AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೀಟಿಂಗ್ ಸಂತೋಷ ತಂದಿದೆ.. ಸಚಿವ ಸಂಪುಟದ ಬಗ್ಗೆ ಆದಷ್ಟು ಬೇಗ ಗುಡ್ ನ್ಯೂಸ್ ಸಿಗಲಿದೆ -ಸಿಎಂ BSY

ರಾಷ್ಟ್ರ ನಾಯಕರ ಜೊತೆಗಿನ ಸಭೆ ಸಂತೋಷ ತಂದುಕೊಟ್ಟಿದೆ. ಹಾಗಾಗಿ,ಸಚಿವ ಸಂಪುಟದ ಬಗ್ಗೆ  ಹೈಕಮಾಂಡ್ ಆದಷ್ಟು ಬೇಗ ಗುಡ್​ ನ್ಯೂಸ್​ ಕೊಡಲಿದೆ ಎಂದು ಯಡಿಯೂರಪ್ಪ ಹೇಳಿದರು.

ಮೀಟಿಂಗ್ ಸಂತೋಷ ತಂದಿದೆ.. ಸಚಿವ ಸಂಪುಟದ ಬಗ್ಗೆ ಆದಷ್ಟು ಬೇಗ ಗುಡ್ ನ್ಯೂಸ್ ಸಿಗಲಿದೆ -ಸಿಎಂ BSY
ಸಿಎಂ ಬಿ.ಎಸ್.ಯಡಿಯೂರಪ್ಪ
KUSHAL V
|

Updated on:Jan 10, 2021 | 5:00 PM

Share

ದೆಹಲಿ: ಅಮಿತ್ ಶಾ, ನಡ್ಡಾ, ಅರುಣ್ ಕುಮಾರ್ ಜೊತೆ ಚರ್ಚೆ ಮಾಡಿದ್ದೇನೆ. ಗ್ರಾಮ ಪಂಚಾಯಿತಿ ಚುನಾವಣೆ ಸಂಬಂಧ ಮಾಹಿತಿ ನೀಡಿದ್ದೇನೆ. ಚುನಾವಣೆ ಫಲಿತಾಂಶದ ಅಂಕಿ-ಅಂಶ ನೀಡಿದ್ದೇನೆ. ಗ್ರಾ.ಪಂ. ಚುನಾವಣೆ ಫಲಿತಾಂಶ ಅವರಿಗೆ ಸಂತೋಷ ತಂದಿದೆ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದರು.

ಉಪಚುನಾವಣೆ ಸಂಬಂಧವೂ ಚರ್ಚೆಯಾಯಿತು. 3 ಸ್ಥಾನಗಳಲ್ಲೂ ಗೆಲ್ಲಲೇಬೇಕೆಂದು ಸೂಚಿಸಿದ್ದಾರೆ. ಆದಷ್ಟು ಬೇಗ ಆಕಾಂಕ್ಷಿಗಳ ಪಟ್ಟಿ ಕಳಿಸಲು ಹೇಳಿದ್ದಾರೆ. ಪಟ್ಟಿ ಕಳಿಸಿದರೆ ಅಂತಿಮಗೊಳಿಸುವುದಾಗಿ ಹೇಳಿದ್ದಾರೆ ಎಂದು ಯಡಿಯೂರಪ್ಪ ಹೇಳಿದರು.

ಜೊತೆಗೆ, ಸಮಾಧಾನಕರ ಹಾಗೂ ತೃಪ್ತಿಕರವಾದ ಚರ್ಚೆಗಳು ನಡೆದಿದೆ. ಈ ಸಭೆ ನನಗಂತೂ ಅತ್ಯಂತ ಸಂತೋಷ, ಸಮಾಧಾನ, ತೃಪ್ತಿ ತಂದಿದೆ. ರಾಷ್ಟ್ರ ನಾಯಕರ ಜೊತೆಗಿನ ಸಭೆ ಸಂತೋಷ ತಂದುಕೊಟ್ಟಿದೆ. ಸಚಿವ ಸಂಪುಟದ ಬಗ್ಗೆ  ಹೈಕಮಾಂಡ್ ಆದಷ್ಟು ಬೇಗ ಗುಡ್​ ನ್ಯೂಸ್​ ಕೊಡಲಿದೆ. ಆದಷ್ಟು ಬೇಗ ಶುಭ ಸುದ್ದಿಯನ್ನು ಕೊಡುತ್ತಾರೆ. ರಾಷ್ಟ್ರ ನಾಯಕರು ಶುಭ ಸುದ್ದಿ ಕೊಡುವ ವಿಶ್ವಾಸವಿದೆ ಎಂದು ಯಡಿಯೂರಪ್ಪ ಹೇಳಿದರು.

ರಾಷ್ಟ್ರ ನಾಯಕರ ಭೇಟಿ ಬಳಿಕ ನಾನು ಸಂತೋಷವಾಗಿದ್ದೇನೆ. ಹೀಗಾಗಿ, ಈಗ ಯತ್ನಾಳ್ ವಿಚಾರದ ಬಗ್ಗೆ ಮಾತಾಡಲ್ಲ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿ ಸುಮ್ಮನಾದರು.

ಅಮಿತ್ ಶಾ ಭೇಟಿಯಾದ ಯಡಿಯೂರಪ್ಪ: ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ಸಾಧ್ಯತೆ

Published On - 4:51 pm, Sun, 10 January 21

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್