AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BJP ಜೊತೆ JDSನ್ನು ವಿಲೀನಗೊಳಿಸುವ ವರದಿ ಸುಳ್ಳು -ಸಿಎಂ BSY ಸ್ಪಷ್ಟನೆ

ಬಿಜೆಪಿ ಜತೆ ಜೆಡಿಎಸ್‌ನ್ನು ವಿಲೀನಗೊಳಿಸುವ ವರದಿ ಸುಳ್ಳು ಎಂದು ಸಿಎಂ ಯಡಿಯೂರಪ್ಪರಿಂದ ಮಾಧ್ಯಮ ಹೇಳಿಕೆ ಬಿಡುಗಡೆಯಾಗಿದೆ.

BJP ಜೊತೆ JDSನ್ನು ವಿಲೀನಗೊಳಿಸುವ ವರದಿ ಸುಳ್ಳು -ಸಿಎಂ BSY ಸ್ಪಷ್ಟನೆ
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ
KUSHAL V
|

Updated on:Dec 20, 2020 | 4:21 PM

Share

ಬೆಂಗಳೂರು: ಬಿಜೆಪಿ ಜತೆ ಜೆಡಿಎಸ್‌ನ್ನು ವಿಲೀನಗೊಳಿಸುವ ವರದಿ ಸುಳ್ಳು ಎಂದು ಸಿಎಂ ಯಡಿಯೂರಪ್ಪರಿಂದ ಮಾಧ್ಯಮ ಹೇಳಿಕೆ ಬಿಡುಗಡೆಯಾಗಿದೆ.

ಮಾನ್ಯ ಜಾತ್ಯಾತೀತ ಜನತಾದಳದ ಶಾಸಕಾಂಗ ಪಕ್ಷದ ನಾಯಕರಾದ ಶ್ರೀ ಹೆಚ್.ಡಿ.ಕುಮಾರಸ್ವಾಮಿಯವರು ವಿಧಾನ ಪರಿಷತ್ ಸಭಾಪತಿಗಳ ವಿಚಾರದಲ್ಲಿ ನಮ್ಮ ಪಕ್ಷಕ್ಕೆ ಬೆಂಬಲ ನೀಡಿದ್ದು ಸರಿಯಷ್ಠೆ. ಆದರೆ ಯಾವುದೇ ಜೆಡಿಎಸ್ ಶಾಸಕರು ಭಾರತೀಯ ಜನತಾ ಪಕ್ಷಕ್ಕೆ ಬರುವುದಾಗಲೀ ಅಥವಾ ಜೆಡಿಎಸ್. ಪಕ್ಷವನ್ನು ಭಾರತೀಯ ಜನತಾ ಪಕ್ಷದಲ್ಲಿ ವಿಲೀನಗೊಳಿಸುವಂತಹ ಗೊಂದಲಗಳ ವರದಿಗಳು ಶುದ್ಧ ಸುಳ್ಳು. ಅಂತಹ ಯಾವುದೇ ಸಂದರ್ಭ ಇಲ್ಲ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ.

ಕೇವಲ ಪರಿಷತ್ ಸಭಾಪತಿ ವಿಚಾರದಲ್ಲಿ ಮಾತ್ರ ನಮಗೆ ಸಹಕಾರ ನೀಡುತ್ತಿದ್ದಾರೆಯೇ ವಿನ: ಮತ್ತೇನೂ ಇಲ್ಲ. ಗೋಹತ್ಯೆ ನಿಷೇಧದ ಬಗ್ಗೆ ನಮ್ಮ ಬೆಂಬಲವಿಲ್ಲ ಎಂದು ಸಹ ಕುಮಾರಸ್ವಾಮಿ ಸ್ಪಷ್ಠವಾಗಿ ಹೇಳಿದ್ದರಿಂದ ನಾವು ಸುಗ್ರೀವಾಜ್ಞೆ ಮೂಲಕ ಗೋಹತ್ಯೆ ನಿಷೇಧ ಜಾರಿಗೆ ತರುತ್ತಿದ್ದೇವೆ. ವಿಧಾನಸಭೆಗೆ ಚುನಾವಣೆ ಇನ್ನೂ ಎರಡೂವರೆ ವರ್ಷ ಇದೆ. ಈಗ ಕೇಳಿಬರುತ್ತಿರುವ ಸುದ್ದಿಗಳು ಸತ್ಯಕ್ಕೆ ದೂರವಾಗಿವೆ ಎಂದು ಸಿಎಂ ಯಡಿಯೂರಪ್ಪ ಸ್ಪಷ್ಟನೆ ನೀಡಿದ್ದಾರೆ.

BJP ಜೊತೆಗೆ ‘ಆ ಪಕ್ಷ’ ವಿಲೀನವಾಗುತ್ತಾ? ಶಾಸಕ ಲಿಂಬಾವಳಿಯಿಂದ ಸ್ಫೋಟಕ ಸುಳಿವು

Published On - 4:12 pm, Sun, 20 December 20

ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ