನ ತೆಗೆದುಕೊಳ್ಳುತ್ತೇನೆ. ಆದರೆ, ಸಂಪುಟ ವಿಸ್ತರಣೆಯಲ್ಲಿ ಯಾವುದೇ ರೀತಿ ಗೊಂದಲ ‌‌ಇಲ್ಲ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದರು.

ಏಳೆಂಟು ಸಚಿವರು ನಾಳೆ 3.50ಕ್ಕೆ ಪ್ರಮಾಣ ವಚನ ಸ್ವೀಕರಿಸ್ತಾರೆ -ಸಿಎಂ ಬಿ.ಎಸ್​. ಯಡಿಯೂರಪ್ಪ

ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?
ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಲ್ಲಿ ಮನ್ನಣೆ
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಲ್ಲಿ ಮನ್ನಣೆ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು