AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಳೆಂಟು ಸಚಿವರು ನಾಳೆ 3.50ಕ್ಕೆ ಪ್ರಮಾಣ ವಚನ ಸ್ವೀಕರಿಸ್ತಾರೆ -ಸಿಎಂ ಬಿ.ಎಸ್​. ಯಡಿಯೂರಪ್ಪ

ನಾಳೆ ಬುಧವಾರ (ಜ. 13) ಸಾಯಂಕಾಲ 3.50ಕ್ಕೆ 7-8 ಸಚಿವರು ಪ್ರಮಾಣ ವಚನ ಸ್ವೀಕರಿಸ್ತಾರೆ. ಅವರಿಗೆಲ್ಲ ನಾಳೆ 3.30ಕ್ಕೆ ರಾಜಭವನಕ್ಕೆ ಬರುವಂತೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ತಿಳಿಸಿದ್ದಾರೆ.

ಏಳೆಂಟು ಸಚಿವರು ನಾಳೆ 3.50ಕ್ಕೆ ಪ್ರಮಾಣ ವಚನ ಸ್ವೀಕರಿಸ್ತಾರೆ -ಸಿಎಂ ಬಿ.ಎಸ್​. ಯಡಿಯೂರಪ್ಪ
ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಸಂಪುಟ ವಿಸ್ತರಣೆ
KUSHAL V
|

Updated on:Jan 12, 2021 | 5:14 PM

Share

ಬೆಂಗಳೂರು:  ನಾಳೆ ಬುಧವಾರ (ಜ. 13) ಸಾಯಂಕಾಲ 3.50ಕ್ಕೆ 7-8 ಸಚಿವರು ಪ್ರಮಾಣ ವಚನ ಸ್ವೀಕರಿಸ್ತಾರೆ. ಅವರಿಗೆಲ್ಲ ನಾಳೆ 3.30ಕ್ಕೆ ರಾಜಭವನಕ್ಕೆ ಬರುವಂತೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ತಿಳಿಸಿದ್ದಾರೆ.

ಸಂಜೆ ಅಥವಾ ನಾಳೆ ಬೆಳಗ್ಗೆ ನೂತನ ಸಚಿವರ ಪಟ್ಟಿ ಬಿಡುಗಡೆ ಮಾಡುತ್ತೇವೆ. ಅಂತೆಯೇ, ನಾಳೆ ಸಚಿವರಾಗಿ 8 ಶಾಸಕರು ಪದಗ್ರಹಣ ಮಾಡುತ್ತಾರೆ ಎಂದು ಯಡಿಯೂರಪ್ಪ ಹೇಳಿದ್ದಾರೆ.

ನಾಳೆ ಒಂದು ಸಚಿವ ಸ್ಥಾನ ಖಾಲಿ ಉಳಿಸಿಕೊಳ್ಳುವ ಸಾಧ್ಯತೆ :ಮೂಲಗಳು ಇತ್ತ, ನಾಳೆ ಒಂದು ಸಚಿವ ಸ್ಥಾನ ಖಾಲಿ ಉಳಿಸಿಕೊಳ್ಳುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿದೆ. ಪ್ರತಿಜ್ಞಾವಿಧಿ ವೇಳೆ 1 ಸ್ಥಾನ ಖಾಲಿ ಉಳಿಸಿಕೊಳ್ಳುವ ಸಾಧ್ಯತೆಯಿದ್ದು ಓರ್ವ ಸಚಿವರ ರಾಜೀನಾಮೆ ಪಡೆದುಕೊಳ್ಳುವ ಸಾಧ್ಯತೆ ಸಹ ಇದೆ ಎಂದು ಹೇಳಲಾಗಿದೆ.

ಜೊತೆಗೆ, ಟಿವಿ9ಗೆ ಸಂಭಾವ್ಯ ಸಚಿವರ ಪಟ್ಟಿ ಲಭ್ಯವಾಗಿದೆ. MTB ನಾಗರಾಜ್, ಆರ್.ಶಂಕರ್, ಮುನಿರತ್ನ ನಾಯ್ಡು, ಉಮೇಶ್ ಕತ್ತಿ, ಮುರುಗೇಶ್‌ ನಿರಾಣಿ, ಎಸ್.ಅಂಗಾರ ಹಾಗೂ MLC ಸಿ.ಪಿ.ಯೋಗೇಶ್ವರ್​ ಹೆಸರು ಬಹುತೇಕ ಅಂತಿಮ​ಗೊಂಡಿದೆ.

ಸಂಪುಟ ವಿಸ್ತರಣೆ ಬಗ್ಗೆ ಯಾರಿಗೂ ಚಿಕ್ಕ ಮಾಹಿತಿಯನ್ನೂ ನೀಡುತ್ತಿಲ್ಲ CM ಯಡಿಯೂರಪ್ಪ; ಸುಮ್ನಿರಿ, ಕಾಯಿರಿ ಎಂದಷ್ಟೇ ಉತ್ತರ!

Published On - 4:56 pm, Tue, 12 January 21

ಲಕ್ಷಾಂತರ ರೂ ಮೌಲ್ಯದ ಟ್ರ್ಯಾಕ್ಟರ್ ಬೆಂಕಿಗಾಹುತಿ: ಕಣ್ಣೀರಿಟ್ಟ ರೈತ
ಲಕ್ಷಾಂತರ ರೂ ಮೌಲ್ಯದ ಟ್ರ್ಯಾಕ್ಟರ್ ಬೆಂಕಿಗಾಹುತಿ: ಕಣ್ಣೀರಿಟ್ಟ ರೈತ
ಪುಣೆಯಲ್ಲಿ 2 ಟ್ರಕ್‌ಗಳ ನಡುವೆ ಸಿಕ್ಕಿ ಸುಟ್ಟು ಕರಕಲಾದ ಕಾರು; 8 ಜನ ಸಾವು
ಪುಣೆಯಲ್ಲಿ 2 ಟ್ರಕ್‌ಗಳ ನಡುವೆ ಸಿಕ್ಕಿ ಸುಟ್ಟು ಕರಕಲಾದ ಕಾರು; 8 ಜನ ಸಾವು
ಮಹಾನಟಿ ವಿನ್ನರ್ ವಂಶಿ ಲವ್ ಕೇಸ್: ಎಲ್ಲವನ್ನೂ ವಿವರಿಸಿದ ನಟಿ
ಮಹಾನಟಿ ವಿನ್ನರ್ ವಂಶಿ ಲವ್ ಕೇಸ್: ಎಲ್ಲವನ್ನೂ ವಿವರಿಸಿದ ನಟಿ
ಕಬ್ಬು ಬೆಳೆಗಾರರನ್ನು ಬಿಜೆಪಿ ಪ್ರಚೋದಿಸುತ್ತಿದೆ; ಈಶ್ವರ ಖಂಡ್ರೆ ಆರೋಪ
ಕಬ್ಬು ಬೆಳೆಗಾರರನ್ನು ಬಿಜೆಪಿ ಪ್ರಚೋದಿಸುತ್ತಿದೆ; ಈಶ್ವರ ಖಂಡ್ರೆ ಆರೋಪ
ಬಿಗ್ ಬಾಸ್ ಆಟದಲ್ಲಿ ರಘು ಭುಜಬಲಕ್ಕೆ ಹೆದರಿ ಕೈ ಮುಗಿದ ಕಾಕ್ರೋಚ್ ಸುಧಿ
ಬಿಗ್ ಬಾಸ್ ಆಟದಲ್ಲಿ ರಘು ಭುಜಬಲಕ್ಕೆ ಹೆದರಿ ಕೈ ಮುಗಿದ ಕಾಕ್ರೋಚ್ ಸುಧಿ
‘ಮಾರ್ನಮಿ’ ಟ್ರೈಲರ್ ಲಾಂಚ್​​ನಲ್ಲಿ ಚೈತ್ರಾ ಆಚಾರ್ ಕಾಲೆಳೆದ ಕಿಚ್ಚ ಸುದೀಪ್
‘ಮಾರ್ನಮಿ’ ಟ್ರೈಲರ್ ಲಾಂಚ್​​ನಲ್ಲಿ ಚೈತ್ರಾ ಆಚಾರ್ ಕಾಲೆಳೆದ ಕಿಚ್ಚ ಸುದೀಪ್
ಕಬ್ಬಿನ ಜ್ವಾಲೆ: ಕಬ್ಬು ತುಂಬಿದ ಟ್ರಾಕ್ಟರ್​ಗೆ ಬೆಂಕಿ ಹಚ್ಚಿ ರೈತರು ಆಕ್ರೋಶ
ಕಬ್ಬಿನ ಜ್ವಾಲೆ: ಕಬ್ಬು ತುಂಬಿದ ಟ್ರಾಕ್ಟರ್​ಗೆ ಬೆಂಕಿ ಹಚ್ಚಿ ರೈತರು ಆಕ್ರೋಶ
ರೋಹಿತ್ ಶರ್ಮಾರ ವಿಶ್ವ ದಾಖಲೆಯ ಇನ್ನಿಂಗ್ಸ್​ಗೆ ಭರ್ತಿ 11 ವರ್ಷ
ರೋಹಿತ್ ಶರ್ಮಾರ ವಿಶ್ವ ದಾಖಲೆಯ ಇನ್ನಿಂಗ್ಸ್​ಗೆ ಭರ್ತಿ 11 ವರ್ಷ
ಬಿಗ್​​ಬಾಸ್: ಗಿಲ್ಲಿ-ರಕ್ಷಿತಾ ತಂತ್ರ-ಕುತಂತ್ರಕ್ಕೆ ಬೆಂಕಿಯಾದ ಅಶ್ವಿನಿ
ಬಿಗ್​​ಬಾಸ್: ಗಿಲ್ಲಿ-ರಕ್ಷಿತಾ ತಂತ್ರ-ಕುತಂತ್ರಕ್ಕೆ ಬೆಂಕಿಯಾದ ಅಶ್ವಿನಿ
ಬಿಹಾರದಲ್ಲೂ ನೇಪಾಳದಂತಹ ಹಿಂಸಾಚಾರ ನಡೆಯುತ್ತದೆ; MLC ಸುನಿಲ್ ಸಿಂಗ್
ಬಿಹಾರದಲ್ಲೂ ನೇಪಾಳದಂತಹ ಹಿಂಸಾಚಾರ ನಡೆಯುತ್ತದೆ; MLC ಸುನಿಲ್ ಸಿಂಗ್