AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೀಟಿಂಗ್ ಸಂತೋಷ ತಂದಿದೆ.. ಸಚಿವ ಸಂಪುಟದ ಬಗ್ಗೆ ಆದಷ್ಟು ಬೇಗ ಗುಡ್ ನ್ಯೂಸ್ ಸಿಗಲಿದೆ -ಸಿಎಂ BSY

ರಾಷ್ಟ್ರ ನಾಯಕರ ಜೊತೆಗಿನ ಸಭೆ ಸಂತೋಷ ತಂದುಕೊಟ್ಟಿದೆ. ಹಾಗಾಗಿ,ಸಚಿವ ಸಂಪುಟದ ಬಗ್ಗೆ  ಹೈಕಮಾಂಡ್ ಆದಷ್ಟು ಬೇಗ ಗುಡ್​ ನ್ಯೂಸ್​ ಕೊಡಲಿದೆ ಎಂದು ಯಡಿಯೂರಪ್ಪ ಹೇಳಿದರು.

ಮೀಟಿಂಗ್ ಸಂತೋಷ ತಂದಿದೆ.. ಸಚಿವ ಸಂಪುಟದ ಬಗ್ಗೆ ಆದಷ್ಟು ಬೇಗ ಗುಡ್ ನ್ಯೂಸ್ ಸಿಗಲಿದೆ -ಸಿಎಂ BSY
ಸಿಎಂ ಬಿ.ಎಸ್.ಯಡಿಯೂರಪ್ಪ
KUSHAL V
|

Updated on:Jan 10, 2021 | 5:00 PM

Share

ದೆಹಲಿ: ಅಮಿತ್ ಶಾ, ನಡ್ಡಾ, ಅರುಣ್ ಕುಮಾರ್ ಜೊತೆ ಚರ್ಚೆ ಮಾಡಿದ್ದೇನೆ. ಗ್ರಾಮ ಪಂಚಾಯಿತಿ ಚುನಾವಣೆ ಸಂಬಂಧ ಮಾಹಿತಿ ನೀಡಿದ್ದೇನೆ. ಚುನಾವಣೆ ಫಲಿತಾಂಶದ ಅಂಕಿ-ಅಂಶ ನೀಡಿದ್ದೇನೆ. ಗ್ರಾ.ಪಂ. ಚುನಾವಣೆ ಫಲಿತಾಂಶ ಅವರಿಗೆ ಸಂತೋಷ ತಂದಿದೆ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದರು.

ಉಪಚುನಾವಣೆ ಸಂಬಂಧವೂ ಚರ್ಚೆಯಾಯಿತು. 3 ಸ್ಥಾನಗಳಲ್ಲೂ ಗೆಲ್ಲಲೇಬೇಕೆಂದು ಸೂಚಿಸಿದ್ದಾರೆ. ಆದಷ್ಟು ಬೇಗ ಆಕಾಂಕ್ಷಿಗಳ ಪಟ್ಟಿ ಕಳಿಸಲು ಹೇಳಿದ್ದಾರೆ. ಪಟ್ಟಿ ಕಳಿಸಿದರೆ ಅಂತಿಮಗೊಳಿಸುವುದಾಗಿ ಹೇಳಿದ್ದಾರೆ ಎಂದು ಯಡಿಯೂರಪ್ಪ ಹೇಳಿದರು.

ಜೊತೆಗೆ, ಸಮಾಧಾನಕರ ಹಾಗೂ ತೃಪ್ತಿಕರವಾದ ಚರ್ಚೆಗಳು ನಡೆದಿದೆ. ಈ ಸಭೆ ನನಗಂತೂ ಅತ್ಯಂತ ಸಂತೋಷ, ಸಮಾಧಾನ, ತೃಪ್ತಿ ತಂದಿದೆ. ರಾಷ್ಟ್ರ ನಾಯಕರ ಜೊತೆಗಿನ ಸಭೆ ಸಂತೋಷ ತಂದುಕೊಟ್ಟಿದೆ. ಸಚಿವ ಸಂಪುಟದ ಬಗ್ಗೆ  ಹೈಕಮಾಂಡ್ ಆದಷ್ಟು ಬೇಗ ಗುಡ್​ ನ್ಯೂಸ್​ ಕೊಡಲಿದೆ. ಆದಷ್ಟು ಬೇಗ ಶುಭ ಸುದ್ದಿಯನ್ನು ಕೊಡುತ್ತಾರೆ. ರಾಷ್ಟ್ರ ನಾಯಕರು ಶುಭ ಸುದ್ದಿ ಕೊಡುವ ವಿಶ್ವಾಸವಿದೆ ಎಂದು ಯಡಿಯೂರಪ್ಪ ಹೇಳಿದರು.

ರಾಷ್ಟ್ರ ನಾಯಕರ ಭೇಟಿ ಬಳಿಕ ನಾನು ಸಂತೋಷವಾಗಿದ್ದೇನೆ. ಹೀಗಾಗಿ, ಈಗ ಯತ್ನಾಳ್ ವಿಚಾರದ ಬಗ್ಗೆ ಮಾತಾಡಲ್ಲ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿ ಸುಮ್ಮನಾದರು.

ಅಮಿತ್ ಶಾ ಭೇಟಿಯಾದ ಯಡಿಯೂರಪ್ಪ: ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ಸಾಧ್ಯತೆ

Published On - 4:51 pm, Sun, 10 January 21

ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್