AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಒಬ್ಬರನ್ನು ಕೈಬಿಡಬೇಕಾಗುತ್ತದೆ; ಸಣ್ಣಪುಟ್ಟ ವ್ಯತ್ಯಾಸಗಳಿವೆ; ಸಚಿವರ ಪಟ್ಟಿಯನ್ನು ರಾತ್ರಿ ಬಿಡುಗಡೆ ಮಾಡುವೆ: ಸಿಎಂ ಯಡಿಯೂರಪ್ಪ

ನಾಳೆ 7ರಿಂದ 8 ಶಾಸಕರು ಸಚಿವರಾಗಿ ಪ್ರತಿಜ್ಞಾವಿಧಿ ಸ್ವೀಕಾರ ಮಾಡುತ್ತಾರೆ. ಸಚಿವರಾಗುವವರ ಪಟ್ಟಿಯನ್ನು ರಾತ್ರಿ ಬಿಡುಗಡೆ ಮಾಡುತ್ತೇವೆ ಎಂದು ಸಿಎಂ ಬಿ.ಎಸ್​. ಯಡಿಯೂರಪ್ಪ ಹೇಳಿದರು.

‘ಒಬ್ಬರನ್ನು ಕೈಬಿಡಬೇಕಾಗುತ್ತದೆ; ಸಣ್ಣಪುಟ್ಟ ವ್ಯತ್ಯಾಸಗಳಿವೆ; ಸಚಿವರ ಪಟ್ಟಿಯನ್ನು ರಾತ್ರಿ ಬಿಡುಗಡೆ ಮಾಡುವೆ: ಸಿಎಂ ಯಡಿಯೂರಪ್ಪ
ಸಿಎಂ B.S.ಯಡಿಯೂರಪ್ಪ
KUSHAL V
| Edited By: |

Updated on: Jan 12, 2021 | 5:58 PM

Share

ಬೆಂಗಳೂರು: ನಾಳೆ 7ರಿಂದ 8 ಶಾಸಕರು ಸಚಿವರಾಗಿ ಪ್ರತಿಜ್ಞಾವಿಧಿ ಸ್ವೀಕಾರ ಮಾಡುತ್ತಾರೆ. ಸಚಿವರಾಗುವವರ ಪಟ್ಟಿಯನ್ನು ರಾತ್ರಿ ಬಿಡುಗಡೆ ಮಾಡುತ್ತೇವೆ ಎಂದು ಸಿಎಂ ಬಿ.ಎಸ್​. ಯಡಿಯೂರಪ್ಪ ಹೇಳಿದರು.

ಈಗಾಗಲೇ ಸಚಿವ ಸ್ಥಾನ ಖಚಿತ ಆಗಿರುವವರಿಗೆ ತಿಳಿಸಿದ್ದೇನೆ. ಸಣ್ಣಪುಟ್ಟ ವ್ಯತ್ಯಾಸ ಇರುವುದನ್ನು ಅವರಿಗೆ ತಿಳಿಸಿದ್ದೇನೆ. ಜೊತೆಗೆ, ಒಬ್ಬರನ್ನು ಕೈಬಿಡಬೇಕಾಗಬಹುದು, ಅದು ಚರ್ಚೆ ಆಗುತ್ತಿದೆ. ಇಂದು ರಾತ್ರಿ ಈ ಕುರಿತು ತೀರ್ಮಾನ ತೆಗೆದುಕೊಳ್ಳುತ್ತೇನೆ. ಆದರೆ, ಸಂಪುಟ ವಿಸ್ತರಣೆಯಲ್ಲಿ ಯಾವುದೇ ರೀತಿ ಗೊಂದಲ ‌‌ಇಲ್ಲ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದರು.

ಏಳೆಂಟು ಸಚಿವರು ನಾಳೆ 3.50ಕ್ಕೆ ಪ್ರಮಾಣ ವಚನ ಸ್ವೀಕರಿಸ್ತಾರೆ -ಸಿಎಂ ಬಿ.ಎಸ್​. ಯಡಿಯೂರಪ್ಪ

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು