AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಒಬ್ಬರನ್ನು ಕೈಬಿಡಬೇಕಾಗುತ್ತದೆ; ಸಣ್ಣಪುಟ್ಟ ವ್ಯತ್ಯಾಸಗಳಿವೆ; ಸಚಿವರ ಪಟ್ಟಿಯನ್ನು ರಾತ್ರಿ ಬಿಡುಗಡೆ ಮಾಡುವೆ: ಸಿಎಂ ಯಡಿಯೂರಪ್ಪ

ನಾಳೆ 7ರಿಂದ 8 ಶಾಸಕರು ಸಚಿವರಾಗಿ ಪ್ರತಿಜ್ಞಾವಿಧಿ ಸ್ವೀಕಾರ ಮಾಡುತ್ತಾರೆ. ಸಚಿವರಾಗುವವರ ಪಟ್ಟಿಯನ್ನು ರಾತ್ರಿ ಬಿಡುಗಡೆ ಮಾಡುತ್ತೇವೆ ಎಂದು ಸಿಎಂ ಬಿ.ಎಸ್​. ಯಡಿಯೂರಪ್ಪ ಹೇಳಿದರು.

‘ಒಬ್ಬರನ್ನು ಕೈಬಿಡಬೇಕಾಗುತ್ತದೆ; ಸಣ್ಣಪುಟ್ಟ ವ್ಯತ್ಯಾಸಗಳಿವೆ; ಸಚಿವರ ಪಟ್ಟಿಯನ್ನು ರಾತ್ರಿ ಬಿಡುಗಡೆ ಮಾಡುವೆ: ಸಿಎಂ ಯಡಿಯೂರಪ್ಪ
ಸಿಎಂ B.S.ಯಡಿಯೂರಪ್ಪ
KUSHAL V
| Edited By: |

Updated on: Jan 12, 2021 | 5:58 PM

Share

ಬೆಂಗಳೂರು: ನಾಳೆ 7ರಿಂದ 8 ಶಾಸಕರು ಸಚಿವರಾಗಿ ಪ್ರತಿಜ್ಞಾವಿಧಿ ಸ್ವೀಕಾರ ಮಾಡುತ್ತಾರೆ. ಸಚಿವರಾಗುವವರ ಪಟ್ಟಿಯನ್ನು ರಾತ್ರಿ ಬಿಡುಗಡೆ ಮಾಡುತ್ತೇವೆ ಎಂದು ಸಿಎಂ ಬಿ.ಎಸ್​. ಯಡಿಯೂರಪ್ಪ ಹೇಳಿದರು.

ಈಗಾಗಲೇ ಸಚಿವ ಸ್ಥಾನ ಖಚಿತ ಆಗಿರುವವರಿಗೆ ತಿಳಿಸಿದ್ದೇನೆ. ಸಣ್ಣಪುಟ್ಟ ವ್ಯತ್ಯಾಸ ಇರುವುದನ್ನು ಅವರಿಗೆ ತಿಳಿಸಿದ್ದೇನೆ. ಜೊತೆಗೆ, ಒಬ್ಬರನ್ನು ಕೈಬಿಡಬೇಕಾಗಬಹುದು, ಅದು ಚರ್ಚೆ ಆಗುತ್ತಿದೆ. ಇಂದು ರಾತ್ರಿ ಈ ಕುರಿತು ತೀರ್ಮಾನ ತೆಗೆದುಕೊಳ್ಳುತ್ತೇನೆ. ಆದರೆ, ಸಂಪುಟ ವಿಸ್ತರಣೆಯಲ್ಲಿ ಯಾವುದೇ ರೀತಿ ಗೊಂದಲ ‌‌ಇಲ್ಲ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದರು.

ಏಳೆಂಟು ಸಚಿವರು ನಾಳೆ 3.50ಕ್ಕೆ ಪ್ರಮಾಣ ವಚನ ಸ್ವೀಕರಿಸ್ತಾರೆ -ಸಿಎಂ ಬಿ.ಎಸ್​. ಯಡಿಯೂರಪ್ಪ

Follow Us
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ